ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣೇಶೋತ್ಸವದ ಸಂಭ್ರಮ ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ನಡೆದ ಗಣೇಶೋತ್ಸವ ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅ... ಸಂಘನಿಕೇತನ ಗಣೇಶೋತ್ಸವ ಅಮೃತ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 75ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮಕ್ಕೆ ಸಾಂಸ್ಕೃತಿಕ ವೈಭವ ಮೆರುಗು ನೀಡಿತು. ... ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು. ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸ... ಸಂಘನಿಕೇತನ ಗಣೇಶನಿಗೆ ಅಮೃತ ಮಹೋತ್ಸವ ಸಂಭ್ರಮ: ಮಂಗಳ ವಾದ್ಯದೊಂದಿಗೆ ದೇವರ ಮೃತಿಕಾ ವಿಗ್ರಹ ಆಗಮನ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ ( 75 ವರ್ಷ ) ಈ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತಿಕಾ... ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆ: ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ರನ್ನರ್ ಅಪ್ ಬೆಂಗಳೂರು(reporterkarnataka.com): ಪ್ರತಿಭಾ ಸಂಶಿಮಠ ನೇತೃತ್ವದ ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆಯು ಬೆಂಗಳೂರಿನಲ್ಲಿ ಜರುಗಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದು, ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು ರನ್ನರ್ ಅಪ್ ಆಗಿ ಹೊರಹೊಮ... ಮಾತಾ ಅಮೃತಾನಂದಮಯಿ ಮಠದಲ್ಲಿ ಸಂಭ್ರಮೋಲ್ಲಾಸದ ಜನ್ಮಾಷ್ಟಮಿ: ಕೃಷ್ಣ ವೇಷ ಸ್ಪರ್ಧೆ ಮಂಗಳೂರು(reporterkarnataka.com):.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮೋಲ್ಲಾಸದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ಸಾರಥ್ಯದಲ್ಲಿ ಜರುಗಿದ... ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮ ಸ್ಕಂದ ಹವನ: ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮಸ್ಕಂದ ಹವನ ನಡೆದಿದ್ದು ಇದರ ಪ್ರಯುಕ್ತ " ಶ್ರೀ ರುಕ್ಮಿಣಿ ಸ... ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀರಾಮ ಪಟ್ಟಾಭಿಷೇಕ: ಸುಂದರಕಾಂಡ ಹವನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು (reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು,ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆಯಿತು. ಇದರ ಪ್ರಯುಕ್ತ " ಶ್ರೀ ರಾಮ ಪಟ್... ಕಾಶೀ ಮಠ ಸಂಸ್ಥಾನದಲ್ಲಿ ಸಂಭ್ರಮದ ನೂಲ ಹುಣ್ಣಿಮೆ ಕಾರ್ಯಕ್ರಮ ಸಂಪನ್ನ ಮಂಗಳೂರು(reporterkarnataka.com): ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ದೇವರ ನಿರ್ಮಾಲ್ಯ ಪೂಜೇ ಬಳಿಕ ಸಂಸ್ಥಾನದ ದೇವರುಗಳಿಗೆ ಪೂಜಿಸಿದ ನೂಲು ತೊಡಿಸಿದ ಬಳಿಕ ನೆರೆದ ಸಮಾಜ ಬಾಂ... « Previous Page 1 …32 33 34 35 36 … 53 Next Page » ಜಾಹೀರಾತು