Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್ಲೈನ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ. ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್... CM IN DELHI |ಕೇಂದ್ರ ಸಾರಿಗೆ ಸಚಿವರ ಭೇಟಿ ಮಾಡಿದ ಮುಖ್ಯಮಂತ್ರಿ: ರಾಜ್ಯದ ಸಾಮಾಜಿಕ, ಆರ್ಥಿಕ ಅಭಿವೃದ್ದಿಗೆ ಪೂರಕವಾದ ಪ್ರಸ್ತಾವನೆ ಮಂಜೂರ... ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. *ಪತ್ರದ ವಿವರ:* ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ... ರಾಜ್ಯದಲ್ಲಿ ಜನರ ರಕ್ತ ಹೀರುವ ದರ ಬೀಜಾಸುರ ಸರಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ *ಕಸದ ಮೇಲೆಯೂ ಸೆಸ್; ಕೇಂದ್ರ ಸಚಿವರ ಆಕ್ರೋಶ* ನವದೆಹಲಿ/ಬೆಂಗಳೂರು(reporterkarnataka.com: ರಾಜ್ಯದಲ್ಲಿ 'ದರ ಬೀಜಾಸುರ' ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇ... ದೆಹಲಿ: ಸಂಸದ ಸಾಗರ್ ಖಂಡ್ರೆ ಜತೆ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನವದೆಹಲಿ(reporterkarnataka.com): ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪ... Parliament Session | ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ: ಸಂಸತ್ ನಲ್ಲಿ ಗಮನಸಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿ(reporterkarnataka.com): ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಮತ್ತು ಅದಕ್ಕೆ ಇರುವ ಅಡೆತಡೆಗಳ ಕುರಿತು ಇಂದು ಶೂನ್ಯ ವೇಳೆಯಲ್ಲಿ ಸಂಸತ್ ನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗಮನ ಸೆಳೆದರು. ಈ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮತ್ತು ಮಂಗಳೂ... Air India Express | ಮಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಏರ್ ಇಂಡಿಯಾ ಎಕ್ಸ್ಪ್ರೆಸ್: ಏ. 2 ಮತ್ತು 5ರಿಂದ ಹಾರಾಟ ಶುರು ಮಂಗಳೂರು(reporterkarnataka.com): ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ (ಬುಧವಾರ) ಮತ್ತು ಚೆನ್ನೈಗೆ (ಶನಿವಾರ) ವಿಮಾನ ಯಾನ ಆರಂಭಿಸಲಿದೆ. ಏಪ್ರಿಲ್ 2 ಮತ್ತು ಏಪ್ರಿಲ್ 5 ರಿಂದ ಹಾರಾಟ ಶುರುವಾಗುತ್ತದೆ. IX 2915 ವಿಮಾನ ಮಂಗಳೂರಿನಿಂದ ಬೆಳಗ್ಗೆ... ಸುಳ್ಳು ಸುದ್ದಿ ತಡೆಗಟ್ಟುವಲ್ಲಿ ಪಿಐಬಿ ಸತ್ಯಶೋಧನಾ ಘಟಕ ವಿಫಲ: ಲೋಕಸಭೆಯಲ್ಲಿ ಸಂಸದ ಕುಮಾರ ನಾಯಕ ಕಳವಳ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪಿಐಬಿಯ (Press Information Bureau) ಸತ್ಯಶೋಧನಾ ಘಟಕದ ಕಾರ್ಯವೈಖರಿಯ ಬಗ್ಗೆ ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ ನಾಯಕ ಅವರು ಸಂಸತ್ನಲ್ಲಿ ಇಂದು ಕಳವಳ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ಸುಳ್ಳು ಸುದ್ದ... SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ” ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ. ಯಶವಂತಪುರ ಸ್ಪರ್ಶ್ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ... ಕೇರಳದಲ್ಲಿ ಕಾಂಗ್ರೆಸ್-ಕಮ್ಯುನಿಸ್ಟ್ ಬರೀ ಭ್ರಷ್ಟಾಚಾರದ ಆಡಳಿತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ * ʼಸೂರ್ಯ ಘರ್ʼ ಅನುಷ್ಠಾನಗೊಳಿಸದ ಕೇರಳ ಸರ್ಕಾರ: ಗಂಭೀರ ಆರೋಪ ತಿರುವನಂತಪುರ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕುತ್ತಿದ್ದರೆ, ಕಾಂಗ್ರೆಸ್-ಕಮ್ಯುನಿಸ್ಟ್ ಆಡಳಿತದ ಸರ್ಕಾರಗಳು ಬರೀ ಭ್ರಷ್ಟಾಚಾರ, ಹಿಂಸಾ... Ring Road | 900 ಕೋಟಿ ವೆಚ್ಚದ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರ ಸರಕಾರ ಸಮ್ಮತಿ ನವದೆಹಲಿ(reporterkarnataka.com): ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರು... « Previous Page 1 …4 5 6 7 8 … 50 Next Page » ಜಾಹೀರಾತು