ಬಿ.ಸಿ. ರೋಡು ಶ್ರೀ ಅನ್ನಪೂರ್ಣೇಶ್ವರೀ ದೇಗುಲದ ವಠಾರದಲ್ಲಿ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಾನಸಿಕ ನೆಮ್ಮದಿ ಮನಸ್ಸಿನಲ್ಲಿದೆ. ಬ್ರಹ್ಮ ಸತ್ಯಂ ಜಗನ್ಮಿತ್ಯಂ ಎಂದು ಶಂಕಚಾರ್ಯರು ಹೇಳಿದ್ದಾರೆ. ಆತ್ಮ ಪರಮಾತ್ಮನ ಸ್ವರೂಪವೇ ಆಗಿದೆ. ನಮ್ಮ ಕರ್ತವ್ಯ ತಿಳಿದು ಸರಿಯಾದ ದಾರಿಯಲ್ಲಿ ಮುನ್ನಡೆಯಬೇಕು. ವೇದ ಅಂದರೆ ಒಳ್ಳೆಯದು. ಅದನ... ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು. ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈ... Kalladka | ನಿಟಿಲಾಪುರ ಸದಾಶಿವ ದೇವಸ್ಥಾನ: ಮೇ 2ರಿಂದ 4ರ ವರೆಗೆ ಅತಿಮಹಾರುದ್ರಯಾಗ ಬಂಟ್ವಾಳ(reporterkarnataka.com):ಅತಿಮಹಾರುದ್ರಯಾಗ ಸಮಿತಿ ವತಿಯಿಂದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2ರಿಂದ ಮೇ 4 ರವರಗೆ ಅತಿಮಹಾರುದ್ರಯಾಗ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ತಿಳಿಸಿದ್ದಾರೆ. ಅವರು ಬ... ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ದಾಂಜಲಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು. ಅಗಲಿದ ಪೋಪ್ ಅವರ ಆತ್ಮಕ್ಕೆ ಶಾಂತಿ ಕೋರಿ ಬಲಿ ಪೂಜೆಯನ್ನು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಅಲ್ಬನ್ ಡಿ'ಸೋಜಾ ಅವರು ಅರ... ಕುಮ್ಡೇಲು: ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೊರ್ದಬ್ಬು ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಧಾರ್ಮಿಕ ಸಭೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಹಿಂದೂ ಸಮಾಜ ಸಂಘಟಿತವಾಗದೇ ಇದ್ದರೆ ಕಾಶ್ಮೀಯದಂತಹ ದಾಳಿಗಳು ನಮ್ಮ ಊರಿನಲ್ಲೂ ನಡೆಯುವ ಅಪಾಯವಿದ್ದು, ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನದ ಮೂಲಕ ಸಮಾಜ ಒಗ್ಗಟ್ಟಾಗಬೇಕಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್... ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾ... Good Friday | ಕರಾವಳಿ ಕರ್ನಾಟಕದಲ್ಲಿ ಭಕ್ತಿಭಾವದೊಂದಿಗೆ ಗುಡ್ ಪ್ರೈಡೇ ಆಚರಣೆ: ಉಪವಾಸ, ಧ್ಯಾನ, ಸಾಮೂಹಿಕ ಪ್ರಾರ್ಥನೆ ಮಂಗಳೂರು(reporterkarnataka.com): ಕ್ರೈಸ್ತರು ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೇ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಕರಾವಳಿಯ ಜಿಲ್ಲೆಗಳ ಎಲ್ಲ ಚರ್ಚ್ ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯ... ಕಳವಾರು ಪೆಜಾರ್ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ... ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ವೈಭವ: 1008 ವಿಶೇಷ ಪವಮಾನಾಭಿಷೇಕ ಸೇವೆ ಮಂಗಳೂರು(reporterkarnataka.com): ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಏಪ್ರಿಲ್ 8ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷ... Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು. ಶ್ರೀಮದ್ ... 1 2 3 … 54 Next Page » ಜಾಹೀರಾತು