ಭಾರತ್ ಬಂದ್: ಕುರುಕ್ಷೇತ್ರದ ಸಮೀಪ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ ಹೊಸದಿಲ್ಲಿ(reporterkarnataka.com): ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕುರುಕ್ಷೇತ್ರದ ಬಳಿ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚ... ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಕಲ್ಲಿಕೋಟೆ ಏರ್ ಪೋರ್ಟ್ ನಲ್ಲಿ ಇಳಿದ ವಿಮಾನ ಮಂಗಳೂರು(reporterkarnataka.com): ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದುಬೈ ಹಾಗೂ ದಮಾಮ್ ನಿಂದ ಹೊರಟ ಎರಡು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಲ್ಯಾಂಡ್ ಆಗಿದೆ. ದಮಾಮ್ ನಿಂದ 150 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಗ್ಗಿನ ಜಾವ 4.30ಕ್ಕೆ ಮಂಗ... ಅಹಿಂಸೆ, ಗೌರವ, ಸಹಿಷ್ಣುತೆ ಸಂದೇಶವು ಇಂದು ಎಲ್ಲಕ್ಕಿಂತ ಹೆಚ್ಚು ಪ್ರಸ್ತುತವಾಗಿದೆ: ಅಮೆರಿಕ ಅಧ್ಯಕ್ಷ ಜೋ ಬಿಡನ್ ವಾಷಿಂಗ್ಟನ್ (reporterkarnataka.com): ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧವು ಇನ್ನಷ್ಟು ಗಟ್ಟಿ, ಹತ್ತಿರ ಮತ್ತು ಬಿಗಿಯಾಗಿರಲಿದೆ ಎಂದು ನಾನು ಭಾವಿಸುತ್ತೇನೆ. ಇದು ಇಡೀ ಜಗತ್ತಿಗೆ ಪ್ರಯೋಜನ ನೀಡಲಿದೆ ಎಂದು ನಾನು ನಂಬುತ್ತೇನೆ ಎಂದು ಅಮೆರಿಕ... ಭಾರತ ಮತ್ತು ಅಮೆರಿಕ ‘ಸಹಜ ಪಾಲುದಾರರು’: ಕಮಲಾ ಹ್ಯಾರಿಸ್ ಭೇಟಿ ಬಳಿಕ ಪ್ರಧಾನಿ ಮೋದಿ ಘೋಷಣೆ ವಾಷಿಂಗ್ಟನ್ (reporterkarnataka.com) ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕವನ್ನು "ಸಹಜ ಪಾಲುದಾರರು" ಎಂದು ಬಣ್ಣಿಸಿದ್ದಾರೆ. ಅವರು ವೈಟ್ ಹೌಸ್ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗಿನ ಮೊದಲ ವೈಯಕ್ತಿಕ ಸಭೆಯನ್ನು ನಡೆಸಿದರು. ಈ ಸಮಯದಲ್ಲಿ ಪ... ಪ್ರಧಾನಿ ಮೋದಿ ಯುಎಸ್ ಭೇಟಿ; ನಾಳೆ ಅಮೆರಿಕ ಉಪಾಧ್ಯಕ್ಷೆ, ಭಾರತೀಯ ಮೂಲಕ ಕಮಲಾ ಹ್ಯಾರಿಸ್ ಜತೆ ದ್ವಿಪಕ್ಷೀಯ ಮಾತುಕತೆ ವಾಷಿಂಗ್ಟನ್ (reporterkarnataka.com): ಅಮೆರಿಕ ಭೇಟಿಯ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾಗೂ ಜಾಗತಿಕ ಸಿಇಒಗಳ ಜತೆ ಸಂವಾದ ನಡೆಸಲಿದ್ದಾರೆ. ರಿಪಬ್ಲಿಕನ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಪಿಎಂ ಮೋದಿ ಅವರ ಮೊದಲ ಅಧಿಕೃತ ಅಮೆರಿಕ ಭೇಟಿ ಇದಾಗಿದೆ. ... ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿ:ಫ್ರಾಂಕ್ಫರ್ಟ್ನಲ್ಲಿ ಇಳಿಯದೇ ದೀರ್ಘ ಹಾರಾಟ!; 3 ದಿನಗಳ ಅಮೆರಿಕ ಪ್ರವಾಸ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗಾಗಿ ಗುರುವಾರ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿರುವುದು ವಿಶೇಷವಾಗಿದೆ. ದೆಹಲಿಯಿಂದ ವಾಷಿಂಗ್ಟನ್ಗೆ ಸಾಮಾನ್ಯವಾಗಿ15 ತಾಸು ಪ್ರಯ... ಅವನು ನಾನಲ್ಲ, ವೀಡಿಯೊ ನನ್ನದಲ್ಲ: ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ದೇವರಗುಂಡ ಸದಾನಂದ ಗೌಡ ಸ್ಪಷ್ಟನೆ ಬೆಂಗಳೂರು(reporterkarnataka.com): ವಿಡಿಯೊದಲ್ಲಿ ಇರುವುದು ನಾನಲ್ಲ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ. ನನ್ನ ... ಕೊರೊನಾ ಸಂಬಂಧಿತ ಔಷಧಿಗಳ ಮೇಲಿನ ರಿಯಾಯಿತಿ ತೆರಿಗೆ ದರ ಡಿಸೆಂಬರ್ 31 ರವರೆಗೆ ವಿಸ್ತರಣೆ: ಕೇಂದ್ರ ನಿರ್ಧಾರ ಹೊಸದಿಲ್ಲಿ (reporterkarnataka.com): ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಕೊರೋನಾ ಸಂಬಂಧಿತ ಔಷಧಿಗಳ ಮೇಲಿನ ರಿಯಾಯಿತಿ ತೆರಿಗೆ ದರಗಳನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ದರ ಬದಲಾದ ವಸ್ತುಗಳ ಪಟ್... ದಾಖಲೆ ಬರೆದ ಅಡಿಕೆ ಬೆಲೆ: ಬೆಳ್ಳಾರೆಯಲ್ಲಿ ಕೆಜಿಗೆ 505 ರೂಪಾಯಿಗೆ ಮಾರಾಟ; ಇನ್ನೂ ಹೆಚ್ಚುವ ಸಾಧ್ಯತೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮಾರುಕಟ್ಟೆಯಲ್ಲಿ ಅಡಿಕೆ ಕೆಜಿಗೆ 505 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ. ಕ್ವಿಂಟಾಲ್ ಅಡಿಕೆ 50 ಸಾವಿರದ ಗಡಿ ದಾಟಿದ್ದು ಅಡಿಕೆ ಧಾರಾಣೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವರ್ಷ ಅಡಿಕೆ... ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ ಶಂಕಿತ ಉಗ್ರರ ಸೆರೆ ಹೊಸದಿಲ್ಲಿ(reporterkarnataka.com): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು 'ಡಿ ಕಂಪನಿ' ಯ ವಿಧ್ವಂಸಕ ಕೃತ್ಯ ನಡೆಸಿವ ಯೋಜನೆಯನ್ನು ವಿಫಲಗೊಳಿಸಲಾಗಿದೆ. ಹಲವು ನಗರಗಳಲ್ಲಿ ಸರಣಿ ಸ್ಫೋಟಗಳು ಮತ್ತು ಹತ್ಯೆ ನಡೆಸಲು ಯೋಜನೆ ರೂಪಿಸಿದ 6 ಮಂದಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ... « Previous Page 1 …36 37 38 39 40 … 46 Next Page » ಜಾಹೀರಾತು