ಹಸಿರು ಪಟಾಕಿಗೆ ಮಾತ್ರ ಅವಕಾಶ: ಅಧಿಕೃತ ಪರವಾನಿಗೆ ಹೊಂದಿದ ವ್ಯಾಪಾರಿಗಳಿಗೆ ಮಾರಾಟ ಅವಕಾಶ ಬೆಂಗಳೂರು(reporterkarnataka.com): ನ್ಯಾಯಾಲಯವು ನೀಡಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು, ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತೆ ಮತ್ತು ಬಳಸದಂತೆ ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ: ನ್ಯೂಯಾರ್ಕ್ ನಿಂದ ಬೆಂಗಳೂರು ತಲುಪಿದ ಅಪ್ಪು ಪುತ್ರಿ ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ ಅವರ ಹಿರಿಯ ಪುತ್ರಿ ಧೃತಿ ಇದೀಗ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ನ್ಯೂಯಾರ್ಕ್ ನಿಂದ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್... ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸ... ಮರುಬ್ರಾಂಡ್ ಪ್ರಕ್ರಿಯೆ: ಡಿಜಿಟಲ್ ಜಗತ್ತಿನ ದೈತ್ಯ ಫೇಸ್ಬುಕ್ ಬದಲಾಯಿಸಲಿದೆ ತನ್ನ ಹೆಸರು ವಾಷಿಂಗ್ಟನ್(reporterkarnataka.com): ಫೇಸ್ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು 'ಮೆಟಾವರ್ಸ್' ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ತನ್ನ ಹೆಸರನ್ನು 'ಮೆಟಾ' ಎಂದು ಬದಲಾಯಿಸಿದೆ, ಇದು ಇಂಟರ್ನೆಟ್ನ ಮುಂದಿನ ಪೀಳಿಗೆಯಾಗಬಹುದಾದ ಡಿಜಿಟಲ್ ಜಗತ್ತಾಗಿದೆ ... ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ ದೋಡಾ (ಜಮ್ಮು-ಕಾಶ್ಮೀರ) Reporterkarnataka.com ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ. ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್ ದೋಡಾಗೆ ಪ್ರಯ... ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತೀರಾ? ಬಂದಿದೆ ಹೊಸ ರೂಲ್ಸ್ !: ಏನಿದೆ ಅದರಲ್ಲಿ.. ? ಮುಂದಕ್ಕೆ ಓದಿ ಸಾಂದರ್ಭಿಕ ಚಿತ್ರ ಹೊಸದಿಲ್ಲಿ(reporterkarnataka.com): ಅಪ್ರಾಪ್ತ ವಯಸ್ಸಿನ ಮಕ್ಕಳ ಪ್ರಯಾಣ ಸುರಕ್ಷತೆಗಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಬೈಕ್ ಗಳ ವೇಗಕ್ಕೆ ಮಿತಿಯ ಮೇಲೆ ಕಡಿವಾಣ ಹಾಕುವ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ನಾಲ್ಕು ವರ್ಷದವರೆಗಿನ ಮಕ್ಕಳನ್ನು ಮೋಟ... ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ! ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ. ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್... ಟ್ವೆಂಟಿ-20 ವಿಶ್ವಕಪ್ ಸೂಪರ್ -12 ಪಂದ್ಯ: ಪಾಕಿಗೆ ಭಾರತದ ವಿರುದ್ಧ 10 ವಿಕೆಟ್ ಗಳ ಗೆಲುವು ದುಬೈ(reporterkarnataka.com): ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ (ಔಟಾಗದೆ 68)ಹಾಗೂ ಮುಹಮ್ಮದ್ ರಿಝ್ವಾನ್ (ಔಟಾಗದೆ 78) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ... ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ ಗ್ವಾಲಿಯರ್(reporterkarnataka.com): ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯ... DUBAI EXPO 2020ಯಲ್ಲಿ ಮಿಂಚಿದ ತುಳುನಾಡಿನ ‘ಪಿಲಿನಲಿಕೆ’; ಕರಾವಳಿಯ ಟೈಗರ್ ಡ್ಯಾನ್ಸ್ ಗೆ ಭಾರಿ ಜನಮೆಚ್ಚುಗೆ ಎಮಿರೆಟ್ ಆಫ್ ದುಬೈ(reporterkarnataka.com): ದುಬಾಯಿಯಲ್ಲಿ ನಡೆಯುತ್ತಿರುವ 'ದುಬೈ ಎಕ್ಸ್ ಪೋ 2020' ಯಲ್ಲಿ ತುಳುನಾಡಿನ ಹೆಮ್ಮೆಯ ಜನಪದ ಕಲೆ ಪಿಲಿನಲಿಕೆ ಪ್ರದರ್ಶನ ಜನಮೆಚ್ಚುಗೆ ಗಳಿಸಿತು. DUBAI EXPO 2020 ಇದರಲ್ಲಿ ಭಾರತದ ಪೆವಿಲಿಯನ್ ನ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕರಾವಳಿಯ ಪಿಲಿನಲಿಕ... « Previous Page 1 …22 23 24 25 26 … 34 Next Page » ಜಾಹೀರಾತು