ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಜತೆ ಕಾಶಿ ಮಠಾಧಿಪತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ಶ್ರೀನಗರ(reporterkarnataka.com): ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿ ಮಾಡಿದರು. ಸ್ವಾಮೀಜಿ ಅವರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಜಮ್ಮು ಮ... ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳ... 2 ವರ್ಷಗಳ ಬಳಿಕ ಇಂದಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪುನಾರಂಭ ಹೊಸದಿಲ್ಲಿ(reporterkarnataka.com): ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ (ಮಾರ್ಚ್ 27) ಆರಂಭಗೊಂಡಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ 40 ದೇಶಗಳ 60 ವಿಮಾನಯಾನ ಸಂಸ್ಥೆಗಳಿಗೆ ಭಾರತಕ್ಕೆ ಮತ್ತು ಭಾರತದಿಂದ ಇತರ ದೇಶಗಳಿ... ದೇಗುಲ- ಮಸೀದಿ- ಚರ್ಚ್ ನಲ್ಲಿ ಅಕ್ರಮವಾಗಿ ಹಾಕಿರುವ ಮೈಕ್ ತೆರವಿಗೆ ಚಿಕ್ಕಮಗಳೂರು ನಗರಸಭೆ ನಿರ್ಧಾರ ಚಿಕ್ಕಮಗಳೂರು(reporterkarnataka.com): ಹಿಂದೂ-ಮುಸ್ಲಿಂ-ಕ್ರೈಸ್ತ ಸೇರಿದಂತೆ ಯಾವುದೇ ಧರ್ಮದ ಪ್ರಾರ್ಥನ ಮಂದಿರಗಳ ಮೇಲೆ ಅಕ್ರಮವಾಗಿ ಹಾಕಿರುವ ಮೈಕ್ಗಳನ್ನ ತೆರವುಗೊಳಿಸಲು ಚಿಕ್ಕಮಗಳೂರು ನಗರಸಭೆ ಮುಂದಾಗಿದ್ದು, ಬಜೆಟ್ನಲ್ಲಿ ತೀರ್ಮಾನಿಸಿದ್ದಾರೆ. ಮೂರು ವರ್ಷಗಳ ಬಳಿಕ ನಡೆದ ಚಿಕ್ಕಮಗಳೂರು ನಗರಸಭೆ ... ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದ... ಗುಜರಾತಿನ ದ್ವಾರಕಾ ಬಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.3 ದಾಖಲು ಅಹಮದಾಬಾದ್(reporterkarnataka.com): ಗುಜರಾತ್ ನ ದ್ವಾರಕಾ ಬಳಿ ಶುಕ್ರವಾರ ಮಧ್ಯಾಹ್ನ 12.37ರ ವೇಳಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ಎಂದು ದಾಖಲಾಗಿದೆ. ದ್ವಾರಕದಿಂದ ಪಶ್ಚಿಮಕ್ಕೆ 556 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಕೇಂದ್ರೀಕೃತವಾಗಿತ್ತು. 10 ಕಿಮೀ ಆಳ... ಇಂಧನ ದರ ಏರುತ್ತಿದೆಯೇ?: ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ನೋಡಿ ಹೊಸದಿಲ್ಲಿ(reporterkarnataka.com): ಚಿನ್ನ- ಬೆಳ್ಳಿ ಪ್ರಿಯರಿಗೆ ಬಿಗ್ ಶಾಕ್ : ದಾಖಲೆಯ ಮಟ್ಟಕ್ಕೆ ಏರಿಕೆ ಕಂಡ ಹಳದಿ ಲೋಹದ ಬೆಲೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಚಿನ್ನ, ಬೆಳ್ಳಿಕೊಳ್ಳುವವರಿಗೆ ಇಂದಿನ ರೇಟ್ ಬಿಗ್ ಶಾಕ್ ಕೊಟ್ಟಿದೆ. ಚಿನ್ನ, ಬೆಳ್ಳಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದೆ. ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹4,795 ಆಗಿದೆ. 10 ಗ್ರಾಂ 22 ಕ್ಯಾರೆಟ... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಮುಂದಿನ ವಾರ ‘ಅಸನಿ’ ಚಂಡಮಾರುತ ಅಪ್ಪಳಿಸುವ ಭೀತಿ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಹೊಸದಿಲ್ಲಿ(reporterkarnataka.com) : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಅಸನಿ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್... « Previous Page 1 …37 38 39 40 41 … 56 Next Page » ಜಾಹೀರಾತು