Mangaluru | ಕೋರ್ಡೆಲ್ ಚರ್ಚ್ ವಾರ್ಷಿಕೋತ್ಸವ ಸಂಪನ್ನ: ಶಿಲುಬೆ ಮಹತ್ವ ಕುರಿತು ಪ್ರವಚನ ಮಂಗಳೂರು(reporterkarnataka.com): ಮಂಗಳೂರಿನ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ನ ವಾರ್ಷಿಕೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಸಾಂಭ್ರಮಿಕ ಬಲಿ ಪೂಜೆಯ ನೇತೃತ್ವವನ್ನು ಮಂಗಳೂರು ಸಿಟಿ ವಲಯದ ವಿಗಾರ್ ವಾರ್ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ... Mangaluru | ಕುಲಶೇಖರ ಹೋಲಿ ಕ್ರಾಸ್ ಚರ್ಚ್ನ ಸಂಭ್ರಮದ ವಾರ್ಷಿಕೋತ್ಸವ; ಬಲಿಪೂಜೆ ಮಂಗಳೂರು(reporterkarnataka.com): ಮಂಗಳೂರಿನ ಕುಲಶೇಖರ ಹೋಲಿ ಕ್ರಾಸ್ ಚರ್ಚ್ ( ಕೋರ್ಡೆಲ್ ಚರ್ಚ್) ಇದರ ವಾರ್ಷಿಕೋತ್ಸವ ಇಂದು ನಡೆದಿದ್ದು, ಬಲಿಪೂಜೆಯ ಸಂದರ್ಭದಲ್ಲಿ ಗಾಯನ ಮಂಡಳಿಯವರು ಸುಮಧುರ ಧ್ವನಿಯ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಗಾಯನ ಮಂಡಳಿಯ ತಂಡದಲ್ಲಿ ಮನೋಜ್ ಡಿ ಕೋಸ್ತಾ (ಕೋಯರ್ ಮಾಸ... ಸೆಪ್ಟೆಂಬರ್ 14ರಿಂದ 16: ಬಂಟ್ಸ್ ಹಾಸ್ಟೆಲ್ ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಗಳೂರು(reporterkarnataka.com): ಬಂಟರ ಯಾನೆ ನಾಡವರ ಮಾತೃ ಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಮತ್ತು ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ ನಗರದ 'ಓಂಕಾರ ನಗರ' ಬಂಟ್ಸ್... ಮೊಂತಿ ಫೆಸ್ತ್ ಗೆ ಸಿದ್ಧತೆ: ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 9 ದಿನಗಳ ನೊವೇನಾ ಪ್ರಾರ್ಥನೆ ಆರಂಭ ಮಂಗಳೂರು(reporterkarnataka.com): ಕರಾವಳಿಯ ಕ್ಯಾಥೊಲಿಕ್ ಕ್ರೈಸ್ತರು ಸಪ್ಟೆಂಬರ್ 8 ರಂದು ಮೇರಿ ಮಾತೆಯ ಜನ್ಮ ದಿನದ ಪ್ರಯುಕ್ತ ಮೊಂತಿ ಫೆಸ್ತ್ ಆಚರಿಸುತ್ತಿದ್ದು, ಅದರ ಅಂಗವಾಗಿ 9 ದಿನಗಳ ನೋವೇನಾ ಪ್ರಾರ್ಥನೆ ಆಗಸ್ಟ್ 30 ರಂದು ಭಾನುವಾರ ಆರಂಭವಾಗಿದೆ. ನೋವೇನಾ ಸಂದರ್ಭ ಮೊದಲಿಗೆ ಬಲಿ ಪೂಜೆ ಹಾಗೂ ಬ... Puttur | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ ಪುತ್ತೂರು(reporterkarnataka.com): ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತ... Mangaluru | ಕ್ರೈಸ್ತ ಧರ್ಮ ಗುರುಗಳ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಮೂವರು ಧರ್ಮಗುರುಗಳಿಗೆ ಸನ್ಮಾನ ಮಂಗಳೂರು(reporterkarnataka.com): ಕ್ಯಾಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆಗಸ್ಟ್ 4 ಅನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆಗಸ್ಟ್ 9ರಂದು ಭಾನುವಾರ ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರ... ಮೈಸೂರು | ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ 'ವರ್ಧಂತಿ ಉತ್ಸವ'ವು ಇಂದು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ಶ್ರದ್ಧಾ-ಭಕ್ತಿಯಿಂದ ಜರುಗುತ್ತಿದೆ. ಮಹೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆ 3.30 ರಿಂದಲೇ... Mangaluru | ಆಂಜೆಲೋರ್ ಚರ್ಚ್ ನಲ್ಲಿ ನಾಯಕತ್ವ ತರಬೇತಿ ಶಿಬಿರ ಮಂಗಳೂರು(reporterkarnataka.com): ನಗರದ ನಾಗುರಿಯಲ್ಲಿರುವ ಆಂಜೆಲೋರ್ ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಆಂಜೆಲೋರ್ ಘಟಕ ಮತ್ತು ಯುವಜನ ಆಯೋಗದ ನೇತೃತ್ವದಲ್ಲಿ ನಾಯಕತ್ವ ತರಬೇತಿ ಶಿಬಿರ ನಡೆಯಿತು. ಚರ್ಚ್ ನ ಯುವಜನರಿಗೆ ನಾಯಕತ್ವ ಮತ್ತು ಕಾರ್ಯಕ್ರಮನಿರ್ವಹಣೆ ಕುರಿತಂತೆ ತರಬೇತಿ, ಸರಕಾರಿ ನೌಕರಿಗೆ ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ಟಾಪರ್ ಆಗಿ ಕೃತಿ ಎಲ್. ಪೂಜಾರಿ ಹಾಗೂ ವಾಗ್ಮಿ ಕೆ. ಪುತ್ತೂರು ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಕೃತಿ ಎಲ್. ಪೂಜಾರಿ ಹಾಗೂ ವಾಗ್ಮಿ ಕೆ. ಪುತ್ತೂರು ಆಯ್ಕೆಯಾಗಿದ್ದಾರೆ. ಲಕ್ಷ್ಮಣ್ ಪೂಜಾರಿ ಮತ್... Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವವನ್ನು ಅನಿಲ್ ಮತ್ತು ಮರ್ಲಿನ್ ಅವರ ಮನೆಯ ಸಭಾಂಗಣದಲ್ಲಿ ಬಲಿ ಪೂಜೆಯೊಂದಿಗೆ ಆಚರಿಸಲಾಯಿತು. ಅಶಕ್ತ ಹಾಗೂ ನಡೆಯಲು ಸಾಧ್ಯವಾಗದ ಸದಸ್ಯರೊಬ್ಬರಿಗಾಗಿ ಈ ಬಲಿ ಪೂಜೆಯನ್ನು ಏರ್ಪ... 1 2 3 … 65 Next Page » ಜಾಹೀರಾತು