ಬಾಲ ಯೇಸುವಿನ ಪುಣ್ಯಕ್ಷೇತ್ರದ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವದ ಸ್ಮರಣೆ: ನೊವೇನಾದ 7ನೇ ದಿನದ ಸಂಭ್ರಮ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಭಾನುವಾರ ತನ್ನ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಒಂದು ಪ್ರಮುಖ ಆಧ್ಯಾತ್ಮಿಕ ಮೈಲಿಗಲ್ಲನ್ನು ಗುರುತಿಸಿತು. ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ಏಳನೇ ದಿನದಂದು... ಮಂಗಳೂರು: ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಂಪನ್ನ ಮಂಗಳೂರು(reporterkarnataka.com): ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವದ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನವಾಯಿತು. ... ಸುಧೀಂದ್ರ ತೀರ್ಥರ ಅನುಗ್ರಹದಿಂದ ಸಮಾಜದಲ್ಲಿ ಐಕ್ಯತೆ: ಸಂಯಮೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಾಬ್ದಿಯ ಮಂಗಳೋತ್ಸವ ಪ್ರಯುಕ್ತ ನಡೆದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಪಾದುಕಾ ದಿಗ್ವಿಜಯಯಾತ್ರೆಯಲ್ಲಿ ಆರ್ಶೀವಚನ ಮಂಗಳೂರು(reporterkarnataka.com): ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಸಮಾಜದಲ್ಲಿ ಐಕ್ಯತೆ, ಒಗ್ಗಟ್ಟು ಮೂಡಿ ಸಮಾಜ ಅಭಿವೃದ್ಧಿಯಾಗಬೇಕೆಂದು ಅನುಗ್ರಹಿಸಿದ ಕಾ... ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು. ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟ... ಬಡಗಬೆಳ್ಳೂರು ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪತ್ರಿಕೆ ಬಿಡುಗಡೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚಿನಡ್ಕ ಅವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಎದುರು ನಡೆಯಿತು. ಈ ಸಂದರ್... ಮಂಗಳೂರು: ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ ಮಂಗಳೂರು(reporterkarnataka.com): ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವ... Mangaluru | ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ ಬುಧವಾರದಂದು ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಯಿತು. ಶಿಬಿರವು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಯಿತು ಮತ್ತು ಅಭೂತಪೂರ್ವ ಪ್ರತಿಕ್ರಿಯೆಯನ್ನು ... Mangaluru | ಬಿಕರ್ನಕಟ್ಟೆ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ: ಹೊರೆ ಕಾಣಿಕೆ ಮೆರವಣಿಗೆ ಮಂಗಳೂರು(reporterkarnataka.com): ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಶನಿವಾರ ನಗರದ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ... ವಳಚ್ಚಿಲ್ ಶ್ರೀನಿವಾಸ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ವ್ರತಾಚರಣೆ: ಲಕ್ಷ ಪುಷ್ಪಾರ್ಚನೆ ಮಂಗಳೂರು(reporterkarnataka.com): ಶ್ರೀನಿವಾಸ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಗರದ ಹೊರವಲಯದ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವ್ರತಾಚರಣೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಬೆಳಿಗ್ಗೆ 8.45ರಿಂದ 9.00ರವರೆಗೆ ನಿತ್ಯ ಪೂ... ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ‘ಹೋಲಿ ಇನ್ನೋಸೆಂಟ್ಸ್’ ಹಬ್ಬದ ಆಚರಣೆ ಮಂಗಳೂರು(repprterkarnataka.com): ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮಕ್ಕಳ ಆಶೀರ್ವಾದದೊಂದಿಗೆ 'ಹೋಲಿ ಇನ್ನೋಸೆಂಟ್ಸ್' ಹಬ್ಬದ ಆಚರಣೆ ನಗರದ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ 'ಹೋಲಿ ಇನ್ನೋಸೆಂಟ್ಸ್' ... « Previous Page 1 2 3 4 5 6 … 64 Next Page » ಜಾಹೀರಾತು