ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ ದೋಹಾ(reporterkarnataka.com): 'ತುಳು ಕೂಟ ಕತಾರ್' ಆಶ್ರಯದಲ್ಲಿ "ತುಳು ಜಾತ್ರೆ" "ಐಡಿಯಲ್ ಇಂಡಿಯನ್ ಸ್ಕೂಲ್", ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ "ತುಳು ಜಾತ್ರೆ" ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿ... Delhi CM | ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ; ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ನವದೆಹಲಿ(reporterkarnataka.com): ದೆಹಲಿಯ ನೂತನ ಮುಖ್ಯಮಂತ್ರಿಯಾಗಿ 50ರ ಹರೆಯದ ರೇಖಾ ಗುಪ್ತಾ ಆಯ್ಕೆಗೊಂಡಿದ್ದಾರೆ. ಬಾಲ್ಯದಿಂದಲೂ ಆರೆಸ್ಸೆಸ್ ಎಬಿವಿಪಿ ಜೊತೆ ಸಹಯೋಗ ಹೊಂದಿದ್ದ ರೇಖಾ ಗುಪ್ತಾಗೆ ದೆಹಲಿಯ ಮುಖ್ಯಮಂತ್ರಿ ಗದ್ದುಗೆ ಒಲಿದಿದೆ. ಬುಧವಾರ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ... Water Resources | ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ರಾಜಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಉದಯಪುರ(ರಾಜಸ್ಥಾನ)reporterkarnataka.com:ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ" ... Kerala Politics | ಕೇರಳದಲ್ಲಿ ಬಿಜೆಪಿ ಜತೆ ಸಿಪಿಎಂ ಒಳ ಒಪ್ಪಂದ: ಕಾಸರಗೋಡಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ ಕಾಸರಗೋಡು (reporterkarnataka.com): ಕೇರಳದಲ್ಲಿ ಸಿಪಿಎಂ ಪಕ್ಷವು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ. ಇದು ಯಾವುದೇ ಕಾರಣಕ್ಕೂ ಕೇರಳದ ಬೆಳವಣಿಗೆಗೆ ಪೂರಕವಾದ ರಾಜಕಾರವಲ್ಲ. ಈಗಿನ ಸರ್ಕಾರ ತನ್ನ ಜನರನ್ನು ಸಂತೋಷವಾಗಿ ಇಡಲು ವಿಫಲವಾಗಿದೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್... Indian Journalist | ಪಣಜಿ: ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ನ್ಯಾಷನಲ್ ಕಾನ್ಫರೆನ್ಸ್ ಪಣಜಿ(reporterkarnataka.com): ಸಂಪೂರ್ಣವಾಗಿ ಸಾರ್ವಜನಿಕ ಸೇವೆಯಲ್ಲಿ ತೂಡಗಿಸಿಕೊಂಡ ಕ್ಷೇತ್ರ ಯಾವುದಾದರು ಇದ್ದಲ್ಲಿ ,ಅವು ಪತ್ರಿಕಾರಂಗ ಮತ್ತು ರಾಜಕಾರಣ ಮಾತ್ರ. ಇವೆರೆಡರ ಮೇಲೆ ಸಾಮಾನ್ಯ ಪ್ರಜೆಗಳು ಬಹಳಷ್ಟು ವಿಶ್ವಾಸ ಮತ್ತು ನಿರೀಕ್ಷೆ ಎರಡನ್ನೂ ಇಟ್ಟಿದ್ದಾರೆ, ನಾವು ಈ ನೆಲದ ಹಿತ ದೃಷ್ಟಿಯಿಂದ... Leopard Death | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆಯ ಶವ ಪತ್ತೆ: ಅತಿಯಾದ ಸಫಾರಿ ಪ್ರವಾಸೋದ್ಯಮಕ್ಕೆ ಮೂಕ ಪ್ರಾಣಿ ಬಲಿ? ಬೆಂಗಳೂರು(reporterkarnataka.com):ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವ್ಯಾಪ್ತಿಯಲ್ಲಿ ಚಿರತೆಯೊಂದು ಶವವಾಗಿ ಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ಬೆನ್ನುಮೂಳೆ ಮುರಿದು ಹಸಿವಿನಿಂದ ಸಾವನ್ನಪ್ಪಿದೆ ಎಂದು ತಿಳಿದು ಬಂದಿ... Budget Discussion | ಗೋದಾವರಿ – ಕಾವೇರಿ ಜೋಡಣೆಗೆ ದೇವೇಗೌಡ ಆಗ್ರಹ: ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಭಾಗಿ ನವದೆಹಲಿ(reporterkarnataka.com): ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆ ಸಂದರ... ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ದೇಶದಲ್ಲೇ ಮೊದಲ ವೈಮಾನಿಕ ವೀಕ್ಷಣಾ ಪ್ರದರ್ಶನ ವ್ಯವಸ್ಥೆ ಆರಂಭ ಬೆಂಗಳೂರು(reporterkarnataka.com): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ ಪ್ರದರ್ಶನ (ಎವಿಡಿ- Aerial View Display System) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯ... ಜಾಗತಿಕ ಹೂಡಿಕೆದಾರರ ಸಮಾವೇಶ: 16 ದೇಶಗಳ ರಾಯಭಾರಿಗಳು ಭಾಗಿ; ಸಚಿವರ, ಉದ್ಯಮಿಗಳ ದಂಡು ಬೆಂಗಳೂರು(reporterkarnataka.com):ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ. ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾ... ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲೀಸ್ ಠಾಣೆ ಮೇಲೆ ದಾಳಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ನವದೆಹಲಿ(reporterkarnataka.com): ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬ... « Previous Page 1 …15 16 17 18 19 … 59 Next Page » ಜಾಹೀರಾತು