3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್ ಮೂಲದ ಕಂಪನಿ ನಿರ್ದೇಶಕನ ಬಂಧನ Reporterkarnataka.com ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂ... ಬಿಐಎಸ್ ಹಾಲ್ ಮಾರ್ಕ್ನಿಂದ ಕಿರು ಸ್ವರ್ಣೊದ್ಯಮಿಗಳಿಗೆ ಸಂಕಷ್ಟ : ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗೆ ಮನವಿ ಮಂಗಳೂರು(reporterkarnataka.com) : ಬಿಐಎಸ್ ಹಾಲ್ಮಾರ್ಕ್ (BIS HALLMARK) ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ... ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವ... ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್ಟಿಪಿಸಿಆರ್ ಉಪಕರಣ ಅಳವಡಿಕೆ ಮಂಗಳೂರು(reporterkarnataka.com): ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಈ ವಿಷಯ ತಿಳಿಸಿದೆ. ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲ... ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು ಲಖನೌ(ReporteRkarnataka.com) ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ... ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ ಮಂಗಳೂರು (ReporterKarnataka.com) ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉತ್ತರಖಂಡದ ಗಾಯಕ ಪವನ್ದೀಪ್ ರಾಜನ್ ಇಂಡಿಯನ್ ಐಡಲ್ನ ವಿನ್ನರ್ ಆಗಿದ್ದು, ಅರುಣಿತಾ ... World Elephant day: ಕಾಡೆಂಬ ನಿಗೂಢ ಸ್ವಚ್ಛಂದ ಲೋಕದ ನಿಜವಾದ ಬುದ್ದಿವಂತ ಪ್ರಾಣಿ ಆನೆ ! ವಿಶ್ವಾಸ್ ಭಾರದ್ವಾಜ್ info.reporterkarnataka@gmail.com ಒಮ್ಮೆ ಆನೆಯ ಬಿಹೇವಿಯರ್ ಅರ್ಥ ಮಾಡಿಕೊಂಡರೆ ನಾಯಿ, ಬೆಕ್ಕು ಮುಂತಾದ ಪೆಟ್ ಪ್ರಾಣಿಗಳಿಗಿಂತ ಇಷ್ಟವಾಗಿಬಿಡುತ್ತೆ.. ಆನೆಗಳು ಮನುಷ್ಯರನ್ನು ಹಚ್ಚಿಕೊಂಡರೆ ಪ್ರಾಣದ ಗೆಳಯರಾಗಿಬಿಡುತ್ತವೆ.. ಸತ್ತ ಆನೆಗಾಗಿ ಕೊರಗಿ ಸೊರಗಿದ ಮಾವುತ ... ಶ್ರೀಹರಿಕೋಟ: ಭಾರತದ ಜಿಯೋ ಇಮೇಜಿಂಗ್ ಉಪಗ್ರಹ ಯಶಸ್ವಿ ಉಡಾವಣೆ ಶ್ರೀಹರಿಕೋಟಾ(reporterkarnataka.com): ಇಸ್ರೋ ತನ್ನ ಅತ್ಯಾಧುನಿಕ ಜಿಯೋ ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ- ಎಫ್ 10/ಇಒಎಸ್ -03ಯನ್ನು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಮುಂಜಾನೆ 5.43ಕ್ಕೆ ಯಶಸ್ವಿಯಾಗಿ ಉಡಾಯಿಸಿದೆ. ಉಪಗ್ರಹವು 2.268 ಕೆಜಿ ತೂಕ ಹೊಂದಿದೆ. 10 ಸಂ... ವಂಚನೆ ಆರೋಪ: ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿಗೆ ಬಂಧನ ಭೀತಿ? ಮುಂಬೈ(reporterkarnataka.com): ಬಾಲಿವುಡ್ ಖ್ಯಾತ ನಟಿ, ಕರಾವಳಿ ಮೂಲದ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ತಾಯಿ- ಮಗಳನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಶಿಲ್ಪಾ ಶೆಟ್... « Previous Page 1 …43 44 45 46 47 … 50 Next Page » ಜಾಹೀರಾತು