Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ? ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲ... ಜುಲೈ 25ರಂದು ಮಂಗಳೂರಿನಲ್ಲಿ ಆರ್ಮಿ ರಿಕ್ರೂಟ್ಮೆಂಟ್ ಆಫೀಸಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮಂಗಳೂರು(reporterkarnataka news): ಇದೇ 2021 ರ ಮಾರ್ಚ್ 17 ರಿಂದ 27 ರವರೆಗೆ ಉಡುಪಿಯಲ್ಲಿ ನಡೆದ ನೇಮಕಾತಿ ರ್ಯಾಲಿ ಯನ್ನು ತೆರವುಗೊಳಿಸಿದ ಅಭ್ಯರ್ಥಿಗಳಿಗೆ ಮಂಗಳೂರಿನ ಎಆರ್ ಒಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಇದೇ 2021 ರ ಜುಲೈ 25 ರಂದು ನಡೆಯಲಿದೆ. ಸಾಮಾನ್ಯ ಪ್ರವೇ... ಕೊರೊನಾ ನಡುವೆಯೆ ಮತ್ತೊಂದು ವೈರಸ್ ಆತಂಕ : ಕೇರಳದಲ್ಲಿ ಪತ್ತೆಯಾಯಿತು ಜಿಕಾ .! Reporterkarnataka.com ಕೊರೊನಾ ವೈರಸ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಮೊದಲೆ ಕೇರಳಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಒಂದು ಕಾಲದಲ್ಲಿ ಜಗತ್ತಿನಾದ್ಯಂತ ಭೀತಿ ಮೂಡಿಸಿದ್ದ ಜಿಕಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಸೊಳ್ಳೆಯಿಂದ ಹರಡುವ ವೈರಾಣು ಸೋಂಕುವಿನ ಮೊದಲ ಪ್ರಕರಣ ದೃಢಪಟ್ಟಿದೆ. ಜಿ... ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕೆ ಕೇಂದ್ರ ಸ್ಥಾಪನೆ: ಯಾದಗಿರಿಯಲ್ಲಿ 2531 ಕೋಟಿ ಹೂಡಿಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka news): ರಾಜ್ಯದಲ್ಲಿ ಏಕರೂಪದ ಅಭಿವೃದ್ಧಿಯನ್ನು ಸಾಧಿಸಲು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೀದರ್, ಕಲ್ಬುರ್ಗಿ, ಕೊಪ್ಪಳ, ರಾ... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್ ReporterKarnataka.com ಸ್ಲೋವಾಕಿಯಾ ಮೂಲದ ಕ್ಲೈನ್ ವಿಷನ್ ಕಂಪನಿ ಅಭಿವೃದ್ಧಿಪಡಿಸಿದ ‘ಏರ್ ಕಾರ್’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ. ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿ... ದಾಖಲಾಯ್ತು 123.3 ಫ್ಯಾರನ್ ಹೀಟ್ ತಾಪಮಾನ : ಅಚಾನಕ್ ಆಗಿ ಉಂಟಾದ ಕಾಡ್ಗಿಚ್ಚಿಗೆ ಹಳ್ಳಿ ಜನರ ಪಲಾಯನ ಲಿಟ್ಟನ್ (ReporterKarnataka.com) ಕೆನಡಾ ದೇಶದ ಅತಿ ಹೆಚ್ಚು ತಾಪಮಾನವಾದ 49.6 ಸೆ. (121.3ಫ್ಯಾರನ್ ಹೀಟ್) ಅನ್ನು ದಾಖಲಿಸಿದ ಕೆನಡಾದ ಲಿಟನ್ ಹಳ್ಳಿಯ ನಿವಾಸಿಗಳು ಕಾಡ್ಗಿಚ್ಚಿನಿಂದ ಪಲಾಯನ ಮಾಡಬೇಕಾದ ಘಟನೆ ಇಂದು ನಡೆದಿದೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಲಿಟ್ಟನ್ನ ಮೇಯರ್ ಜನರನ್ನು ಸ್... ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ ಕೃಷ್ಣಪ್ರಿಯಾ ಎಸ್. ಹಾವೇರಿ info.reporterkarnataka.com ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡು... « Previous Page 1 …34 35 36 37 38 39 Next Page » ಜಾಹೀರಾತು