ಧರ್ಮಸ್ಥಳ ಲಕ್ಷ ದೀಪೋತ್ಸವ: ಸಾಹಿತ್ಯ ಸಮ್ಮೇಳನಕ್ಕೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್; ಧರ್ಮ ಸಮ್ಮೇಳನಕ್ಕೆ ಸಿದ್ದಗಂಗಾ ಮಠದ ಸ್ವಾಮಿಗಳು ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಜತೆಗೆ ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಡಿ.8ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ... ಕೇಸರಿ ಫ್ರೆಂಡ್ಸ್ ನಿಂದ ‘ನಮ್ಮ ನಡೆ ಪೊಳಲಿ ಅಮ್ಮನಡೆ’ ಪಾದಯಾತ್ರೆ ಕಾಪೆಟ್ಟು(reporterkarnataka.com):ಕೇಸರಿ ಫ್ರೆಂಡ್ಸ್ ಪಡು ಕಾಪೆಟ್ಟು, ಬೊಂಡಂತಿಲ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 'ನಮ್ಮ ನಡೆ ಪೊಳಲಿ ಅಮ್ಮನಡೆ' ಪಾದಯಾತ್ರೆಯು ಶ್ರೀ ಪಾಂಡುರಂಗ ಭಜನಾ ಮಂದಿರ ಕಾಪೆಟ್ಟುವಿನಿಂದ ಪ್ರಾರಂಭವಾಯಿತು. ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಈ ಪಾದಯಾತ್ರೆಯಲ... ಪೊಳಲಿಯಲ್ಲಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ವಿತರಣೆ: ಶಾಸಕರಾದ ರಾಜೇಶ್ ನಾಯ್ಕ್, ಡಾ. ... ಬಂಟ್ವಾಳ(reporterkarnataka.com): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ವಿತರಣಾ ಕಾರ್ಯಕ್ರಮ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ... ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೇಳದ ಗಣಪನ ಬೀಳ್ಕೊಡುಗೆ: ಪತ್ತನಾಜೆ ವರೆಗೆ ಸೇವೆಯಾಟ ಧರ್ಮಸ್ಥಳ(reporterkarnataka.com): ಸುಮಾರು 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೇಳದ ಗಣಪನನ್ನು ಇಂದು ಬೀಳ್ಕೊಡಲಾಯಿತು. ಇನ್ನು ಮುಂದಿನ ಪತ್ತನಾಜೆಯವರೆಗೆ ಮೇಳದ ಕಲಾವಿದರು ಮೇಳದ ಗಣಪನೊಂದಿಗೆ ಸೇವಾರ್ಥಿಗ... ಚಳ್ಳಕೆರೆ ದೊಡ್ಡ ಉಳ್ಳಾರ್ತಿ ಗೌರಿದೇವಿಗೆ ಸಂಭ್ರಮದ ಜಾತ್ರೆ ಮಹೋತ್ಸವ: ಹರಿದು ಬಂದ ಭಕ್ತ ಸಾಗರ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ದೊಡ್ಡ ಉಳ್ಳಾರ್ತಿ ಗೌರಿದೇವಿಗೆ ಸಂಭ್ರಮದ ಜಾತ್ರೆ ಮಹೋತ್ಸವ ನಡೆಯಿತು. ಭಾರಿ ಸಂಖ್ಯೆಯಲ್ಲಿ ಭಕ್ತಾಧಿಗಳು ನೆರೆದಿದ್ದರು. ಬಯಲು ಸೀಮೆಯಲ್ಲೇ ವಿಶಿಷ್ಟ ಶುಷ್ಕ ಹುಲ್ಲುಗಾವಲು ಪರಿಸರದಲ... ದಾಸ ಶ್ರೇಷ್ಠ ಕನಕದಾಸ: ದಾಸ ಸಾಹಿತ್ಯದ ಧ್ರುವ ತಾರೆ; ಬದುಕು- ಬರಹ- ಚಿಂತನೆ; ಒಂದು ಸಂಕ್ಷಿಪ್ತ ವಿವರಣೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕುಲ ಕುಲ ಕುಲವೆಂದು ಹೊಡೆದಾಡದಿರಿ, ಕುಲದ ನೆಲೆ ನೀವೇನಾದರೂ ಬಲ್ಲಿರಾ? ಎಂದು 15ನೇ ಶತಮಾನದಲ್ಲೇ ಪ್ರಶ್ನಿಸಿದವರು ಕನಕದಾಸರು. ಆ ಮೂಲಕ ಜಾತಿ, ಮತ, ಪಂಥ ಎಂಬ ಬೇಧದ ಕುರಿತು ಸಮಾಜದಲ್ಲಿ ಚಿಂತನೆಯನ್ನು ಬ... ಡಿ.8ರಿಂದ 12: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ; ಮೇಳೈಸಲಿದೆ ಸರ್ಮ ಧರ್ಮ ಸಮ್ಮೇಳ, ಸಾಹಿತ್ಯ ಸಮ್ಮೇಳನ ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಜತೆಗೆ ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಡಿ.8ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ಆ... ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸ... ನಂಜನಗೂಡು: ವಾಲ್ಮೀಕಿ ಜಯಂತಿ ಆಚರಣೆ; ಕುದುರೆ ಸಾರೋಟು ಮಾದರಿಯ ವಾಹನದಲ್ಲಿ ಮಹರ್ಷಿ ಭಾವಚಿತ್ರವಿರಿಸಿ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಾಲ್ಮೀಕಿ ನಾಯಕರ ಯುವಕರ ಸಂಘ ಹಾಗೂ ಚಿಕ್ಕರಂಗನಾಯಕ ಅಭಿಮಾನಿ ಬಳಗದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂ... ನ.28- ಡಿ.3: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಮಂಗಳೂರು(reporterkarnataka.com): ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿ... « Previous Page 1 …26 27 28 29 30 … 64 Next Page » ಜಾಹೀರಾತು