ಮೂಡಿಗೆರೆಯಿಂದ ತೆರಳಿದ ಬಿಜೆಪಿ ತಂಡದಿಂದ ಅಯೋಧ್ಯೆಯಲ್ಲಿ ಶ್ರೀ ರಾಮನ ದರ್ಶನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಬುಧವಾರ ಬಿಜೆಪಿ ಆಯೋಜಿಸಿದ್ದ ಅಯೋಧ್ಯ ಶ್ರೀರಾಮ ದರ್ಶನ 2024 ಅಂಗವಾಗಿ ಕಳೆದ ಬುಧವಾರ ರಾಜ್ಯದ ಬಿಜೆಪಿ ಮೊದಲ ತಂಡವಾಗಿ ತುಮಕೂರು ಚಿಕ್ಕಮಗಳೂರು, ಹಾಸನ ಮಧುಗಿರಿಯ 1200 ಜನರ ಜನರ ತಂಡ ಹೊರಟಿದ್ದು ತುಮಕೂರಿನಲ್ಲಿ ಚ... ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸ... ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ. ಫೆ.11ರಂದು ಸಂಜ... ಕೋರಿಯಾರು: 19ನೇ ವರ್ಷದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಬಂಟ್ವಾಳ(reporter Karnataka.com):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಸಿದ್ಧಕಟ್ಟೆ ವಲಯ ಶ್ರೀ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಕೋರಿಯಾರು ಶ್ರೀ ದುರ್ಗಾ ಮಹಮ್ಮಾಯಿ... ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು. ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ... ಕಲ್ಲಡ್ಕ ರಾಮನಗರದಲ್ಲಿ ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಶಿಲಾನ್ಯಾಸ ಬಂಟ್ವಾಳ(reporterkarnataka.com):ಮಂದಿರಗಳು ಪ್ರತಿಯೊಂದು ಊರಿನಲ್ಲಿಯೂ ಶ್ರದ್ಧಾಕೇಂದ್ರಗಳಾಗಿ ರೂಪುಗೊಳ್ಳಬೇಕು. ಅಯೋಧ್ಯೆಯಂತೆ ಬೆಳಗಬೇಕು. ಶ್ರೀ ರಾಮ ಎಲ್ಲರಿಗೂ ಆದರ್ಶವಾಗಬೇಕು. ಸಮಾಜದಲ್ಲಿ ಸಾಮರಸ್ಯವಾಗಿ ಸುಶಿಕ್ಷಿತರಾಗಬೇಕು ಎಂದು ವಿನಯ ಗುರೂಜಿ ಗೌರಿಗದ್ದೆ ಹೇಳಿದರು. ಅವರು ಕಲ್ಲಡ್ಕ ಶ್ರೀರ... ಹಬ್ಬಗಳಿಂದ ಸಂಬಂಧ ಸೌಹಾರ್ದತೆ, ಸಂಪರ್ಕ ಗಟ್ಟಿಯಾಗುತ್ತದೆ: ಮಾತೆ ಪಂಕಜಮ್ಮ ವೃಷಭೇಂದ್ರ ವಿ.ಜಿ. ಕೂಡ್ಲಗಿ ವಿಜಯನಗರ info.reporterkarnataka@gmail.com ಹಬ್ಬಗಳಿಂದ ಪರಸ್ಪರ ಸಂಬಂಧಗಳು ಬೆಸೆದುಕೊಳ್ಳುತ್ತವೆ, ಸಮಾಜದಲ್ಲಿ ಸೌಹಾರ್ದತೆ ಇಮ್ಮಡಿಯಾಗುತ್ತದೆ, ಸಂಪರ್ಕ ಬೆಳೆಯುತ್ತದೆ ಎಂದು ಬಳ್ಳಾರಿಯ ಮಾತೆ ಪಂಕಜಮ್ಮರವರು ನುಡಿದರು. ಅವರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟ... ಗಬ್ಬೂರು: ಶ್ರೀಕ್ಷೇತ್ರ ಕೈಲಾಸ ಮಹಾಶೈವ ಧರ್ಮಪೀಠದಲ್ಲಿ 78ನೇ ಶಿವೋಪಶಮನ ಕಾರ್ಯ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ಗಬ್ಬೂರು ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಭಾನುವಾರದಂದು 78ನೆಯ ಶಿವೋಪಶಮನ ಕಾರ್ಯ ನಡೆಯಿತು. ವಿಶ್ವೇಶ್ವರ ಶಿವನ ಸನ್ನಿಧಿಯನ್ನರಸಿ ಬಂದಿದ್ದ ಭಕ್ತರುಗಳಿಗೆ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷರಾದ ಶ್ರೀ ಮುಕ್ಕಣ್ಣ ... 1 ಕೋಟಿ ವೆಚ್ಚದಲ್ಲಿ ಪುನರ್ ನವೀಕರಣಗೊಂಡ ಚಿತ್ರಾಪುರ ದೇಗುಲ ಸರೋವರ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಚಿತ್ರಾಪುರ(reporterkarnataka.com): ಭವಿಷ್ಯದಲ್ಲಿ ಭಾರೀ ನೀರಿನ ಕ್ಷಾಮ ತಲೆದೋರದಂತೆ ಮಾಡಲು ಕೆರೆ, ಸರೋವರಗಳು ಜಲಸಂರಕ್ಷಣೆಗೆ ಪೂರಕವಾಗಿದ್ದು, ಇದರ ಜೀರ್ಣೋದ್ಧಾರ, ನವೀಕರಣ ಕಾರ್ಯಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದರು. ಚಿತ್ರಾಪುರ ಶ್ರೀ ದುರ್ಗಾಪರ... ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನ ಬ್ರಹ್ಮ ಕಲಶೋತ್ಸವ ಸಂಭ್ರಮ, ಧಾರ್ಮಿಕ ಸಭೆ ಬಂಟ್ವಾಳ(reporterkarnataka.com): ಧಾರ್ಮಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ನಮ್ಮ ದೇಶದ ವೈಶಿಷ್ಟ್ಯ,ವಿದೇಶಗಳಲ್ಲಿ ಧಾರ್ಮಿಕ ಚಿಂತನೆಗಳು ಕಡಿಮೆಯಾಗಿ ಭಾರತದ ಕಡೆ ನೋಡುತಿದ್ದಾರೆ, ನಮ್ಮ ಪೂರ್ವಜರು ಹಾಕಿ ಕೊಟ್ಟ ಧರ್ಮದ ಆಚಾರ ವಿಚಾರಗಳ ಪರಂಪರೆಯನ್ನು ನಾವು ಹೊಸ ರೂಪ ಹಾಗೂ ಆಯಾಮದೊಂದಿಗೆ ಅಳವಡಿಸಿ ಜೀ... « Previous Page 1 …17 18 19 20 21 … 59 Next Page » ಜಾಹೀರಾತು