ನವರಾತ್ರಿ ಉತ್ಸವ: ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಬಂಟ್ವಾಳ(reporterkarnataka.com): ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯತ್ತಿರುವ 'ನವರಾತ್ರ ನಮಸ್ಯಾ" ನವರಾತ್ರಿ ಉತ್ಸವದ ಅಂಗವಾಗಿ ಶ್ರೀರಾಜ ರಾಜೇಶ್ವರಿಯ ಮಹಾಸಮಾರಾಧನೆ ಮತ್ತು ಲಲಿತೋಪಾಖ್ಯಾನ ಪ್ರವಚನದ ಸುಸಂದರ್ಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ... ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಚಾಲನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಅಂಗವಾಗಿ ಎಂ ಆರ್ ಪಿ ಎಲ್ ಅಭಿಯಂತರರಾದ ವಿನಯ ಕುಮಾರ್ ಬಲ್ಕಟ್ಟ ಅವರು ದ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಮೂರ್ತಿ ಶ್ರೀಪತಿ ಭಟ್ ಪಲನೀ... ಒಳಿತು ಒಳಿತನ್ನೇ ಆಕರ್ಷಿಸುತ್ತದೆ: ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ ಶ್ರೀ ಬಂಟ್ವಾಳ(reporterkarnataka.com): ಒಳಿತು ಒಳಿತನ್ನು ಆಕರ್ಷಿಸುತ್ತದೆ. ಕೆಡುಕು, ಕೆಡುಕನ್ನು ಆಕರ್ಷಿಸುತ್ತದೆ. ಒಳ್ಳೆಯ ಕೆಲಸ ಮಾಡಿದವನು ಹೆಚ್ಚು ಹೆಚ್ಚು ಒಳ್ಳೆಯ ಕೆಲಸದಲ್ಲಿ ನಿರತನಾಗುತ್ತಾನೆ. ಅಂತೆಯೇ ಒಂದು ಕೆಟ್ಟ ಕೆಲಸ ಮಾಡಿದವನು ಅದೇ ಪರಂಪರೆ ಮುಂದುವರಿಸುತ್ತಾನೆ ಎಂದು ಶ್ರೀರಾಘವೇಶ್ವರ ಭಾರತ... ಅಹಂಕಾರದಿಂದ ವ್ಯಕ್ತಿತ್ವ ನಾಶ: ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ 4ನೇ ಮಾಲಿಕೆಯಲ್ಲಿ ರಾಘವೇಶ್ವರ ಶ್ರೀ ಬಂಟ್ವಾಳ(reporterkarnataka.com): ಅಹಂಕಾರ ಬಂದರೆ ವ್ಯಕ್ತಿತ್ವ ನಾಶವಾಗಿ ಪತನವಾಗುವುದು ನಿಶ್ಚಿತ. ಜೀವನದಲ್ಲಿ ದೈವಾನುಗ್ರಹದಿಂದ ಒಳ್ಳೆಯದಾದ ಸಂದರ್ಭದಲ್ಲಿ ಮದ, ದರ್ಪ, ಗರ್ವ ಬರದಂತೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹ... ಅಸುರ ಸಂಹಾರಕ್ಕೆ ತ್ರಿಪುರ ಸುಂದರಿಗೆ ಮೋಹವೇ ಅಸ್ತ್ರ: ಪೆರಾಜೆ ಮಠದಲ್ಲಿ ರಾಘವೇಶ್ವರ ಶ್ರೀ ಮಂಗಳೂರು(reporterkarnataka.com): ಧರ್ಮ ರಕ್ಷಣೆಗೆ ವೀರ ರಸ, ಭೀಬತ್ಸ ರಸಗಳೇ ಪ್ರಧಾನವಲ್ಲ; ಶೃಂಗಾರ ರಸದ ಮೂಲಕವೂ ಧರ್ಮರಕ್ಷಣೆ ಮಾಡಬಹುದು ಎಂಬ ತತ್ವವನ್ನು ಜಗನ್ಮಾತೆ ತ್ರಿಪುರ ಸುಂದರಿ ಲೋಕಕ್ಕೆ ದರ್ಶನ ಮಾಡಿಸಿಕೊಟ್ಟಿದ್ದಾಳೆ. ಜಗನ್ಮಾತೆ ಜಗನ್ಮೋಹಿನಿ ರೂಪದಿಂದ ದುಷ್ಟ ಶಕ್ತಿಗಳ ಸಂಹಾರ ಮಾಡಿ ಧರ್ಮ ... ಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ ಶ್ರೀ ಬಂಟ್ವಾಳ(reporterkarnataka.com): ಇಡೀ ನಮ್ಮ ಬದುಕು ಪ್ರಕೃತಿಯ ದಯೆ. ಪಂಚಭೂತಗಳೆಲ್ಲವೂ ಪ್ರಕೃತಿ. ನಿಂತ ನೆಲ, ಕುಡಿಯುವ ಜಲ, ಅಗ್ನಿ, ವಾಯು, ಆಕಾಶ ಎಲ್ಲವೂ ಆಕೆಯ ಕರುಣೆ. ಈ ಪ್ರಕೃತಿಯನ್ನು ಆರಾಧಿಸುವುದೇ ನವರಾತ್ರಿ ಉಪಾಸನೆಯ ವಿಶೇಷ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾ... ಮಾಣಿ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ರಾಘವೇಶ್ವರ ಶ್ರೀಗಳಿಂದ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಂಗಳೂರು(reporterkarnataka.com): ತ್ರಿಪುರ ಸುಂದರಿಯ ಉಪಾಸನೆ ಮಾಡುವವರಿಗೆ ಇಹ- ಪರಗಳೆರಡಲ್ಲೂ ಸುಖ ಕಟ್ಟಿಟ್ಟ ಬುತ್ತಿ. ಇದು ಮೋಕ್ಷಕ್ಕೆ ಸಾಧನ. ತ್ರಿಪುರ ಸುಂದರಿಯ ಆರಾಧನೆಗೆ ಸರ್ವ ದುಃಖ ಶಮನದ ಶಕ್ತಿ ಇದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ ನುಡಿದರು.... ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬ... ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು. ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸ... ಚಿಕ್ಕಮಗಳೂರು ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮ ಸ್ಮರಣೆ: ಸಾಮೂಹಿಕ ಹೊಸಕ್ಕಿ ಊಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿ ನಾವು ಹಿರಿಯರನ್ನು ಗೌರವಿಸಿದರೆ ಕುಟುಂಬದಲ್ಲಿ ಐಕ್ಯತೆ ಕಾಣಲು ಸಾಧ್ಯವಾಗುತ್ತದೆ ಎಂದು ಉಡುಪಿ ಪೆರಂಪಳ್ಳಿ ಚರ್ಚಿನ ಧರ್ಮಗುರು ಫಾ.ಸುನಿಲ್ ಡೊಮಿನಿಕ್ ಲೋಬೊ ಹೇಳಿದರು. ಅವರು ಬಣಕಲ್ ಚರ್ಚಿನಲ್ಲಿ ಮಾತೆ ಮ... « Previous Page 1 …19 20 21 22 23 … 55 Next Page » ಜಾಹೀರಾತು