ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ. ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ... ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು? ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ... ನೀವು ಇನ್ನು ಮುಂದೆ ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸಬಹುದು!: ಹಾಗಾದರೆ ಹೇಗೆ ಕಳುಹಿಸುವುದು..? ಹೊಸದಿಲ್ಲಿ(reporterkarnataka.com): ಸೋಶಲ್ ಮೀಡಿಯದಲ್ಲಿ ಬಲು ದೊಡ್ಡ ಕ್ರಾಂತಿ ಮಾಡಿದ ವಾಟ್ಸಾಪ್ ಸೇವೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವೊಂದು ಸುಧಾರಣೆಗಳನ್ನು ಮಾಡಲಾಗಿದೆ. ಹಾಗಾದರೆ ಏನಿದು ಸುಧಾರಣೆ ನೋಡೋಣ ಬನ್ನಿ. ವಿಶ್ವದ ಕೋಟ್ಯಂತರ ಜನರು ವಾಟ್ಸಾಪ್ ಸೇವೆ ಬಳಸುತ್ತಿದ್ದಾರೆ. ಒಬ... ಅಮೆರಿಕ ಮಾಜಿ ಆಧ್ಯಕ್ಷ ಟ್ರಂಪ್ ನಿವಾಸಕ್ಕೆ ಎಫ್ಬಿಐ ಅಧಿಕಾರಿಗಳ ದಿಢೀರ್ ದಾಳಿ: ಗೌಪ್ಯ ದಾಖಲೆಗಳಿಗಾಗಿ ಶೋಧ ವಾಷಿಂಗ್ಟನ್(reporterkarnataka.com): ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ( ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ದಾಳಿ ನಡೆಸಿದೆ. ತಮ್ಮ ಅಧಿಕಾರಾವಧಿಯ ಬಳಿಕವೂ ಟ್ರಂಪ್ ಕೆಲವೊಂದು ಗೌಪ್ಯ ದಾಖಲೆಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂಬ ಶಂಕೆಯ ಮೇಲೆ ಈ ದಾಳಿ ನಡೆದಿ... ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು. ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್... ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ ಕಾಬೂಲ್(reporterkarnataka.com): ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ. ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ... 2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ. ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು ... ಸ್ಮೃತಿ ಇರಾನಿ ಪುತ್ರಿಯ ವಿರುದ್ಧ ಅವಹೇಳನಕಾರಿ ಪೋಸ್ಟ್ ತೆರವಿಗೆ ಕಾಂಗ್ರೆಸಿಗರಿಗೆ ದಿಲ್ಲಿ ಹೈಕೋರ್ಟ್ ಆದೇಶ ಹೊಸದಿಲ್ಲಿ(reporterkarnataka.com): ಗೋವಾದಲ್ಲಿ ಅಕ್ರಮ ಬಾರ್ ಹೊಂದಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಷಯಗಳನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ... Bioagile Therapeutics Pvt Ltd ಮಲ್ಟಿ ನ್ಯಾಷನಲ್ ಉದ್ದಿಮೆ ಸ್ಥಾಪಿಸಿದ ಬೆಂಗಳೂರಿನ ಗಟ್ಟಿಗಿತ್ತಿ ಯುವತಿ..!! ವಿಜೇತ್ ಪೂಜಾರಿ ಶಿಬಾಜೆ info.reporterkarnataka@gmail.com ಒಬ್ಬಳು ಮಹಿಳೆ ಸಮಾಜದ ಅಡಿಯಾಳಾಗಿ ದುಡಿಯಬೇಕು ಎನ್ನುವ ಅನಾದಿ ಕಾಲದ ಅಲಿಖಿತ ನಿಯಮವನ್ನು ಪಕ್ಕಕ್ಕೆ ಸರಿಸಿ, ಅದೆಷ್ಟೋ ದಶಕಗಳು ಸಂದರು ಅವಳು ಪೂರ್ಣವಾಗಿ ನಿಂತದ್ದು ಬೆರಳಣಿಕೆಯಷ್ಟೇ..! ಆ ಬೆರಳೆಣಿಕೆಯ ಸಾಧಕರು, ಸಮಾಜವೇ ತನ್ನ ಕಡ... ಉಪ ರಾಷ್ಟ್ರಪತಿ ಚುನಾವಣೆ: ಇಂದು ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ ಹೊಸದಿಲ್ಲಿ(reporterkarnataka.com): ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್ ಅವರು ಜುಲೈ 18ರ ಮಧ್ಯಾಹ್ನ 12 ಗಂಟೆಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಶನಿವಾರ ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಬಿಜೆಪಿಯ ರಾಷ್ಟ್ರೀ... « Previous Page 1 …26 27 28 29 30 … 54 Next Page » ಜಾಹೀರಾತು