ಹೊರನಾಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಹೊರನಾಡು(reporterkarnataka.com) : ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಚಿಕ್ಕಮಗಳೂರಿನ ಕಳಸ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಶಕ್ತ್ಯಾತ್ಮಕ ... ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16ವರೆಗೆ ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ13ರಂದು ಶ್ರೀ ದೇವರ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್... ಸುಜೀರು: ಶ್ರೀ ವೀರ ಹನುಮಾನ್ ಮಂದಿರದ 22ನೇ ವಾರ್ಷಿಕೋತ್ಸವ. ಧಾರ್ಮಿಕ ಸಭೆ ಬಂಟ್ವಾಳ(reporterkarnataka.com): ಭಾರತದ ಮೌಲ್ಯ ಆದ್ಯಾತ್ಮಿಕ, ರಾಮಾಯಣ ನಮ್ಮ ಬದುಕಿನ ಬೆಳಕು, ಶ್ರೀ ರಾಮನ ತ್ಯಾಗ ಹಾಗೂ ಹನುಮನ ಸೇವೆ ನಮ್ಮ ಬದುಕಿನ ಆದರ್ಶವಾಗಲಿ, ಈ ಪುಣ್ಯ ಶರೀರವನ್ನು ಸದ್ಭಳಕೆ ಮಾಡಿ ಸಮಾಜದಲ್ಲಿ ಆದರ್ಶ ಜೀವನ ನಡೆಸೋಣ, ಬಾಲ್ಯದಿಂದಲೇ ನಮ್ಮ ಮಕ್ಕಳಿಗೆ ಸಂಸ್ಕಾರದ ಬಗ್ಗೆ ತಿಳಿ ಹೇಳ... ಫೆ.11-15: ಉರ್ವ ಮಾರಿಯಮ್ಮನ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ, ಫೆ.26-ಮಾ.2: ವರ್ಷಾವಧಿ ಉತ್ಸವ, ಮಲರಾಯ ನೇಮೋತ್ಸವ ಮಂಗಳೂರು(reporterkarnataka.com): ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ ಶ್ರೀ ಮಾರಿಯಮ್ಮ ದೇವಿಯ ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಮತ್ತು ನಂಬಿಕೆಯನ್ನಿಟ... ಬೈಲೂರಿನ ಮಂತ್ರಾಕ್ಷತೆ ವಿತರಣೆ ವೀಡಿಯೋ ಹಂಚಿಕೊಂಡ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ: ಎಲ್ಲೆಡೆ ಭಾರೀ ವೈರಲ್ ಕಾರ್ಕಳ(reporterkarnataka.com):ಕಾರ್ಕಳ ತಾಲೂಕಿನ ಎಲ್ಲಡೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ ನಡೆಯುತ್ತಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆ ವೀಡಿಯೋ ದೇಶದ ಗಮನ ಸೆಳೆದಿದೆ. ಲವಿನ್ ಕೋಟ್ಯಾನ್ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್... ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ. ಮೂವರು ಧರ್ಮ ಭಗಿನಿ... ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು. ಮಹಿಳೆಯರು... ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ. ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರ... ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು. ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣ... ಜನವರಿ 14 ಹಾಗೂ 15: ಬಿಕರ್ನಕಟ್ಟೆ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನ ಬಾಲ ಯೇಸುವಿನ ಪುಣ್ಯಕ್ಷೇತ್ರ,ದಲ್ಲಿ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2024 ಜನವರಿ 14 ಹಾಗೂ 15ರಂದು ಅದ್ದೂರಿಯಿಂದ ಆಚರಿಸಲಾಗುವುದು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಬಾಲಯೇಸುವಿನ ಪುಣ್ಯಕ್ಷೇತ್ರ ಗುರುಕುಲದ ಮು... « Previous Page 1 …3 4 5 6 7 … 44 Next Page » ಜಾಹೀರಾತು