ನಿರಾಶ್ರಿತರು ಮತ್ತು ನಿರ್ಗತಿಕರಿಗೆ ಗೌರವಯುತ ಬದುಕು: ಎಐಆರ್- ಆತ್ಮ ರವಿ ಅವರ ಬೆಂಬಲಿಸಿದ ಬಾಲಿವುಡ್ ನಟ ಸೋನು ಸೂದ್ ಬೆಂಗಳೂರು(reporterkarnataka.com): ಸಾಂಕ್ರಾಮಿಕ ರೋಗವು ಇತರರಿಗೆ ಸಹಾಯ ಮಾಡಲು ತಮ್ಮ ಶಕ್ತಿ ಮೀರಿದ ವೀರರನ್ನು ಮುನ್ನಲೆಗೆ ತಂದಿತು. ಅಂತಹ ಒಬ್ಬ ಮಹಾನ್ ನಾಯಕ ಸೋನು ಸೂದ್, ಕೋವಿಡ್ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೀಡಾಗಿದ್ದ ಭಾರತೀಯರಿಗೆ ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ಮೆಸ್ಸೀ... ಉಡುಪಿ ಸೀರೆ ಪುನರುಜ್ಜೀವನಕ್ಕೆ ಅಡಿಕೆಯ ಸ್ಪರ್ಶ: ನೈಸರ್ಗಿಕ ಬಣ್ಣದ ಯಶಸ್ವಿ ಪ್ರಯೋಗ ಉಡುಪಿ(reporterkarnataka.com): ಕದಿಕೆ ಟ್ರಸ್ಟ್ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈಸರ್ಗಿಕ ಬಣ್ಣದ ಉಡುಪಿ ಸೀರೆಗಳನ್ನು ಸೋಮವಾರ ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಬಿಡುಗಡೆ ಮಾಡಲಾಯಿತು. 2018ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್... ಸ್ನೇಹಾಲಯದಲ್ಲಿ ಮಾನಸಿಕ ಅಸ್ವಸ್ಥರಿಗೆ ಫ್ಯಾಷನ್ ಫೆಸ್ಟ್: ದೇಶದಲ್ಲೇ ಮೊದಲ ಪ್ರಯತ್ನ ಮಂಗಳೂರು(reporterkarnataka.com): ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ "ಸ್ನೇಹಾಲಯ ಫ್ಯಾಷನ್ ಫೆಸ್ಟ್" ನ್ನು ನಡೆಸಲಾಯಿತು. ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ರಾಂಪ್ ವಾಕ್ ನಡೆಸಿದ ಸ್ನೇಹಾ... ಭಾರತದ ಅತಿದೊಡ್ಡ ಬಿ2ಬಿ ಮರದ ಉತ್ಪಾದನಾ ಯಂತ್ರಗಳ ಪ್ರದರ್ಶನ ಜುಲೈ 27ರಿಂದ ಬೆಂಗಳೂರು(reporterkarnataka.com): ಮರಗೆಲಸ, ಗಾಜು ಮತ್ತು ವಸ್ತುಗಳ ಉದ್ಯಮಗಳಿಗೆ ಸುಧಾರಿತ ಯಂತ್ರೋಪಕರಣಗಳು ಮತ್ತು ಸಾಫ್ಟ್ವೇರ್ ಪರಿಹಾರಗಳ ಪ್ರಮುಖ ಜಾಗತಿಕ ಪೂರೈಕೆದಾರರಾದ ಬೈಸ್ಸೆ ತನ್ನ ಮುಂಬರುವ ಪ್ರಮುಖ ಕಾರ್ಯಕ್ರಮವಾದ "ಇನ್ಸೈಡ್ ಬೈಸ್ಸೆ ಇಂಡಿಯಾ 2023" ಅನ್ನು ಘೋಷಿಸಿದೆ. ಈ ಕಾರ್ಯಕ್ರಮ 20... ಉಡುಪಿ: ಆಗಸ್ಟ್ 6ರಂದು ಹಿರಿಯ ವಿದ್ವಾಂಸ, ನಾಡೋಜ ಕೆ. ಪಿ. ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿ(reporterkarnataka.com): ನಾಡಿನ ಹಿರಿಯ ವಿದ್ವಾಂಸ, ನಾಡೋಜ ಡಾ. ಕೆ. ಪಿ ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 6ರಂದು ಬೆಳಗ್ಗೆ 9.00 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೆ.ಪಿ.ರಾವ್ ಕಿರು ಪರಿಚಯ: ಕಿನ್ನಿಕಂಬಳ ಪದ್ಮನಾಭ ರಾವ್ (ಫೆಬ್ರವರಿ ... ಜೈನ ಮುನಿ ಹತ್ಯೆ: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ ಕಾರ್ಕಳ(reporterkarnataka.com): ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ... ಗೋವಾದಲ್ಲಿ ಕಾರ್ಕಳದ ಯೋಗಪಟು ಕವನ ಆಚಾರ್ಯ ಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ಉಡುಪಿ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್ಪ್ರೈಸಸ್ ಹೋಟೆಲ್ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ... ಏಕರೂಪ ನಾಗರಿಕ ಸಂಹಿತೆಯಿಂದ ಮಹಿಳಾ ಸಬಲೀಕರಣಕ್ಕೆ ಹೊಸ ವ್ಯಾಖ್ಯಾನ: ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಮಂಗಳೂರು(reporterkarnataka.com): ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ಬಂದರೆ ಮಹಿಳಾ ಸಬಲೀಕರಣಕ್ಕೂ ಹೊಸ ವ್ಯಾಖ್ಯಾನ ಬಂದು ಮಹಿಳಾ ಸಶಕ್ತಿಕರಣಕ್ಕೆ ಇದು ದಾರಿಯಾಗುತ್ತದೆ ಎಂದು ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್, ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಹೇಳಿದರು. ಅವರು ಅಧಿವ್ಯಕ್... ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್ಬಿಎ ವಿರೋಧ ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಶನ್(ಕೆಪಿಎಫ್ಬಿಎ) ... ಸಿಡಿಲಿಗೆ ಮೊಳಕೆಯೊಡೆಯುವ ಕಲ್ಲಣಬೆ: ಮಲೆನಾಡಿಗರಿಗೆ ಬಲು ಪ್ರಿಯ: ಸೇರಿಗೆ ಮಾತ್ರ ಸಾವಿರ! ಕಾರ್ಕಳ(reporterkarnataka.com): ಅಣಬೆ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಅದರಲ್ಲೂ ಮಳೆಗಾಲದಲ್ಲಿ ಸಿಡಿಲಿಗೆ ಹುಟ್ಟುವ ಕಲ್ಲಣಬೆಯನ್ನು ಬೇಡ ಅನ್ನೋವವರು ಉಂಟೇ? ಇದೀಗ ಮಲೆನಾಡಿನ ತಪ್ಪಲು ಭಾಗದಲ್ಲಿ ಕಲ್ಲಣಬೆ ಸದ್ದು ಮಾಡಲಾರಂಭಿಸಿದೆ. ಗುಡುಗಿನೊಡನೆ ಬರುವ ಮೊದಲ ಮುಂಗಾರು ಮಳೆಯ ಸಂದರ್ಭದಲ್ಲಿ ನೆ... « Previous Page 1 2 3 4 5 … 34 Next Page » ಜಾಹೀರಾತು