ಮೇಕೇರಿ ಶ್ರೀ ಗೌರಿಶಂಕರ ದೇವಾಲಯದಲ್ಲಿ ವಿಜ್ರಂಭಣೆಯ ಮಹಾಶಿವರಾತ್ರಿ: 8 ದಿಕ್ಕುಗಳಿಂದ ಹೊರೆ ಕಾಣಿಕೆ ಸಮರ್ಪಣೆ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಶಿವರಾತ್ರಿ ಹಿನ್ನೆಲೆ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪುಜಾ ಕೈಂಕರ್ಯಗಳು ನೆರವೇರಿತು. ಗ್ರಾ... ಮಂಗಳೂರಿನ ಸಂತ ತೆರೆಜಾ ಚರ್ಚಿನಲ್ಲಿ 3 ದಿನಗಳ ಧ್ಯಾನ ಕೂಟ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಸಂತ ತೆರೆಜಾ ಚರ್ಚಿನಲ್ಲಿ ತಪಸ್ಸು ಕಾಲದ 3 ದಿನದ ಧ್ಯಾನ ಕೂಟವನ್ನು ಬೈಬಲ್ಗೆ ಹೂವನ್ನು ಅರ್ಪಿಸುವ ಮೂಲಕ ಉದ್ಘಾಟಿಸಲಾಯಿತು. ಧ್ಯಾನ ಕೂಟವನ್ನು ನಡೆಸಿಕೊಡುವ ಶಿವಮೊಗ್ಗ ಧರ್ಮಕ್ಷೇತ್ರದ ವಂ| ಫಾ| ರೋಮನ್ ಪಿಂಟೊರವರು ಬೈಬಲಿಗೆ ನಮಿಸಿ ಉದ್ಘಾಟಿಸಿದರು. ಈ ಸ... ಮಾರ್ಚ್ 10-15: ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವವು ಮಂಗಳೂರು(reporterkarnataka.com): ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾರ್ಚ್ 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ಮುಂಡಿತ್ತಾಯ ದೈವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗ... ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ. ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟ... ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹ... ಮಂಗಳೂರು: ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ... ನಂಜನಗೂಡು ಸಮೀಪದ ಹರತಲೆ ಗ್ರಾಮದಲ್ಲಿ ಸಂಭ್ರಮ- ಸಡಗರದಿಂದ ನಡೆದ ಶ್ರೀ ರಾಮೋತ್ಸವ: ಮರ್ಯಾದ ಪುರುಷನ ಭವ್ಯ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಮರ್ಯಾದ ಪುರುಷ ಶ್ರೀ ರಾಮನ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ರಾಮನ ಭಾವಚಿತ್ರವನ್ನು ವಿದ್ಯುತ್ ದೀಪಗಳಿಂದ ಅಲ... ಕಲ್ಲಡ್ಕ ಶ್ರೀ ರಾಮ ಮಂದಿರ ಶತಾಬ್ದಿ ಸಂಭ್ರಮ: 13 ಕೋಟಿ ರಾಮನಾಮ ಜಪ ಯಜ್ಞ; ಸಾಧಕರಿಗೆ ಸನ್ಮಾನ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮದಲ್ಲಿ ಹಿನ್ನಲೆಯಲ್ಲಿ 13 ಕೋಟಿ ರಾಮನಾಮ ಜಪ ಯಜ್ಞವು ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಪೌರೋಹಿತ್ಯದಲ್ಲಿ ಶನಿವಾರ ನಡೆಯಿತು. ಭಜನಾ ಮಂದಿರದ ಸೇವೆಯೊಂದಿಗೆ ವಿವಿಧ ಕ್ಷೇತ್ರದಲ್ಲಿ ಸಾ... ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮ: ಧಾರ್ಮಿಕ ಸಭಾ ಕಾರ್ಯಕ್ರಮ ಬಂಟ್ವಾಳ(reporterkarnataka.com): ರಾಮ ನಾಮ ತಾರಕ ಮಂತ್ರ ಮಂದಿರದಲ್ಲಿ ಮಾತ್ರವಲ್ಲ, ಮನೆಮನೆಗಳಲ್ಲಿ ನಿರಂತರವಾಗಿ ನಡೆಯಬೇಕು. ರಾಮ ನಾಮದ ಬಲದಿಂದ ಬೇಡನಾಗಿದ್ದ ರತ್ನಾಕರ ವಾಲ್ಮೀಕಿಯಾದಂತೆ ಭವ ಸಾಗರವನ್ನು ದಾಟಲು ರಾಮಮಂತ್ರ ಪ್ರೇರಕವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠ ಹೊಸನಗರದ ಶ್ರೀ ರಾಘವೇಶ್ವರ ... ಸೌಮ್ಯತೆ, ಕೋಮಲತೆಯ ಪ್ರತಿರೂಪವಾದ ಸ್ತ್ರೀಯು ದುರ್ಗಾಮಾತೆಯಾಗಿ ಸಮಾಜದ ರಕ್ಷಣೆಗೂ ಸಮರ್ಥಳು: ಕಲ್ಲಡ್ಕದಲ್ಲಿ ಮಾತಾ ವಿವೇಕಮಯಿ ಕಲ್ಲಡ್ಕ(reporterkarnataka.com): ದೇಶ, ಸಮಾಜವನ್ನು ಒಂದುಗೂಡಿಸುವ ಶಕ್ತಿ ತಾಯಂದಿರ ಕೈಯಲ್ಲಿದೆ. ಹಿಂದೂ ಪರಂಪರೆಯಲ್ಲಿ ಶ್ರೀರಾಮಚಂದ್ರ ಮತ್ತು ಸೀತಾಮಾತೆ ಆದರ್ಶವಾಗಿದ್ದಾರೆ ಎಂದು ಬೆಂಗಳೂರು ವಿಜಯನಗರ ಶ್ರೀ ಭವತಾರಿಣಿ ಅಶ್ರಮದ ಸಾಧ್ವಿ ಮಾತಾ ವಿವೇಕಮಯಿ ಹೇಳಿದರು. ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾ... « Previous Page 1 …10 11 12 13 14 … 53 Next Page » ಜಾಹೀರಾತು