ಕಳವಾರು ಪೇಜಾರು ಸಂತ ಜೋಸೆಫರ ಚರ್ಚ್ ನಲ್ಲಿ 242ನೇ ಪವಿತ್ರ ಶಿಲುಬೆಯ ದಾರಿ: ಜಾಗತಿಕ ಶಾಂತಿಗಾಗಿ ಪ್ರಾರ್ಥನೆ ಮಂಗಳೂರು(reporterkarnataka.com): ಕಳವಾರು ಪೇಜಾರು ಸಂತ ಜೋಸೆಫರ ಚರ್ಚ್ ನಲ್ಲಿ 242ನೇ ಪವಿತ್ರ ಶಿಲುಬೆಯ ದಾರಿ ಮಂಗಳವಾರ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತರು ಶಿಲುಬೆಯ ದಾರಿಯಲ್ಲಿ ಸಾಗಿ ಯೇಸು ಕ್ರೀಸ್ತರ ಕಷ್ಟ ಮರಣವನ್ನು ಸ್ಮರಿಸಿ ಧ್ಯಾನಿಸಿದರು. ನಟನೆಯ ಮೂಲಕ ಆಯೋಜಿಸಲಾದ ಶಿಲುಬೆಯ ದಾರ... ಕಳವಾರು ಸಂತ ಜೋಸೆಫರ ದೇವಾಲಯ: 242ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ ಮಂಗಳೂರು(reporterkarnataka.com): ಸಂತ ಜೋಸೆಫರ ದೇವಾಲಯ, ಕಳವಾರು, ಪೆಜಾರ್ ಇಲ್ಲಿ ಸುಮಾರು ಎರಡುವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿ... Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್: ಬೀಳ್ಕೊಡುಗೆ ಸಮಾರಂಭ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಡಿಯಾಕೋನ್ ಆಗಿದ್ದ ರೋವಿನ್ ಲೋಪೆಜ್ ಅವರನ್ನು ಬೀಳ್ಕೊಡಲಾಯಿತು. ಕಳೆದ ಆರು ತಿಂಗಳುಗಳಿಂದ ಪಾಲ್ದನೆ ಚರ್ಚ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಚರ್ಚ್ ಧರ್ಮಗುರುಗಳಾದ ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್... ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು. ನಿರಂತರ ೨೯ ದಿನಗಳ ವ್ರತಾಚರಣೆಯ ನಂತರ ಶಾಫಿ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಆಚರಿಸಿದರು. ಹಬ್ಬದ ... Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ತಪಸ್ಸು ಕಾಲದ ರಿಟ್ರೀಟ್ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ತಪಸ್ಸು ಕಾಲದ ಮೂರು ದಿನಗಳ ರಿಟ್ರೀಟ್ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾ. ಪ್ರವೀಣ್ ಲಿಯೋ ಲಸ್ರಾದೊ ಅವರು ರಿಟ್ರೀಟ್ ನಡೆಸಿಕೊಟ್ಟರು. ಅವರು ತಮ್ಮ ಪ್ರವಚನದ... ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... Mangaluru | ಪಾಲ್ದನೆ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಜಾ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಬೆಳಗ್ಗಿನ ಬಲಿ ಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಾಮಂಜೂರಿನಲ್ಲಿರುವ ಮಂಗಳೂರ... ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್- ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ... ಪರೀಕ್ಷೆಗಳ ಸಮೀಪದಲ್ಲಿ ವಿದ್ಯಾರ್ಥಿಗಳಿಗಾಗಿ ಇನ್ಫಂಟ್ ಜೀಸಸ್ ಶ್ರೈನ್ ನಲ್ಲಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶ... Chikkamagaluru | ಬಣಕಲ್ ಶ್ರೀಕಲ್ಲನಾಥೇಶ್ವರ ರಥೋತ್ಸವ: ಜಾತ್ರೆಗೆ ಸಂಭ್ರಮದ ತೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿರುವ ಶ್ರೀಕಲ್ಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವವು ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು. ಭಾನುವಾರ ಮಹಾಶಿವರಾತ್ರಿ ರುದ್ರಾಭಿಷೇಕ, ನಿತ್ಯ ಪೂಜೆ... « Previous Page 1 2 3 4 5 … 65 Next Page » ಜಾಹೀರಾತು