ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿ... Dharawad | ಭವಿಷ್ಯದಲ್ಲಿ ಭಾರತ ಜಾಗತಿಕ ಉತ್ಪಾದನಾ ಹಬ್: ಧಾರಾವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ * *ಉತ್ಪಾದನಾ ವಲಯದಲ್ಲಿ ಮೂರನೇ ಅತಿದೊಡ್ಡ ರಾಷ್ಟ್ರವಾಗುವತ್ತ ಹೆಜ್ಜೆ* * *ಧಾರವಾಡದಲ್ಲಿ ಹೊಡೆಕ್ ಗ್ರೀನ್ಫೀಲ್ಡ್ ಘಟಕ ಉದ್ಘಾಟನೆ* ಧಾರವಾಡ(reporterkarnataka.com): ಭಾರತದಲ್ಲಿ ಉತ್ಪಾದನಾ ವಲಯಕ್ಕೆ ಪೂರಕ ಪರಿಸರ, ಸಂಪನ್ಮೂಲ ಮತ್ತು ಸಶಕ್ತ ಯುವ ಸಮೂಹವಿದ್ದು, ಭವಿಷ್ಯದಲ್ಲಿ ಭಾರತ ಜ... ಬಿಲಾವಲ್ ಭುಟ್ಟೋ ಟೀಕೆಗೆ ತೇಜಸ್ವಿ ಸೂರ್ಯ ತಿರುಗೇಟು: ಪಾಕಿಸ್ತಾನದ ಭಯೋತ್ಪಾದನಾ ದಾಖಲೆಯನ್ನು ಎತ್ತಿಹಿಡಿದ ಸಂಸದ ವಾಷಿಂಗ್ಟನ್ ಡಿಸಿ(reporterkarnataka.com): ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಯುಎನ್ ಪ್ರಧಾನ ಕಚೇರಿಯಲ್ಲಿ ನೀಡಿರುವ ಹೇಳಿಕೆಗಳಿಗೆ ಸಂಸದ ತೇಜಸ್ವಿ ಸೂರ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಭುಟ್ಟೋ ಅವರ ಹೇಳಿಕೆಯು "ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ" ಎಂದು... New Delhi | ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ನವದೆಹಲಿ(reporterkarnataka.com): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರ... ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2: ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ ಆರಂಭ ಬೆಂಗಳೂರು(reporterkarnataka.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬೆಂಗಳೂರಿನ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿ (ಎಂಎಪಿ) ಜೊತೆಗೆ ಕೈಜೋಡಿಸಿ, ಟರ್ಮಿನಲ್ 2 ರಲ್ಲಿ ಪ್ರಯಾಣಿಕರಿಗೆ ವಿಶಿಷ್ಟವಾದ ಸಾಂಸ್ಕೃತಿಕ ಅನುಭವವನ್ನು ನೀಡಲು ಮುಂದಾಗಿದೆ. ವಿಮಾನ ನಿಲ್ದಾಣವನ್ನು ಸಕ್ರಿಯ ಸಾಂ... ಕೇಂದ್ರ ಹಣ ಬಿಡುಗಡೆ ಮಾಡುವಂತೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು, ಸಂಸದರಿಂದ ಪ್ರಧಾನಿ ಭೇಟಿಗೆ ತೀರ್ಮಾನ ಭದ್ರಾ ಮೇಲ್ದಂಡೆ ಯೋಜನೆಗೆ ಬಾಕಿ ಉಳಿದಿರುವ ಭೂಸ್ವಾಧೀನ ಮಾಡಿಕೊಳ್ಳಲು ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪ್ರ... New Delhi | ಗ್ಯಾರೆಂಟಿ ನೆಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಲಹುವ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ನವದೆಹಲಿ(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ, ಗ್ಯಾರೆಂಟಿ ನೆಪದಲ್ಲಿ ತನ್ನ ಕಾರ್ಯಕರ್ತರನ್ನು ಸಲಹುತ್ತಿದೆ ಅಷ್ಟೇ! ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮ... ಕ್ಯಾಬ್ಗಳಿಗೆ ತಟ್ಟಿದ ʼಟಿಪ್ಸ್ʼ ಬಿಸಿ; ಈಗ ʼಐಚ್ಛಿಕʼವೆಂದು ಬದಲು!: ಓಲಾ, ಯಾತ್ರಿ ಅಪ್ಲಿಕೇಷನ್ಗಳಲ್ಲಿ ಹೊಸ ಬದಲಾವಣೆ ನವದೆಹಲಿ(reporterkarnataka.com): ಕ್ಯಾಬ್ ಸೇವೆಗೆ ಮುಂಗಡ ಟಿಪ್ಸ್ ಪಡೆಯುತ್ತಿದ್ದ ಓಲಾ, ಉಬರ್, ನಮ್ಮ ಯಾತ್ರಿ ಕಂಪನಿಗಳಿಗೆ ಈಗ ಬಿಸಿ ತಟ್ಟಿದೆ. ವಾಮ ಮಾರ್ಗದಲ್ಲಿ ಗ್ರಾಹಕರ ಸುಲಿಗೆ ಮಾಡುತ್ತಿದ್ದ ಈ ಸಾರಿಗೆಗಳೀಗ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ಜಾರಿ ಮಾಡುತ್ತಲೇ ಎಚ್ಚೆತ... New Delhi | ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ; ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ ನವದೆಹಲಿ(reporterkarnataka.com): ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ... ಇಂಫಾಲ್ ನಲ್ಲಿ ಭಾರೀ ಪ್ರವಾಹ; ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತ; ಜನಜೀವನ ಅಸ್ತವ್ಯಸ್ತ ಇಂಫಾಲ್(reporterkarnataka.com): ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಂಫಾಲ್ ಪೂರ್ವ ಜಿಲ್ಲೆಯ ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತಗೊಂಡಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂಫಾಲ್ ನದಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಠಾತ್ ಪ್ರವ... « Previous Page 1 …10 11 12 13 14 … 60 Next Page » ಜಾಹೀರಾತು