ಒಡಿಶಾ | ಏ.22, 23ರಂದು 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.... ರಾಜಸ್ಥಾನ: ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿಯಲ್ಲಿ ಬೆಂಕಿ ಅವಘಡ; 20 ಅಗ್ನಿಶಾಮಕ ವಾಹನಗಳು ದೌಡು ಜೈಪುರ(reporterkarnataka.com): ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಕೈಗಾರಿಕಾ ಅಭಿವೃದ್ಧಿಯಲ್ಲಿ ಒಂದಾಗ ರಾಜಸ್ಥಾನದ ಬಲೋತ್ರಾದಲ್ಲಿನ ರಿಫೈನರಿ ಘಟಕ ಉದ್ಘಾಟನೆಗೆ ಸಜ್ಜಾದ ಬೆನ್ನಲ್ಲೇ ಅಗ್ನಿ ಅವಘಡ ಸಂಭವಿಸಿದೆ. ಬರೋಬ್ಬರಿ 79,000 ಕೋಟಿ ರೂಪಾಯಿ ಮೊತ್ತ ಹೂಡಿಕೆ ಮಾಡಿ ಈ ರಿಫೈನರಿ ಘಟಕವನ್ನು ಅಭಿವೃದ್ಧ... ಕಾರವಾರದ ಸಾಧ್ವಿಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ: ಒಡಿಶಾದ ಭುವನೇಶ್ವರದಲ್ಲಿ ನಡೆದ ಸ್ಪರ್ಧೆ ಭುವನೇಶ್ವರ(reporterkarnataka.com): ಒಡಿಶಾದ ಭುವನೇಶ್ವರದಲ್ಲಿ ಕಳೆದ ರಾತ್ರಿ ನಡೆದ 61ನೇ ಆವೃತ್ತಿಯ ಪ್ರತಿಷ್ಠಿತ 'ಫೆಮಿನಾ ಮಿಸ್ ಇಂಡಿಯಾ' ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರದ ಸಾಧ್ವಿ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ... ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ ನವದೆಹಲಿ(reporterkarnataka.com): ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಮಹಿಳೆಯ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ 'ಸ್ವಾರ್ಥ ರಾಜಕಾರಣ'ವೇ ಕಾರಣ ಎಂದು ಅವರು ಕಿಡ... ಪ್ರತಿಪಕ್ಷಗಳಿಗೆ ಜಯ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು ನವದೆಹಲಿ(reporterkarnataka.com): ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಶುಕ್ರವಾರ ಲೋಕಸಭೆಯಲ್ಲಿ ನಡೆದ ಮತದಾನದಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಮತದಾನಕ್ಕೆ ಇಳಿಸಿದಾಗ 540 ಸಂಸದರ ಪೈಕಿ 489 ಮಂದಿ ಸಂಸದರ ಮತದಾನ ಮಾಡಿದರು. ತಿದ್ದ... ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್ ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸ... 3 ವಿಧಾನಸಭಾ ಚುನಾವಣೆ | ಕೇರಳದಲ್ಲಿ ಶೇ. 75.1, ಅಸ್ಸಾಂ 84.42, ಪುದುಚೇರಿ 86.92 ಮತದಾನ ನವದೆಹಲಿ(reporterkarnataka.com): ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಮತದಾನ ನಡೆದಿದೆ. ಚುನಾವಣಾ ಆಯೋಗದ ಪ್ರಕಾರ, ಸಂಜೆ 5 ಗಂಟೆಯ ವೇಳೆ ಅಸ್ಸಾಂನಲ್ಲಿ 84.42% ಮತದಾನ ದಾಖಲಾಗಿದೆ. ಕೇರಳದಲ್ಲಿ 75.01% ಮತದಾನ ದಾಖಲಾಗಿದೆ. ಪುದು... ದೆಹಲಿ ವಿಧಾನಸಭೆಯಲ್ಲಿ ಭಾರಿ ಭದ್ರತಾ ಲೋಪ: ಗೇಟ್ ಮುರಿದು ಒಳನುಗ್ಗಿದ ಕಾರು; ಸ್ಪೀಕರ್ ವಾಹನಕ್ಕೆ ಕಪ್ಪುಮಸಿ ನವದೆಹಲಿ(reporterkarnataka.com): ದೇಶದ ರಾಜಧಾನಿಯ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದಾದ ದೆಹಲಿ ವಿಧಾನಸಭೆಯ ಭದ್ರತಾ ವ್ಯವಸ್ಥೆಗೆ ಭಾರೀ ಹಾನಿಯಾಗಿರುವ ಘಟನೆ ನಡೆದಿದೆ. ಸೋಮವಾರ ಅಪರಿಚಿತ ವಾಹನವೊಂದು ವಿಧಾನಸಭೆಯ ಮುಖ್ಯ ಗೇಟ್ಗೆ ಬಲವಾಗಿ ಡಿಕ್ಕಿ ಹೊಡೆದು, ಆವರಣದೊಳಗೆ ನುಗ್ಗಿ ಬಳಿಕ ಯಾರಿಗೂ... ಶಿವಕುಮಾರ ಸ್ವಾಮೀಜಿ ಜಯಂತಿ: ಸಿದ್ಧಗಂಗೆಲಿ ಅನ್ನ, ಕರುಣೆ, ಶಿಕ್ಷಣ ಗಂಗೆ ಹರಿಯುತ್ತಿದೆ: ರಾಷ್ಟ್ರಪತಿ ಮುರ್ಮು ಸಂತಸ ತುಮಕೂರು(reporterkarnataka.com): ಸಿದ್ಧಗಂಗಾ ಮಠದಲ್ಲಿ 'ಅನ್ನ ಗಂಗಾ, ಕರುಣಾ ಗಂಗಾ, ಶಿಕ್ಷಣ ಗಂಗಾ' ಹರಿಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಂಸಿದರು. ನಗರದ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್... ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ ಟೆಹರಾನ್(reporterkarnataka.com):ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ... « Previous Page 1 2 3 4 … 59 Next Page » ಜಾಹೀರಾತು