ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು. ಮಹಿಳೆಯರು... ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ. ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರ... ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು. ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣ... ಜನವರಿ 14 ಹಾಗೂ 15: ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನ ಬಾಲ ಯೇಸುವಿನ ಪುಣ್ಯಕ್ಷೇತ್ರ,ದಲ್ಲಿ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2024 ಜನವರಿ 14 ಹಾಗೂ 15ರಂದು ಅದ್ದೂರಿಯಿಂದ ಆಚರಿಸಲಾಗುವುದು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಬಾಲಯೇಸುವಿನ ಪುಣ್ಯಕ್ಷೇತ್ರ ಗುರುಕುಲದ ಮು... ಕಾರ್ತೀಕೋತ್ಸವ: ಕೂಡ್ಲಿಗಿಯಲ್ಲಿ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಗೆ ಭಕ್ತರಿಂದ ದೀಪ ಸೇವೆ ವಿ.ಜಿ.ವೃಷಭೆೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕೊಟ್ಟೂರು ಶ್ರೀಗುರು ಕೊಟ್ಟೂರೆವಶ್ವರ ಸ್ವಾಮಿ ಭಕ್ತರು, ಕೊಟ್ಟೂರೇಶ್ವರ ದೇವಸ್ಥಾನದ ಆವರಣದಲ್ಲಿ. ಕಾರ್ತೀಕೋತ್ಸವ ಪ್ರಯುಕ್ತ ಲಕ್ಷ ದೀಪೋತ್ಸವ ಆಚರಿಸಿದರು. ಕೂಡ್... ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್ ರಮೇಶ್ ದೇವದುರ್ಗ ರಾಯಚೂರು info.reporterkarnarnataka@gmail.ಕಂ ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು. ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ, ಕ... ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು. ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್... ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವ... ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಹಬ್ಬದ ಸಂಭ್ರಮ ಮಂಜೇಶ್ವರ(reporterkarnataka.com): ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21ರಂದು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗುರು ಸುಧೀಂದ್ರರ ಮೂರ್ತಿ ಅನಾವರಣ: ಕ್ಯಾಂಪಸ್ಸಿಗೆ ʼಸುಧೀಂದ್ರ ನಗರʼ ನಾಮಕರಣ ಮಂಗಳೂರು(reporterkarnataka.com): ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗ... « Previous Page 1 …19 20 21 22 23 … 59 Next Page » ಜಾಹೀರಾತು