ವಿದ್ಯುತ್ ಸರಬರಾಜು ಬಿಲ್ ಹಣ ಪಾವತಿಸಲು ರಾಜ್ಯ ಸರ್ಕಾರದಿಂದ ವಿಳಂಬ: ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಬೆಂಗಳೂರು(reporterkarnataka.com): ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಸರಬರಾಜು ಮಾಡುವ ವಿದ್ಯುತ್ ಗೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸದ ಕಾರಣ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಮಸ್ಯೆಗೆ ಸಿಲುಕಿದೆ ಎಂದು ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷ, ಮಾಜಿ ಸಚಿವ, ರಾಜ್ಯ ಬಿಜೆಪ... ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ: ದೇಶದ ಮೊದಲ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಬೆಂಗಳೂರು(reporterkarnataka.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಕೊಡಮಾಡುವ “ಪ್ರವೇಶ ವರ್ಧಕ ಮಾನ್ಯತೆ” (ಎಇಎ) ಕಾರ್ಯಕ್ರಮದ ಅಡಿಯಲ್ಲಿ 1ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ... ಭಾರತದ ಕೈಗಾರಿಕ ವಿಕಸನ ಉತ್ತೇಜನಕ್ಕೆ ಐಎಂಟೆಕ್ಸ್-2025: ಮುಂದಿನ ಪೀಳಿಗೆಯ ಉತ್ಪಾದನಾ ಸಾಧನ ಅನಾವರಣಗೊಳಿಸಿದ ತೈವಾನ್ ಎಕ್ಸಲೆನ್ಸ್ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಯಂತ್ರೋಪಕರಣಗಳು ಮತ್ತು ಉತ್ಪಾದನಾ ವಲಯದ ಪ್ರಮುಖ ವಸ್ತು ಪ್ರದರ್ಶನವಾದ ಐಎಂಟೆಕ್ಸ್-2025 ರಲ್ಲಿ ತೈವಾನ್ ಎಕ್ಸಲೆನ್ಸ್ (ಟಿಇ) ಗಮನಾರ್ಹ ಪರಿಣಾಮ ಬೀರುತ್ತಿದೆ. ಈ ಪೆವಿಲಿಯನ್ ಎಎಕ್ಸ್ಐಎಸ್ಸಿಓ, ... ಕೇರಳದಿಂದ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ ತಿರುವನಂತಪುರಂ(reporterkarnataka.com): ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಕೇರಳ ಪ್ರವಾಸೋದ್ಯಮ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. ... ಪೆಟ್ರೋಲ್ ಟ್ಯಾಂಕರ್ ಸ್ಫೋಟ: 70 ಮಂದಿ ಸಜೀವ ದಹನ; ಹಲವರು ಗಂಭೀರ ನೈಜೀರಿಯಾ(reporterkarnataka.com): ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಉಂಟಾದ ಭಾರಿ ಬೆಂಕಿ ಅನಾಹುತಕ್ಕೆ ಸುಮಾರು 70 ಮಂದಿ ಸಜೀವ ದಹನವಾಗಿದ ಘಟನೆ ನೈಜೀರಿಯಾ ದೇಶದಲ್ಲಿ ನಡೆದಿದೆ. ದುರ್ಘಟನೆಯನ್ನು ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ಮುಖ್ಯಸ್ಥ ಹುಸೇನಿ ಇಸಾ ಖಚಿತಪಡಿಸಿದ್ದಾರೆ.... ಖಾಸಗೀಕರಣ ಹೊಸ್ತಿಲಲ್ಲಿದ್ದ ವೈಜಾಗ್ ಸ್ಟೀಲ್ ಕಾರ್ಖಾನೆಗೆ (RINL) ಕೇಂದ್ರದಿಂದ ಜೀವದಾನ: 11,440 ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನವದೆಹಲಿ(reporterkarnataka.com): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ... ಹಾಸನ ವಿಮಾನ ನಿಲ್ದಾಣ ಶೀಘ್ರ ಪೂರ್ಣಗೊಳಿಸಿ: ಕೇಂದ್ರ ವಿಮಾನಯಾನ ಸಚಿವರ ಭೇಟಿಯಾಗಿ ಕುಮಾರಸ್ವಾಮಿ ಮನವಿ ನವದೆಹಲಿ(reporterkarnataka.com): ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿ... ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: ಕೇಂದ್ರ ಸಚಿವ ಕುಮಾರಸ್ವಾಮಿ *ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಭಾಗಿಯಾದ ಕೇಂದ್ರ ಸಚಿವರು* *ಮೋದಿ ಅವರ ನೇತೃತ್ವದಲ್ಲಿ ಮುಂದಿನ ಪೀಳಿಗೆ ಹೆಮ್ಮೆಪಡುವಂತಹ ಭಾರತ ನಿರ್ಮಿಸುತ್ತಿದ್ದೇವೆ ಎಂದ ಸಚಿವರು* ಬೆಂಗಳೂರು(reporterkarnataka.com): ಕಳೆದ 10 ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್... ನಾಳೆಯ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಷಯ ಮಂಡನೆ ಇಲ್ಲ: ದೆಹಲಿಯಲ್ಲಿ ಮುಖ್ಯಮಂತ್ರಿ ಹೇಳಿಕೆ ನವದೆಹಲಿ(reporterkarnataka.com): ಜಾತಿ ಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್... 390 ಕೋಟಿ ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಿಲಾನ್ಯಾಸ; 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಸಚಿವ ಎಂ. ಬಿ... ಬೆಂಗಳೂರು(reporterkarnataka.com): ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಬುಧವಾರ... « Previous Page 1 …13 14 15 16 17 … 54 Next Page » ಜಾಹೀರಾತು