ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ. ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟ... ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹ... ಮಂಗಳೂರು: ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ... ನಂಜನಗೂಡು ಸಮೀಪದ ಹರತಲೆ ಗ್ರಾಮದಲ್ಲಿ ಸಂಭ್ರಮ- ಸಡಗರದಿಂದ ನಡೆದ ಶ್ರೀ ರಾಮೋತ್ಸವ: ಮರ್ಯಾದ ಪುರುಷನ ಭವ್ಯ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಮರ್ಯಾದ ಪುರುಷ ಶ್ರೀ ರಾಮನ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ರಾಮನ ಭಾವಚಿತ್ರವನ್ನು ವಿದ್ಯುತ್ ದೀಪಗಳಿಂದ ಅಲ... ಕಲ್ಲಡ್ಕ ಶ್ರೀ ರಾಮ ಮಂದಿರ ಶತಾಬ್ದಿ ಸಂಭ್ರಮ: 13 ಕೋಟಿ ರಾಮನಾಮ ಜಪ ಯಜ್ಞ; ಸಾಧಕರಿಗೆ ಸನ್ಮಾನ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮದಲ್ಲಿ ಹಿನ್ನಲೆಯಲ್ಲಿ 13 ಕೋಟಿ ರಾಮನಾಮ ಜಪ ಯಜ್ಞವು ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಪೌರೋಹಿತ್ಯದಲ್ಲಿ ಶನಿವಾರ ನಡೆಯಿತು. ಭಜನಾ ಮಂದಿರದ ಸೇವೆಯೊಂದಿಗೆ ವಿವಿಧ ಕ್ಷೇತ್ರದಲ್ಲಿ ಸಾ... ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮ: ಧಾರ್ಮಿಕ ಸಭಾ ಕಾರ್ಯಕ್ರಮ ಬಂಟ್ವಾಳ(reporterkarnataka.com): ರಾಮ ನಾಮ ತಾರಕ ಮಂತ್ರ ಮಂದಿರದಲ್ಲಿ ಮಾತ್ರವಲ್ಲ, ಮನೆಮನೆಗಳಲ್ಲಿ ನಿರಂತರವಾಗಿ ನಡೆಯಬೇಕು. ರಾಮ ನಾಮದ ಬಲದಿಂದ ಬೇಡನಾಗಿದ್ದ ರತ್ನಾಕರ ವಾಲ್ಮೀಕಿಯಾದಂತೆ ಭವ ಸಾಗರವನ್ನು ದಾಟಲು ರಾಮಮಂತ್ರ ಪ್ರೇರಕವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠ ಹೊಸನಗರದ ಶ್ರೀ ರಾಘವೇಶ್ವರ ... ಸೌಮ್ಯತೆ, ಕೋಮಲತೆಯ ಪ್ರತಿರೂಪವಾದ ಸ್ತ್ರೀಯು ದುರ್ಗಾಮಾತೆಯಾಗಿ ಸಮಾಜದ ರಕ್ಷಣೆಗೂ ಸಮರ್ಥಳು: ಕಲ್ಲಡ್ಕದಲ್ಲಿ ಮಾತಾ ವಿವೇಕಮಯಿ ಕಲ್ಲಡ್ಕ(reporterkarnataka.com): ದೇಶ, ಸಮಾಜವನ್ನು ಒಂದುಗೂಡಿಸುವ ಶಕ್ತಿ ತಾಯಂದಿರ ಕೈಯಲ್ಲಿದೆ. ಹಿಂದೂ ಪರಂಪರೆಯಲ್ಲಿ ಶ್ರೀರಾಮಚಂದ್ರ ಮತ್ತು ಸೀತಾಮಾತೆ ಆದರ್ಶವಾಗಿದ್ದಾರೆ ಎಂದು ಬೆಂಗಳೂರು ವಿಜಯನಗರ ಶ್ರೀ ಭವತಾರಿಣಿ ಅಶ್ರಮದ ಸಾಧ್ವಿ ಮಾತಾ ವಿವೇಕಮಯಿ ಹೇಳಿದರು. ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾ... ಬಿ.ಸಿ ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ: ಹೊರೆ ಕಾಣಿಕೆ ಸಮರ್ಪಣೆ ಬಂಟ್ವಾಳ(reporterkarnataka.com): ಬಿ.ಸಿ ರೋಡು ಪೊಲೀಸ್ ಲೈನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವದ ಅಂಗವಾಗಿ ಹೊರೆ ಕಾಣಿಕೆಯನ್ನು ಶ್ರೀ ಕ್ಷೇತ್ರಕ್ಕೆ ಸಮರ್ಪಣೆ ಮಾಡಲಾಯಿತು. ಪೊಳಲಿ ದ್ವಾರದಿಂದ ಅನ್ನಪೂರ್ಣೇಶ್ವರಿ ಕ್ಷೇತ್ರ ದವರೆಗೆ ಹ... ಕಲ್ಲಡ್ಕ ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ದೊಂಧಿ ಬೆಳಕಿನಲ್ಲಿ ವಾರ್ಷಿಕ ಕೋಲೋತ್ಸವ ಬಂಟ್ವಾಳ(reporterkarnataka.com): ಧಾರ್ಮಿಕ ಕ್ಷೇತ್ರದಲ್ಲಿ ಸಿಗುವ ಸಂತೃಪ್ತಿ ಬೇರೆ ಯಾವ ಕ್ಷೇತ್ರದಲ್ಲಿ ಸಿಗುವುದಿಲ್ಲ, ಮಾಡುವ ಯಾವುದೇ ಕೆಲಸ ದೇವರಿಗೆ ಹಿತವಾಗಿರಲಿ ಎಂದು ಮಾಡಿದಾಗ ಆ ಕೆಲಸಕ್ಕೆ ದೇವರ ಆಶೀರ್ವಾದ ಖಂಡಿತ ಸಿಗುತ್ತೆ. ವೈದ್ಯರು ಮಾಡದ ಕೆಲಸ ದೈವದೇವರ ಅನುಗ್ರಹದಿಂದ ಸಾಧ್ಯವಾಗಿದೆ ಎಂ... ಚಿಂತೆಯ ಬದಲು ಚಿಂತನೆ ಮಾಡೋಣ: ಮೇಲ್ಕಾರಿನಲ್ಪಿ ಕೊಂಡೆವೂರು ಶ್ರೀಗಳು ಬಂಟ್ವಾಳ(reporterkarnataka.com): ಹಿರಿಯರ ಅನುಭವವು ನಂಬಿಕೆಯ ಜೊತೆಗೆ ಮಿಳಿತವಾದಾಗ ಜೀವನವು ಅರ್ಥಪೂರ್ಣವಾಗುತ್ತದೆ. ಚಿಂತೆಯ ಬದಲು ಎಲ್ಲರೂ ಚಿಂತನೆಯನ್ನು ಮಾಡಬೇಕು. ಹಿರಿಯರ ಸೇವಾ ಪ್ರತಿಷ್ಠಾನ ನಡೆಸುವ ಕಾರ್ಯಗಳು ಸಮಾಜದ ಒಳಿತಿಗೆ ದೊಡ್ಡ ಕೊಡುಗೆಯಾಗಿದೆ. ಸಂಸ್ಕೃತಿಯ ರಕ್ಷಣೆಗೆ ಹಿರಿಯರ ಮಾರ್ಗದ... « Previous Page 1 …16 17 18 19 20 … 59 Next Page » ಜಾಹೀರಾತು