ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ. ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ ತೀಕ್ಷ್... ಕೊರೊನಾ ಪ್ರಮಾಣ ಇಳಿಮುಖ: ಮುಂದಿನ ತಿಂಗಳು ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಪುನರಾರಂಭ ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ... ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಪ್ಟ್ಸ್ ಮೇಳಕ್ಕೆ ಚಾಲನೆ: ಹ್ಯಾಂಡ್ ಮೇಡ್ ಜ್ಯುವೆಲ್ಲರಿ ಸಹಿತ 80ಕ್ಕೂ ಅಧಿಕ ಮಳಿಗೆ ಬೆಂಗಳೂರು(reporterkarnataka.com): ನಗರದ ಚಿತ್ರಕಲಾ ಪರಿಷತ್ತಿಗೆ ಮತ್ತೆ ಬಂದಿವೆ ಬಗೆ ಬಗೆಯ ಕರಕುಶಲ ವಸ್ತುಗಳು. ವೈವಿಧ್ಯಮಯ ಸೀರೆಗಳು, ಗೃಹಾಲಂಕಾರಿಕ ವಸ್ತುಗಳು, ಚಪ್ಪಲಿ, ಬ್ಯಾಗ್ ಇತ್ಯಾದಿಗಳು ಬೆಂಗಳೂರು ಆರ್ಟ್ಸ್ ಆಂಡ್ ಕ್ರಾಫ್ಟ್ಸ್ ಮೇಳದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ. ನಟಿಯ... ಹಿಜಾಬ್: ಶುಕ್ರವಾರ, ರಂಜಾನ್ ತಿಂಗಳಲ್ಲಿ ಧರಿಸಲು ಅನುಮತಿ ನೀಡಲು ಹೈಕೋರ್ಟ್ ಗೆ ಮತ್ತೆ ಅರ್ಜಿ ಬೆಂಗಳೂರು(reporterkarnataka.com) ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ. ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗ... ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’ ಅಬುದಾಬಿ(reporterkarnataka.com):ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ 'ನೀನೇ ರಾಜಕುಮಾರ' ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲ... ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣವಿದು !! ಹೊಸದಿಲ್ಲಿ(reporterkarnataka.com): ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539... ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’ ಅಬುದಾಬಿ(reporterkarnataka.com) ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ 'ನೀನೇ ರಾಜಕುಮಾರ' ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್... ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣ ಇದು! ಹೊಸದಿಲ್ಲಿ(reporterkarnataka.com):ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539 ... ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯಭಾರ ಕುಸಿತ?: ಫೆ. 18ರ ಬಳಿಕ ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ ಹೊಸದಿಲ್ಲಿ(reporterkarnataka.com): ಬಂಗಾಳ ಕೂಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಲಿದ್ದು, ಫೆ. 18, 19 ಮತ್ತು 20ರಂದು ತಮಿಳುನಾಡು ಕರಾವಳಿಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಫೆ.20ರಂದು ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ... « Previous Page 1 …39 40 41 42 43 … 56 Next Page » ಜಾಹೀರಾತು