Nicest judge in the world | ಅಮೆರಿಕದ ಸೆಲೆಬ್ರಿಟಿ ನ್ಯಾಯಾಧೀಶ, ಸೋಶಿಯಲ್ ಮೀಡಿಯಾ ಸ್ಟಾರ್ ಫ್ರಾಂಕ್ ಕ್ಯಾಪ್ರಿಯೊ ಇನ್ನಿಲ್ಲ ವಾಷಿಂಗ್ಟನ್ (reporterkarnataka.com): ಅಮೆರಿಕದ ಸೆಲೆಬ್ರಿಟಿ ನ್ಯಾಯಾಧೀಶ ಮತ್ತು ಸಾಮಾಜಿಕ ಮಾಧ್ಯಮ ತಾರೆ ಫ್ರಾಂಕ್ ಕ್ಯಾಪ್ರಿಯೊ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ. ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಅವರು ಸಾವನ್ನಪ್ಪಿದ್ದ... ಉಪರಾಷ್ಟ್ರಪತಿ ಚುನಾವಣೆ: ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ; ಪ್ರಧಾನಿ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಜೋಶಿ ಸಾಥ್ ನವದೆಹಲಿ(reporterkarnataka.com): ಸಂವಿಧಾನಿಕ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಎನ್ ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಪ್ರಮುಖರನೇಕರು ರಾಧಾ... ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕ ರಾಜಣ್ಣನವರ ಕತ್ತು ಹಿಡಿದು ಕಾಂಗ್ರೆಸ್ ಹೊರದಬ್ಬಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com): ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ಪಕ್ಷ ಇಂದು ಒಬ್ಬ ಎಸ್ಟಿ ನಾಯಕನನ್ನು ಕತ್ತು ಹಿಡಿದು ಹೊರ ದಬ್ಬಿದ್ದು, ಇದು ಅತ್ಯಂತ ಖಂಡನೀಯ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ... ಭುವನೇಶ್ವರದ ಕಳಿಂಗ ಶಿಕ್ಷಣ ಸಂಸ್ಥೆಗಳಿಗೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಭೇಟಿ ಲಕ್ಷಾಂತರ ಬುಡಕಟ್ಟು ಸಮುದಾಯದವರಿಗೆ ಉಚಿತವಾಗಿ ಅನ್ನ, ಅಕ್ಷರ, ವಸತಿ ಸೌಲಭ್ಯ ನೀಡುತ್ತಿರುವುದಕ್ಕೆ ಮೆಚ್ಚುಗೆ ಭುವನೇಶ್ವರ್(reporterkarnataka.com): ಅನ್ನ, ಅಕ್ಷರ, ವಸತಿಗೆ ದೇಶದಲ್ಲಿ ತನ್ನದೇ ಆದ ಹೆಗ್ಗುರುತುಗಳನ್ನು ಮೂಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯಡಿ ಪರಿಗಣಿತ ವಿಶ್ವವಿದ್ಯ... ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ: ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು (reporterkarnataka.com): ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಮೆಟ್ರೋ ಹಂತ 2ರ ಹಳದಿ ಮಾರ್ಗ ಉದ್ಘಾಟನೆ,ಬೆಂಗಳೂರು ಮೆಟ್ರೋ ಹಂತ 3 ರ ಶಂಕುಸ್ಥಾಪನೆ... ಗಯಾನಾ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗಿನ ಗಿರೀಶ್ ಪಾಲೆ ಮೃತದೇಹ ಕೊನೆಗೂ ತಾಯ್ನಾಡಿಗೆ ಆಗಮನ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶರಿಫ್ ಜನರಲ್ ಆಸ್ಪತ್ರೆಯಲ್ಲಿ ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ ಜುಲೈ 14, 2025 ರಂದು ಸಾವನ್ನಪ್ಪಿದ್ದು, ಅನಿವ... Bangaluru | ಫಿಲಿಪೈನ್ಸ್ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಬೆಂಗಳೂರು ಭೇಟಿ ಬೆಂಗಳೂರು(reporterkarnataka.com): ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಇಂದು ಬೆಂಗಳೂರಿಗೆ ಭೇಟಿ ನೀಡಿದರು. ಬೆಂಗಳೂರಿನ ಕೆಂಪೇ... America | ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ: ಬೋಸ್ಟನ್ ಶೃಂಗಸಭೆಯಲ್ಲಿ ಸಭಾಪತಿ ಹೊರಟ್ಟಿ ಅಭಿಮತ ಬೋಸ್ಟನ್ (reporterkarnataka.com)): ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸರ್ವಾಂಗೀಣ ಅಭ್ಯುದಯದಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರ... ಅಮೆರಿಕದ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯದ ಜತೆ ಕರ್ನಾಟಕ ಸಹಭಾಗಿತ್ವಕ್ಕೆ ಒಲವು: ಗ್ರಾಮೀಣ ಆರೋಗ್ಯ, ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ಹೆಜ್ಜೆ - ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನೇತೃತ್ವದ ನಿಯೋಗ ಭೇಟಿ - ಕರ್ನಾಟಕದೊಂದಿಗೆ ವೈದ್ಯಕೀಯ ಮತ್ತು ಐಟಿಬಿಟಿ ಕ್ಷೇತ್ರಗಳಲ್ಲಿ ಸಹಭಾಗಿತ್ವಕ್ಕೆ ಅಮೆರಿಕದ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯ ಆಸಕ್ತಿ - ಕ... ದೆಹಲಿಯಲ್ಲಿ ಎಐಸಿಸಿ ಸಮಾವೇಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ ನವದೆಹಲಿ(reporterkarnataka.com): ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ಸಾಂವಿಧಾನಿಕ ಸವಾಲುಗಳು, ನ್ಯಾಯ, ಹಕ್ಕುಗಳು ಮತ್ತು ಕಾನೂನ... « Previous Page 1 …5 6 7 8 9 … 58 Next Page » ಜಾಹೀರಾತು