ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದ... ಗುಜರಾತಿನ ದ್ವಾರಕಾ ಬಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.3 ದಾಖಲು ಅಹಮದಾಬಾದ್(reporterkarnataka.com): ಗುಜರಾತ್ ನ ದ್ವಾರಕಾ ಬಳಿ ಶುಕ್ರವಾರ ಮಧ್ಯಾಹ್ನ 12.37ರ ವೇಳಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ಎಂದು ದಾಖಲಾಗಿದೆ. ದ್ವಾರಕದಿಂದ ಪಶ್ಚಿಮಕ್ಕೆ 556 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಕೇಂದ್ರೀಕೃತವಾಗಿತ್ತು. 10 ಕಿಮೀ ಆಳ... ಇಂಧನ ದರ ಏರುತ್ತಿದೆಯೇ?: ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ನೋಡಿ ಹೊಸದಿಲ್ಲಿ(reporterkarnataka.com): ಚಿನ್ನ- ಬೆಳ್ಳಿ ಪ್ರಿಯರಿಗೆ ಬಿಗ್ ಶಾಕ್ : ದಾಖಲೆಯ ಮಟ್ಟಕ್ಕೆ ಏರಿಕೆ ಕಂಡ ಹಳದಿ ಲೋಹದ ಬೆಲೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಚಿನ್ನ, ಬೆಳ್ಳಿಕೊಳ್ಳುವವರಿಗೆ ಇಂದಿನ ರೇಟ್ ಬಿಗ್ ಶಾಕ್ ಕೊಟ್ಟಿದೆ. ಚಿನ್ನ, ಬೆಳ್ಳಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದೆ. ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹4,795 ಆಗಿದೆ. 10 ಗ್ರಾಂ 22 ಕ್ಯಾರೆಟ... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಮುಂದಿನ ವಾರ ‘ಅಸನಿ’ ಚಂಡಮಾರುತ ಅಪ್ಪಳಿಸುವ ಭೀತಿ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಹೊಸದಿಲ್ಲಿ(reporterkarnataka.com) : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಅಸನಿ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್... ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ ಟೋಕಿಯೋ(reporterkarnataka.com): ಜಪಾನ್ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್... ಸೌದಿ ಅರೇಬಿಯಾ: ಒಂದೇ ದಿನ 81 ಮಂದಿಗೆ ಮರಣದಂಡನೆ; 1980 ಬಳಿಕ ಮೊದಲ ದಾಖಲೆ ರಿಯಾದ್(reporterkarnataka.com): ಸೌದಿ ಅರೇಬಿಯ ರಾಜಾಡಳಿತವು ಶನಿವಾರ.ಬರೋಬ್ಬರಿ 81 ಮಂದಿಯನ್ನು ‘ಮರಣದಂಡನೆ’ಗೆ ಗುರಿಪಡಿಸಿದೆ. ಒಂದೇ ದಿನ ಇಷ್ಟೊಂದು ಜನರನ್ನು ದಂಡನೆ ಮೂಲಕ ಸಾಯಿಸಿರೋದು ಇದೇ ದೊಡ್ಡ ಸಂಖ್ಯೆ. ಈ ಹಿಂದೆ 1979ರಲ್ಲಿ ಮೆಕ್ಕಾದ ಮಸೀದಿಯ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ 63 ಉಗ... ಅಫ್ಘಾನಿಸ್ತಾನ ಹೋರಾಟದಲ್ಲಿ ಕೇರಳ ಮೂಲದ ಭಯೋತ್ಪಾದಕ ಸಾವು: ಆತ್ಮಹತ್ಯಾ ಬಾಂಬ್ ದಾಳಿಗೆ ಬಲಿ? ಕಾಬೂಲ್ (reporterkarnataka.com): ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯದ (ಐಎಸ್ಕೆಪಿ) ಭಾರತೀಯ ಮೂಲದ ಭಯೋತ್ಪಾದಕ ಅಫ್ಘಾನಿಸ್ತಾನದಲ್ಲಿ ಹೋರಾಟದಲ್ಲಿ ಸಾವನ್ನಪ್ಪಿದ್ದಾನೆ. ಇಸ್ಲಾಮಿಕ್ ಸ್ಟೇಟ್-ಖೊರಾಸಾನ್ ಪ್ರಾಂತ್ಯದ ಮುಖವಾಣಿ ವಾಯ್ಸ್ ಆಫ್ ಖುರಾಸನ್ ಪ್ರಕಾರ, ಆತ ಆತ್ಮಹತ್ಯಾ ದಾಳಿಯಲ್ಲಿ ಮೃ... ಮೂಗು ತೂರಿದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೆರಿಕಾಕ್ಕೆ ರಷ್ಯಾ ಎಚ್ಚರಿಕೆ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಸದ್ಯ ಶಮನವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಉಕ್ರೇನ್ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರ... « Previous Page 1 …32 33 34 35 36 … 51 Next Page » ಜಾಹೀರಾತು