ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದ.ಕ. ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷರಿಂದ ಗೌರವ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಆದಿವಾಸಿ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿಗಳ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಪರಿಣಾಮಕಾರಿ ಹೂಡಿಕೆ ಸಾಧನವಾಗಿ ಎಸ್ಐಪಿ (ಸಿಪ್) ಉತ್ತೇಜಿಸುತ್ತಿರುವ ಕೊಟ್ಯಾಕ್ ಮ್ಯೂಚುಯಲ್ ಫಂಡ್: 30 ಲಕ್ಷಕ್ಕೂ ಅಧಿಕ ಖಾತೆ ಶಿವಮೊಗ್ಗ(reporterkarnataka.com): ಕೊಟ್ಯಾಕ್ ಮ್ಯೂಚುವಲ್ ಫಂಡ್ (ಕೆಎಂಎಫ್) ಉತ್ತೇಜಕ ಆರ್ಥಿಕ ವರ್ಷವನ್ನು ಕಂಡಿದೆ. ನಮ್ಮ ಕೇಂದ್ರೀಕೃತ ಉತ್ಪನ್ನ ತಂತ್ರವು ವಿತರಣಾ ಜಾಲಗಳಾದ್ಯಂತ ತನ್ನ ಹೆಜ್ಜೆಗುರುತನ್ನು ವಿಸ್ತರಿಸುವಲ್ಲಿ ಪ್ರಮುಖ ಸಾಧನವಾಗಿದೆ. ಕಂಪನಿಯು ಎಲ್ಲ ವರ್ಗಗಳ ಸ್ವತ್ತುಗಳು ಸೇರಿ ಅಸೆಟ್... ಒಡಿಶಾ ಬಾಲಸೋರ್ ರೈಲು ದುರಂತ: ಸಾವು ನೋವಿನ ಬಗ್ಗೆ ಮಂಗಳೂರು ಬಿಷಪ್ ಸಂತಾಪ ಮಂಗಳೂರು(reporterkarnataka.com): ಒಡಿಶಾದ ಬಾಲ ಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಆಘಾತ ವ್ಯಕ್ತ ಪಡಿಸಿದ್ದು, 275 ಮಂದಿ ಸಾವನ್ನಪ್ಪಿ ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಬಗ್ಗೆ... ಐಗಸ್ ಇಂಡಿಯಾದಿಂದ ಬೆಂಗಳೂರಿನಲ್ಲಿ ಹೊಸ ಉತ್ಪಾದನಾ ಘಟಕ: 100 ಕೋಟಿ ಹೂಡಿಕೆ * ಭಾರತದಲ್ಲಿ 2 ವರ್ಷಗಳಲ್ಲಿ ಆದಾಯ ದ್ವಿಗುಣ ಮತ್ತು ಬೆಳವಣಿಗೆ ಪ್ರಗತಿಗೆ ಮತ್ತಷ್ಟು ಹೂಡಿಕೆ * ಹೊಸ ಉತ್ಪಾದನಾ ಘಟಕಕ್ಕೆ 100 ಕೋಟಿ ರೂಪಾಯಿಗಳ ಹೂಡಿಕೆ ಬೆಂಗಳೂರು(reporterkarnataka.com): ಜಾಗತಿಕ ಮಟ್ಟದಲ್ಲಿನ ಮೋಷನ್ ಪ್ಲಾಸ್ಟಿಕ್ಸ್ ನಲ್ಲಿ ಮುಂಚೂಣಿಯಲ್ಲಿರುವ ಐಗಸ್ ಇದೀಗ ಭಾರತದ ಬೆಂಗಳೂ... ಕೊಟ್ಟಿಗೆಹಾರ: ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಉರಗ ಪ್ರೇಮಿ ಆರೀಫ್ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಫ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ. ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ... ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದ ಉರಗತಜ್ಞ ನರೇಶ್: ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಿದ್ದರು ಅವರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉರಗತಜ್ಞ ಸಾವು ಸ್ನೇಕ್ ನರೇಶ್ (51) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಅವರಿಗೆ ಮತ್ತೊಂದು ಹಾವು ... ದುಬೈನಲ್ಲಿ ಪ್ರಥಮ ವರ್ಣರಂಜಿತ ಜಿಎಸ್ ಬಿ ವಿಶ್ವ ಅಂತಾರಾಷ್ಟ್ರೀಯ ಸಮ್ಮೇಳನ ಮಂಗಳೂರು(reporterkarnataka.com): ಗಲ್ಫ್ ರಾಷ್ಟ್ರದಲ್ಲಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ನಾಗರಿಕರಿಗಾಗಿಯೇ ದುಬೈನಲ್ಲಿ ಯೂತ್ ಆಫ್ ಜಿಎಸ್ ಬಿ ವಲ್ಡ್ ವೈಡ್ ಸಂಘಟನೆ ಆಯೋಜಿಸಿದ ಪ್ರಪ್ರಥಮ ಜಿಎಸ್ ಬಿ ಇಂಟರ್ ನ್ಯಾಷನಲ್ ಸಮ್ಮೇಳನ ಅರಬ್ ದೇಶದಲ್ಲಿರುವ ಜಿಎಸ್ ಬಿ ಬಾಂಧವರ ನಿರೀಕ್ಷೆ ಮೀರಿ ಯಶಸ್ಸನ... ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ 2 ವರ್ಷಗಳವರೆಗೆ ವಿಸ್ತರಿಸಲು ಮನವಿ ಮಂಗಳೂರು(reporterkarnataka.com): ಕರ್ನಾಟಕ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್ ( ಕೆಪಿಎಫ್ಬಿಎ ), ಮಹಾರಾಷ್ಟ್ರದ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್, ಪಶ್ಚಿಮ ಬಂಗಾಳ ಪೌಲ್ಟ್ರಿ ಫೆಡರೇಶನ್ ಮತ್ತು ವೆಂಟ್ರಲ್ ಇಂಡಿಯಾ ವೆಂಕೋಬ್ ಬ್ರಾಯ್ಲರ್ ಬ್ರೀಡರ್ಸ್ ಹ... ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರ... « Previous Page 1 …19 20 21 22 23 … 51 Next Page » ಜಾಹೀರಾತು