ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸ... ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂ... ನ.28- ಡಿ.3: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಮಂಗಳೂರು(reporterkarnataka.com): ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿ... ಕೂಳೂರು: ಕೋಟೆದ ಬಬ್ಬುಸ್ವಾಮಿ ಸನ್ನಿಧಿಯಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ದೈವಸ್ಥಾನದ ಕೊಡಿ ಅಡಿಯ ಉದ್ಘಾಟನೆ ಸುರತ್ಕಲ್ (reporterkarnataka.com): ಕೂಳೂರಿನ ಮೇಲ್ ಕೊಪ್ಪಳ್ ಮನ್ಸಪುನ್ನೋಡಿಯ ಶ್ರೀ ಕೋಟೆದ ಬಬ್ಬುಸ್ವಾಮಿ ಮತ್ತು ಸಪರಿವಾರ ದೈವಗಳ ದೈವಸ್ಥಾನ ಹಾಗೂ ಶ್ರೀ ನಾಗದೇವರ ಸನ್ನಿಧಿಯಲ್ಲಿ ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ದೈವಸ್ಥಾನದ ಕೊಡಿ ಅಡಿಯ ಉದ್ಘಾಟನೆ ಭಾನುವಾರ ನಡೆಯಿತು. ... ಗೋವಿನತೋಟ: ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವಕ್ಕೆ ಚಾಲನೆ; ನಾರಾಯಣ ಕವಚ ಯಾಗ ಬಂಟ್ವಾಳ(reporterkarnataka.com): ಎಲ್ಲಾ ದೇವತೆಗಳ ಸನ್ನಿಧಾನ ಗೋವಿನಲ್ಲಿದೆ.ಗೋವಿನ ರಕ್ಷಣೆ ಮಾಡುವುದರಿಂದ ಸದ್ಬುದ್ಧಿ ಸಿಗುತ್ತದೆ. ಗೋ ಎಂದರೆ ವೇದ, ಸೂರ್ಯ ಕಿರಣ. ಆದ್ದರಿಂದ ಇನ್ನು ಒಂಭತ್ತು ದಿನಗಳ ಕಾಲ ಈ ಕಾರ್ಯಕ್ರಮದಲ್ಲಿ ಗೋವಿನ ಬಗ್ಗೆ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡೋಣ. ಭಗವಂತನ ಅನುಗ್ರ... ಪೆರಾಜೆ: ಸಾರ್ವಜನಿಕರಿಂದ ಸಂಭ್ರಮದ ದೀಪಾವಳಿ ಉತ್ಸವ; ಮುಸ್ಸಂಜೆಯ ಮಬ್ಬು ಕತ್ತಲಿನಲ್ಲಿ ಬೆಳಕಿನಾಟ ಬಂಟ್ವಾಳ(reporterkarnataka.com): ಸೀತಾರಾಮ ನಗರ ಅಶ್ವತ್ಥಡಿ ಮಿತ್ತಪೆರಾಜೆ ಅಂಗನವಾಡಿ ಕೇಂದ್ರದ ವಠಾರದಲ್ಲಿ ಶ್ರೀ ಗುಡ್ಡಚಾಮುಂಡೇಶ್ವರಿ ಸೇವಾ ಟ್ರಸ್ಟ್ ಸಹಕಾರದಲ್ಲಿ ವಿಶ್ವ ಹಿಂದೂ ಪರಿಷತ್ತು ಪುತ್ತೂರು ವತಿಯಿಂದ ಸಾರ್ವಜನಿಕ ದೀಪಾವಳಿ ಉತ್ಸವ ಸಂಪನ್ನಗೊಂಡಿತು. ಮುಸ್ಸಂಜೆಯ ವೇಳೆ ಬೆಳಕಿನ ಮರದಲ್ಲ... ಸುರತ್ಕಲ್: ಬಿಜೆಪಿ ಯುವ ಮೋರ್ಚಾ ಉತ್ತರ ಮಂಡಲದಿಂದ ದೀಪಾವಳಿ, ಗೋಪೂಜೆ ಸಂಭ್ರಮ ಸುರತ್ಕಲ್(reporterkarnataka.com): ಕೃಷಿ ಬದುಕಿನೊಂದಿಗೆ ಜೀವನ ನಡೆಸುತ್ತಿರುವ ಪ್ರತೀ ಕುಟುಂಬವೂ ಜನಪದೀಯವಾಗಿ ದೀಪಾವಳಿ ಆಚರಿಸುತ್ತಿತ್ತು. ಇದು ಪ್ರಕೃತಿ ರಕ್ಷಣೆಯ ದೀಪಾವಳಿಯೂ ಆಗಿದೆ. ಈ ನಿಟ್ಟಿನಲ್ಲಿ ಈಗಿನ ಸರಕಾರ ಪಟಾಕಿ ಸಿಡಿಸಿದರೆ ಮಾಲಿನ್ಯ ಆಗುತ್ತದೆ ಎಂಬ ಬಗ್ಗೆ ನಮಗೆ ಪಾಠ ಕಲಿಸುವ ಅವಶ್... ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ. ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರ... ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಕಲ್ಲಡ್ಕ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದ ಭೂಮಿ ಪೂಜೆ ಕಲ್ಲಡ್ಕ(reporterkarnataka.com): ಶಿಥಿಲಾವಸ್ಥೆಗೊಂಡು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕಲ್ಲಡ್ಕ ಕುದ್ರೆಬೆಟ್ಟುವಿನ ಶ್ರೀ ಕಲ್ಲುರ್ಟಿ ದೈವಸ್ಥಾನದ ಭೂಮಿ ಪೂಜಾ ಕಾರ್ಯಕ್ರಮ ಅರ್ಚಕರಾದ ಪಳನೀರು ಅನಂತ ಭಟ್ ಅವರ ನೇತೃತ್ವದಲ್ಲಿ ಇಂದು ನಡೆಯಿತು. ಇದೇ ಸಂದರ್ಭದಲ... ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಶೋಧನಾ ಕೇಂದ್ರ ಶೀಘ್ರ ಕಾರ್ಯಾರಂಭ: ರಾಘವೇಶ್ವರ ಸ್ವಾಮೀಜಿ ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶಿಖರಪ್ರಾಯ ಯೋಜನೆಯಾದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಶೋಧನಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆಯುವ ಹಂತದಲ್ಲಿದ್ದು, ಇಷ್ಟರಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾ... « Previous Page 1 …22 23 24 25 26 … 59 Next Page » ಜಾಹೀರಾತು