Mangaluru | ಪಾಲ್ದನೆ ಚರ್ಚ್ ವಾರ್ಷಿಕ ಹಬ್ಬ: ಸಮುದಾಯ ದಿನಾಚರಣೆ; ಚರ್ಚ್ ನ ವಿಂಶತಿ ಸಂಭ್ರಮ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕ ಹಬ್ಬ,ಸಮುದಾಯ ದಿನಾಚರಣೆ ಮತ್ತು ಚರ್ಚ್ ಗೆ ಇಪ್ಪತ್ತು ವರ್ಷ ತುಂಬಿದ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಹಬ್ಬದ ಸಂಭ್ರಮದ ಬಲಿ ಪೂಜೆ ನಡೆಯಿತು. ಬಲಿ ಪೂಜೆಯ ನೇತೃತ್ವವನ್ನು ವಹಿಸಿದ... ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವ: ಸಂಭ್ರಮದ ಬಲಿ ಪೂಜೆ, ದಾನಿಗಳಿಗೆ ಗೌರವ ಮಂಗಳೂರು(reporterkarnataka.com): ನಗರದ ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನ ವಾರ್ಷಿಕ ಮಹಾ ಉತ್ಸವವನ್ನು ಫೆಬ್ರವರಿ 8 ರಂದು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ಭಕ್ತ ಜನರು ಒಎಸ್ಎಸ್ ಕಾನ್ವೆಂಟ್ನಲ್ಲಿ ಒಟ್ಟುಸೇರಿ ಇನ್ಫೆಂಟ್ ಮೇರಿಯ ಪ್ರತಿಮೆಯನ್ನು ಆಶೀರ್ವದಿಸಿ ಪ್ರಾರ್ಥನಾ ಸೇವ... Mangaluru | ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ ಮಂಗಳೂರು(reporterkarnataka.com): ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ... Raichuru | ಮಸ್ಕಿ ಹಿರೆದಿನ್ನಿಯಲ್ಲಿ ಸಂಭ್ರಮದ ಮಾವರು ಎಲ್ಲಮ್ಮನ ಜಾತ್ರೆ: ಹರಿದು ಬಂದ ಭಕ್ತ ಸಾಗರ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತ ಹುಣ್ಣಿಮೆ ಮರುದಿನ ವೈಭವದಿಂದ ಜಾತ್ರೆ ನೆರವೇರಿತು. ಮಾವೂರು ಎಲ್ಲಮ್ಮ ಜಾತ್ರೆ ಅಂಗವಾಗಿ ಗುಳ್ಳೆದ ಗಾದಿಲ... ನಂಜನಗೂಡು | ಹರತಲೆ ಗ್ರಾಮದ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ಸಂಭ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಚಿಕ್ಕದೇವಮ್ಮ ದೇವಾಲಯದ ಶ್ರೀ ಅಮ... ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿ ಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ: 1.25 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಬಂಟ್ವಾಳ(reporterkarnataka.com): ಇಲ್ಲಿನ ಬಡಗಬೆಳ್ಳೂರು ಗ್ರಾಮದಲ್ಲಿ ನೆಲೆಸಿರುವ ಸಾವಿರಾರು ಭಕ್ತರ ಅಶಯಧಾಮವಾದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿದೆ. ಫೆ. 18ರಿಂದ 22 ರವರೆಗೆ ನಾನಾ ವೈದಿಕ ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸ... ಫೆ. 2ರಿಂದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ * 2 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರ * ನಾಗಬನ, ರಾಜಗೋಪುರ ನಿರ್ಮಾಣ ಮಂಗಳೂರು(reporter Karnataka.com): ನಗರದ ಹೊರವಲಯದ ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತ... ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ: 2ನೇ ದಿನ 40 ಸಾವಿರಕ್ಕೂ ಹೆಚ್ಚು ಭಕ್ತರ ದಂಡು ಮಂಗಳೂರು(reporterkarnataka.com): ಇಲ್ಲಿನ ಬಿಕರ್ಣಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇ ದಿನವು ಭಕ್ತಾದಿಗಳ ಅಭೂತಪೂರ್ವ ಸ್ಪಂದನೆಗೆ ಸಾಕ್ಷಿಯಾಯಿತು. ದಿನವಿಡೀ ಸುಮಾರು 40,000ಕ್ಕೂ ಹೆಚ್ಚು ಭಕ್ತರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ, ಬಾಲ ಯೇಸುವಿನ ದರ್ಶನ ಪಡೆದು ಪ್ರಾರ... ಬಾಲ ಯೇಸುವಿನ ಪುಣ್ಯಕ್ಷೇತ್ರದ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವದ ಸ್ಮರಣೆ: ನೊವೇನಾದ 7ನೇ ದಿನದ ಸಂಭ್ರಮ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಭಾನುವಾರ ತನ್ನ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಒಂದು ಪ್ರಮುಖ ಆಧ್ಯಾತ್ಮಿಕ ಮೈಲಿಗಲ್ಲನ್ನು ಗುರುತಿಸಿತು. ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ಏಳನೇ ದಿನದಂದು... ಮಂಗಳೂರು: ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಂಪನ್ನ ಮಂಗಳೂರು(reporterkarnataka.com): ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವದ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದುಕಾ ದಿಗ್ವಿಜಯ ಪಾದಯಾತ್ರೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನವಾಯಿತು. ... « Previous Page 1 2 3 4 5 6 … 65 Next Page » ಜಾಹೀರಾತು