ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾ... ತೃತೀಯ ಲಿಂಗಿ ವಿದ್ಯಾರ್ಥಿಗೆ ಅಗೌರವ: ಐರ್ಲೆಂಡ್ನ ನ್ಯಾಯಾಲಯದಿಂದ ಶಿಕ್ಷಕನಿಗೆ ಜೈಲುಶಿಕ್ಷೆ ದುಬ್ಲಿನ್(reporterkarnataka.com): ತೃತೀಯ ಲಿಂಗಿ ವಿದ್ಯಾರ್ಥಿಯೊಬ್ಬರನ್ನು ಅವಮಾನಿಸಿದ ಆರೋಪದ ಮೇಲೆ ಯುರೋಪ್ನ ಐರ್ಲೆಂಡ್ನ ನ್ಯಾಯಾಲಯ ಶಿಕ್ಷಕರೊಬ್ಬರಿಗೆ ಜೈಲುಶಿಕ್ಷೆ ವಿಧಿಸಿದೆ. .ಸ್ತ್ರೀ ಅಥವಾ ಪುಲ್ಲಿಂಗ ಸಂಬೋಧಕ ಬಳಸದೆ ಮಾತನಾಡಿಸಲು ಒಪ್ಪದ ಶಿಕ್ಷಕರೊಬ್ಬರಿಗೆ ನ್ಯಾಯಾಲ ಶಿಕ್ಷೆ ಪ್ರಕಟಿ... ಚೀನಾದಲ್ಲಿ ಭಾರೀ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.8 ದಾಖಲು; ಮೃತರ ಸಂಖ್ಯೆ 65ಕ್ಕೆ ಏರಿಕೆ ಬೀಜಿಂಗ್(reporterkarnataka.com): ಟಿಬೆಟ್ ಸಮೀಪದ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ 6.8ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 65ಕ್ಕೆ ಏರಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಚುವಾನ್ ಪ್ರಾಂತ್ಯದ ಲುಡಿಂಗ್ ಕೌಂಟಿಯ ಮುಖ್ಯ ಪ... ಹಣದುಬ್ಬರ: ಯುರೋಪ್ ನಲ್ಲಿ ವಿದ್ಯುತ್, ಗ್ಯಾಸ್ ಬೆಲೆ ಸಿಕ್ಕಾಪಟ್ಟೆ ಏರಿಕೆ; ಜನಜೀವನ ದುಸ್ತರ ಲಂಡನ್(reporterkarnataka.com): ಜರ್ಮನಿ, ಬ್ರಿಟನ್ ಸೇರಿದಂತೆ ಯೂರೋಪ್ನ ಹಲವು ಶ್ರೀಮಂತ ದೇಶಗಳು ಹಣದುಬ್ಬರದಿಂದ ತತ್ತರಿಸಿ ಹೋಗಿವೆ. ಜನ ಸಾಮಾನ್ಯ ಬದುಕಿನ ಮೇಲೆ ಇದು ಬಲವಾದ ಏಟು ನೀಡಿದೆ. ಜನರ ಬದುಕು ದುಸ್ತರವಾಗಿದೆ. ಯೂರೋಪ್ನಲ್ಲಿ ಈ ವರ್ಷ ದಾಖಲೆ ಮಟ್ಟದ ಉಷ್ಣಾಂಶ ಏರಿಕೆಯಾಗಿದೆ. ಆದರೆ ಹ... ಭಾರತ ಮೂಲದ ಗರ್ಭಿಣಿ ಸಾವು; ಪೋರ್ಚುಗಲ್ ಆರೋಗ್ಯ ಸಚಿವೆ ಡಾ. ಮಾರ್ಟಾ ಟೆಮಿಡೋ ರಾಜೀನಾಮೆ ಲಿಸ್ಬಾನ್ (reporterkarnataka.com): ಭಾರತ ಮೂಲದ ಮಹಿಳೆಯ ಸಾವಿನಿಂದ ಪೋರ್ಚುಗಲ್ ಆರೋಗ್ಯ ಸಚಿವರ ತಲೆದಂಡವಾಗಿದೆ. ಭಾರತದ ಗರ್ಭಿಣಿ ಪ್ರವಾಸಿ ಮಹಿಳೆಯೊಬ್ಬರಿಗೆ ಸಂಪೂರ್ಣ ಹೆರಿಗೆ ವಾರ್ಡ್ನಲ್ಲಿ ಅವಕಾಶ ನೀಡದ ಕಾರಣದಿಂದ ಅವರು ಮೃತಪಟ್ಟಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಪೋರ್ಚುಗಲ್ ಆರೋಗ್ಯ... ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ?: ಕಡಲನಗರಿಯಲ್ಲಿ ಏನಿದೆ ಸಮಾರಂಭ? ಮಂಗಳೂರು(reporterkarnataka.com).ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ದ.ಕ. ಬಿಜೆಪಿ ತನ್ನ ಫೇಸ್ ಬುಕ್ ಪೇಜಿನಲ್ಲಿ ಈ ಕುರಿತು ಅಧಿಕೃತವಾಗಿ ಹೇಳಿಕೊಂಡಿದೆ. ಮೋದಿ ಅವರು ಯಾವ ಕಾರಣಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬುದ... ಜಲಕ್ಷಾಮದ ನಡುವೆ ಈಜುಕೊಳ: ಮತ್ತೊಂದು ವಿವಾದದಲ್ಲಿ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಲಂಡನ್(reporterkarnataka.com): ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇಂಗ್ಲೆಂಡಿನ ಹಲವೆಡೆ ಕ್ಷಾಮದ ಪರಿಸ್ಥಿತಿ ಇರುವಾಗ ತಮ್ಮ ಮನೆಯಲ್ಲಿ 3.8 ಕೋಟಿ ರೂಪಾಯಿ ವೆಚ್ಚದ ಈಜುಕೊಳ ನಿರ್ಮಿಸಿದ್ದಾರೆ ಎಂಬ ಟೀಕೆಗೆ ಗುರಿಯಾಗಿದ್ದಾರೆ. ನಾರ್ಥ್ ಯಾರ್... ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ. ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ... ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು? ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ... ನೀವು ಇನ್ನು ಮುಂದೆ ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸಬಹುದು!: ಹಾಗಾದರೆ ಹೇಗೆ ಕಳುಹಿಸುವುದು..? ಹೊಸದಿಲ್ಲಿ(reporterkarnataka.com): ಸೋಶಲ್ ಮೀಡಿಯದಲ್ಲಿ ಬಲು ದೊಡ್ಡ ಕ್ರಾಂತಿ ಮಾಡಿದ ವಾಟ್ಸಾಪ್ ಸೇವೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವೊಂದು ಸುಧಾರಣೆಗಳನ್ನು ಮಾಡಲಾಗಿದೆ. ಹಾಗಾದರೆ ಏನಿದು ಸುಧಾರಣೆ ನೋಡೋಣ ಬನ್ನಿ. ವಿಶ್ವದ ಕೋಟ್ಯಂತರ ಜನರು ವಾಟ್ಸಾಪ್ ಸೇವೆ ಬಳಸುತ್ತಿದ್ದಾರೆ. ಒಬ... « Previous Page 1 …22 23 24 25 26 … 51 Next Page » ಜಾಹೀರಾತು