ದಕ್ಷಿಣ ಆಫ್ರಿಕಾದಲ್ಲಿ ರಣಭೀಕರ ಮಳೆ, ಭಾರಿ ಪ್ರವಾಹ: 45 ಮಂದಿ ಸಾವು ಕೇಪ್ ಟೌನ್(reporterkarnataka.com): ದಕ್ಷಿಣ ಆಫ್ರಿಕಾದ ಡರ್ಬನ್ ಪ್ರದೇಶದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ 45 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್... ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡ... ವಿದೇಶಗಳಲ್ಲಿ ಕೋವಿಡ್ ಹೆಚ್ಚಳ: 8 ದೇಶಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ ಬೆಂಗಳೂರು(reporterkarnataka.com): ಚೀನಾ, ದಕ್ಷಿಣ ಕೊರಿಯಾ, ಹಾಂಗ್ಕಾಂಗ್ ಸೇರಿದಂತೆ 8 ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ. ಆರೋಗ್ಯ... ಫೇಕ್ ಲಿಂಕ್ ಒತ್ತಿ ಕ್ಯಾಷ್ ಕಳೆದುಕೊಂಡು ಸುಂಟಿಕೊಪ್ಪ ಯುವಕನ: 43 ಸಾವಿರ ಮಂಗಮಾಯ! ಮಡಿಕೇರಿ(reporterkarnataka.com): ಆನ್ ಲೈನ್ ವಂಚನಾ ಜಾಲದ ಲಿಂಕ್ ಅನ್ನು ಒತ್ತಿ ಯುವಕನೋರ್ವ 43 ಸಾವಿರ ರೂ. ಕಳೆದುಕೊಂಡಿರುವ ಪ್ರಕರಣ ವರದಿಯಾಗಿದೆ. ಆನ್ ಲೈನ್ ವಂಚಕರು ಕಳುಹಿಸಿದ ಲಿಂಕ್ ಮೇಲೆ ಒತ್ತಿ ಕ್ಯಾಷ್ ಕಳೆದುಕೊಂಡ ಯುವಕ ಇದೀಗ ತಲೆ ಮೇಲೆ ಕೈ ಇಟ್ಟುಕೊಂಡಿದ್ದಾರೆ. ಸುಂಟಿಕೊಪ್ಪ 2ನೇ ವಿಭಾ... ಭಾರತದಲ್ಲಿ ಯಾವುದೇ ಕೋವಿಡ್ 19 ರ ‘XE’ ರೂಪಾಂತರ ಪತ್ತೆಯಾಗಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೋವಿಡ್ 19 ರ ‘ಎಕ್ಸ್ಇ’ ರೂಪಾಂತರ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಮುಂಬೈ ಯಲ್ಲಿ ‘ಎಕ್ಸ್ಇ’ ರೂಪಾಂತರ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು, ಇದೀಗ ಕೇಂದ್ರ ವರದಿಗಳನ್ನು ನಿರಾಕರಿಸಿ... ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತನ್ನದೇ ಸ್ವಂತ ಏರೋಸ್ಪೇಸ್ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ... ‘ವೀಸಾ’ ಮುಗಿದ ಬಳಿಕವೂ ಇನ್ನೂ ಭಾರತದಲ್ಲೇ ಬರೋಬ್ಬರಿ ಇದ್ದಾರೆ 3,93,421 ಮಂದಿ.! ಹೊಸದಿಲ್ಲಿ(reporterkarnataka.com): ವೀಸಾ ಅವಧಿ ಮುಕ್ತಾಯವಾದ ಬಳಿಕವೂ ಭಾರತದಲ್ಲಿ ವಾಸಿಸುತ್ತಿರುವರ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ 3,93,421 ! ಎಸ್, ಈ ಮಾಹಿತಿಯನ್ನು ಮಂಗಳವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ನೀಡಿದ್ದಾರೆ. ಆಘಾತಕಾರಿ ಅಂಶ ಎಂದರೆ, 20... ಭಾರತದಲ್ಲಿ ಈಕ್ವಿಟಿ ಭಾಗವಹಿಸುವಿಕೆ ವೃದ್ಧಿಗೆ ‘ವೋನ್ ಯುವರ್ ಫ್ಯೂಚರ್’ ಅಭಿಯಾನ ಆರಂಭಿಸಿದ ಅಪ್ಸ್ಟಾಕ್ಸ್ ಬೆಂಗಳೂರು(reporterkarnataka.com): ಭಾರತದ ಅತಿದೊಡ್ಡ ಹೂಡಿಕೆ ವೇದಿಕೆಗಳಲ್ಲಿ ಒಂದಾದ ಅಪ್ಸ್ಟಾಕ್ಸ್ (ಆರ್ಕೆಎಸ್ವಿ ಸೆಕ್ಯುರಿಟೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂದೂ ಕರೆಯುತ್ತಾರೆ), ಇಂದು ತನ್ನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಪ್ರಚಾರ ಅಭಿಯಾನ "ವೋನ್ ಯುವರ್ ಫ್ಯೂಚರ್" ಅಭಿಯಾನವ... ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್ನಲ್ಲಿ 4.3ರಷ್ಟು ತೀವ್ರತೆ ದಾಖಲು ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪ... ಕನಿಷ್ಠ ಬೆಂಬಲ ಬೆಲೆ; ಕರ್ನಾಟಕಕ್ಕೆ ಬಾಕಿ ಮೊತ್ತ 902.86 ಕೋಟಿ ಸಬ್ಸಿಡಿ ಬಿಡುಗಡೆ: ಕೇಂದ್ರ ಸಚಿವೆ ಕರಂದ್ಲಾಜೆ ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರಾಗಿ ಹಾಗೂ ಜೋಳ ಖರೀದಿಯ ಬಾಕಿ ಮೊತ್ತ 902.86 ಕೋಟಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕೇಂದ್ರ ಆಹಾರ ಮ... « Previous Page 1 …34 35 36 37 38 … 54 Next Page » ಜಾಹೀರಾತು