ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯ ಸಫ್ದರ್ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40... ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ: ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು. ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ... ಮನುಷ್ಯರಿಗೆ ಹಕ್ಕಿಜ್ವರ : ಚೀನಾದಲ್ಲಿ ದಾಖಲಾಯಿತು ವಿಶ್ವದ ಮೊದಲ ಪ್ರಕರಣ; ಭಯ ಬೇಡ, ಹರಡುವ ಸಾಧ್ಯತೆ ಕಡಿಮೆ ಬೀಜಿಂಗ್(reporterkarnataka.com): ಮನುಷ್ಯರಿಗೆ ಹಕ್ಕಿಜ್ವರದ ಸೋಂಕು ತಗಲಿರುವ ವಿಶ್ವದ ಮೊದಲ ಪ್ರಕರಣ ಚೀನಾದ ಬೀಜಿಂಗ್ ನಲ್ಲಿ ಪತ್ತೆಯಾಗಿದೆ. ಹಕ್ಕಿ ಜ್ವರ H3N8 ಸ್ಟ್ರೈನ್ನೊಂದಿಗೆ ಚೀನಾ ಮೊದಲ ಮಾನವ ಸೋಂಕನ್ನು ದಾಖಲಿಸಿದೆ ಎಂದು ದೇಶದ ಆರೋಗ್ಯ ಪ್ರಾಧಿಕಾರ ತಿಳಿಸಿದೆ. ಆದರೆ ಇದು ಜ... ಕೋವಿಡ್ ನಿಯಮ ಉಲ್ಲಂಘನೆ ಗೆ ದಂಡ ಫಿಕ್ಸ್ ;ರೇಟ್ ಹೇಗಿದೆ ನೋಡಲು ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com) : ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರಿಗೆ ಕರ್ನಾಟಕದಲ್ಲಿ ಪ್ರತಿ ಅಪರಾಧಕ್ಕೆ 250 ರೂ., ಗೋವಾದಲ್ಲಿ 200... ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು? ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ. ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿ... ಇಂಡಿಯಾಸ್ಟಾಟ್ ನ ‘ಎಲೆಕ್ಷನ್ ಅಟ್ಲಾಸ್ ಆಫ್ ಇಂಡಿಯಾ’ ಪುಸ್ತಕ ಬಿಡುಗಡೆ; ಮುಖ್ಯ ಚುನಾವಣಾ ಆಯುಕ್ತರಿಂದ ಹಸ್ತಾಂತರ ಜನವರಿ 2022 ರವರೆಗೆ ನವೀಕರಿಸಲಾಗಿದ ಪುಸ್ತಕವು, ಮೊದಲ ಲೋಕಸಭೆಯಿಂದ (1952) 17 ನೇ ಲೋಕಸಭೆ (2019) ಸ್ವಾತಂತ್ರ್ಯಾ ನಂತರದ ನಂತರ ಸಂಸತ್ತಿನ ಚುನಾವಣೆಗಳ ಪ್ರಗತಿಯ ಪ್ರಯಾಣವನ್ನು ಚಿತ್ರಿಸುತ್ತದೆ. ವಿಷಯಾಧಾರಿತ ನಕ್ಷೆಗಳು, ಗ್ರಾಫ್ಗಳು, ಚಾರ್ಟ್ಗಳು, ಸಾರಾಂಶ, ಕೊಲಾಜ್ಗಳು ಮತ್ತು ಸಾಕಷ್ಟು ದತ್ತ... 88ನೇ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ? ಪೂರ್ತಿ ವಿವರಕ್ಕೆ ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್'ನ 88ನೇ ಸಂಚಿಕೆಯ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ... ಯುಪಿಐ ಸರ್ವರ್ ಡೌನ್ : ದೇಶಾದ್ಯಂತ ಪಾವತಿಯಲ್ಲಿ ಅಡಚಣೆ; ಪರದಾಡಿದ ಜನ ಹೊಸದಿಲ್ಲಿ(reporterkarnataka.com): ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್ಗಳ ... ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ: 27ಕ್ಕೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭ... ಪ್ರಧಾನಿ ಮೋದಿ ಕಾಶ್ಮೀರ ಭೇಟಿ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿಗೆ ಸಂಚು..?: ಉಗ್ರರ ಹತ್ಯೆಯಿಂದ ಬಹಿರಂಗ ಹೊಸದಿಲ್ಲಿ(reporterkarnataka.com): ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು... « Previous Page 1 …24 25 26 27 28 … 46 Next Page » ಜಾಹೀರಾತು