ಕೋಲಾರ: ಕರ್ನಾಟಕ- ಆಂಧ್ರ ಲಿಂಕ್ ರಸ್ತೆ ಕಾಮಗಾರಿಗೆ ಜಂಟೀ ಚಾಲನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದಿಂದ ಆಂಧ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂಧ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾ... ಬಹರೈನ್: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಆರೀಫ್ ಯು.ಆರ್. ಬಹರೈನ್ info.reporterkarnataka@gmail.com ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ... ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ ನವದೆಹಲಿ(reporterkarnataka.com): ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕಾನೂನು ಸಚಿವ ಅರ್ಜ... ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ; 2024ರಲ್ಲಿ ದಾಖಲೆಯ 40 ದಶಲಕ್ಷ ತಲುಪಿದ ಪ್ಯಾಸೆಂಜರ್ ಸಂಖ್ಯೆ *2024 ರ ಪ್ರಮುಖಾಂಶಗಳು:* •ಬೆಂಗಳೂರು ವಿಮಾನ ನಿಲ್ದಾಣವು 2024 ರಲ್ಲಿ ಒಟ್ಟು 40.73 ದಶಲಕ್ಷ ಪ್ರಯಾಣಿಕರ ಸಂಖ್ಯೆಯನ್ನು ದಾಖಲಿಸಿದೆ. •ಅಕ್ಟೋಬರ್ 20, 2024 ರಂದು ಒಂದೇ ದಿನದಲ್ಲಿ 126,532 ರ ದಾಖಲೆಯ ಪ್ರಯಾಣಿಕರು ಸಂಚರಿಸಿದ್ದಾರೆ. ಪ್ರತಿದಿನ ಸರಾಸರಿ 723 ವಿಮಾನಗಳ ಸಂಚಾರ ನಿರ್ವಹಣೆಯಾಗಿದೆ. ... ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳ ಅಗತ್ಯವಿದೆ: ಮುಹಮ್ಮದ್ ಝುಬೇರ್ ಮಂಗಳೂರು(reporterkarnataka.com): ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ ಬಳಿಕ ಸರಕಾರವನ್ನು ಹೊಗಳಲು ಆರಂಭಿಸಿದವು. ಇದು ಡಿಜಿಟಲ್ ಮಾಧ... ರಾಜ್ಯದ ಹೆದ್ದಾರಿ ಯೋಜನೆಗಳು: ಗಡ್ಕರಿ ಭೇಟಿಯಾದ ಕುಮಾರಸ್ವಾಮಿ; ಮಂಡ್ಯ ಹೊರ ವರ್ತುಲ ರಸ್ತೆ ಬಗ್ಗೆಯೂ ಚರ್ಚೆ *ಮಂಡ್ಯ ಹೊರ ವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿ ಬಗ್ಗೆ ಮನವಿ* *ಹೆಚ್ಡಿಕೆ ಮನವಿಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದ ಗಡ್ಕರಿ* ನವದೆಹಲಿ(reporterkarnataka.com): ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರ... ಉಪಕುಲಪತಿಗಳ ನೇಮಕಾತಿ; ರಾಜ್ಯಪಾಲರಿಗೆ ಸರ್ವಾಧಿಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ಬೆಂಗಳೂರು(reporterkarnataka.com): ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ... ಬೆಂಗಳೂರು: 3 ದಿನಗಳ ರಾಷ್ಟ್ರಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ ಬೆಂಗಳೂರು(reporter Karnataka.com): ರಾಜ್ಯದಲ್ಲಿ ಪ್ರಾಕೃತಿಕ ಔಷಧಾಲಯಗಳಾದ ಔಷಧಿ ಸಸ್ಯಗಳ ಲಭ್ಯತೆ ವಿಫುಲವಾಗಿದೆ. ಇದರ ಬಗ್ಗೆ ಸಂಶೋಧನೆ ಹಾಗೂ ಗುಣಮಟ್ಟದ ಔಷಧಿಗಳ ಉತ್ಪಾದನೆಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸ... ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ: ರೈಲ್ವೆ ಸಚಿವರ ಒಪ್ಪಿಗೆ *ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ* *ರಾಮನಗರ - ಚನ್ನಪಟ್ಟಣ ಲೆವೆಲ್ ಕ್ರಾಸಿಂಗ್ ನಲ್ಲಿ ಮೇಲು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ* *ಸಚಿವರ ಹತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೇಲ್ವೆ ಸಚಿವರು* ನವದೆಹಲಿ(reporterkarnataka.com)... ನವದೆಹಲಿಯಲ್ಲಿ ಬಿಹೆಚ್ಇಎಲ್ ಡೇ: ಪುರಸ್ಕಾರ ಪ್ರದಾನ ಮಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ 'ಉತ್ಕರ್ಷ ದಿವಸ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವ... « Previous Page 1 …14 15 16 17 18 … 54 Next Page » ಜಾಹೀರಾತು