ಮಡಿಕೇರಿಯಿಂದ ಮೂವರು ಯಾತ್ರಿಕರು ಶಬರಿಮಲೆಗೆ ಪಾದಯಾತ್ರೆ: 496 ಕಿಲೋಮೀಟರ್ ಕಾಲ್ನಡಿಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯಿಂದ ಶಬರಿಮಲೆ ವರೆಗೆ ಮೂವರು ಮಾಲಾಧಾರಿಗಳು ಇರುಮುಡಿ ಕಟ್ಟಿ ಪಾದಯಾತ್ರೆ ಆರಂಭಿಸಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಕಠಿಣ ವೃತಧಾರಿಯಾಗಿದ್ದು ಪಾದಯಾತ್ರೆ ಮೂಲಕ 496 ಕಿಲೋಮೀಟರ್ ತೇರಳಲಿದ್ದಾರ... ಮಂಜೇಶ್ವರ ಸ್ನೇಹಾಲಯದಲ್ಲಿ ‘ಕ್ರಿಸ್ಮಸ್ ಸಂಭ್ರಮ 2025’ ಸಾಂಸ್ಕೃತಿಕ ಹಬ್ಬ: ಕ್ಯಾರೋಲ್ ಗಾಯನ, ನೃತ್ಯ ವೈವಿಧ್ಯ ಕಾಸರಗೋಡು(reporterkarnataka.com): ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು. ಕ್ರಿಸ್ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸ... Puttur | ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವಠಾರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ ಆರಂಭ ಪುತ್ತೂರು(reporterkarnataka.com): ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಉದ್ಘಾಟನೆ ಜಲದುರ್ಗಾದೇವಿ ದೇವಸ್ಥಾನ ದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪೊಜ್ವಲನದ ಮೂಲಕ ಶ್ರೀನಿವಾಸ ಹೆಬ್ಬಾರ್ ಅ... Mangaluru | ಜೆಪ್ಪು ಸೆಮಿನರಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (FOCUS), ಮಂಗಳೂರು, 2025ರ ಕ್ರಿಸ್ಮಸ್ ಆಚರಣೆಯನ್ನು ನಗರದ ಜೆಪ್ಪು ಸೆಮಿನರಿಯ ಮರಿಯಾ ಜಯಂತಿ ಹಾಲ್ನಲ್ಲಿ ಆಚರಿಸಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಕ್ಷೇತ್ರದ YCS YSM ನಿರ್ದೇಶಕರಾದ ರೆ. ಫಾ. ರೋಶನ್ ಡಿ... ಡಿ. 25ರಿಂದ 30ರ ವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಕೇಂದ್ರ ಸಚಿವ ಜೋಶಿ, ಸೋಮಣ್ಣ ಭಾಗಿ ಹಾವೇರಿ(reporterkarnataka.com): ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ ಸಂಸದ ಯದುವೀರ್ ಒಡರಯರ್ ಭಾಗವಹಿಸುತ್ತಿದ್ದಾರೆ. ಇದು ಐತಿ... ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹಾಲಿಗೆ ನಾಗರಾಜ್ ಅವರನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು. ನಂತರ ಪಟ್ಟಣದ ಶ್ರೀ ರಾಮೇಶ್... ನಾಗನೂರು ರುದ್ರಾಕ್ಷಿಮಠದ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವ; ತ್ರಿವಿಧ ದಾಸೋಹಗಳ ಮೂಲಕ ಜನ ಸಾಮಾನ್ಯರ ಸೇವೆ ಬೆಳಗಾವಿ(reporterkarnataka.com): ಕರ್ನಾಟಕದ ಮಠಾದೀಶರು, ಮಠಗಳು ತ್ರಿವಿಧ ದಾಸೋಹಗಳನ್ನು ಆರಂಭಿಸುವ ಮೂಲಕ ಸರ್ಕಾರಕ್ಕೆ ಸ್ಫೂರ್ತಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಡಾ... ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿದ ಸಚಿವ ಡಾ. ಎಂ.ಬಿ. ಪಾಟೀಲ್ ಬೆಳ್ತಂಗಡಿ(reporterkarnataka.com): ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನದ 93ನೇಯ ಅಧಿವೇಶನವನ್ನು ಸಚಿವ ಡಾ. ಎಂ.ಬಿ. ಪಾಟೀಲ್ ಉದ್ಘಾಟಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸ... ರಾಣೆಬೆನ್ನೂರು: ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 10ನೇ ಪುಣ್ಯಾರಾಧನೆ: ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಸಭೆ ರಾಣೆಬೆನ್ನೂರು(reporterkarnataka.com): ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದಲ್ಲಿ ಶಿವಾಚಾರ್ಯ ರತ್ನ ಲಿಂಗೈಕ್ಯ ಶ್ರೀ ಷ.ಬ್ರ ಒಡೆಯರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ 10 ನೇಯ ವರ್ಷದ ಪುಣ್ಯಾರಾಧನೆ ನಡೆಯಿತು. ಈ ಪ್ರಯುಕ್ತ ಶ್ರೀ ಮದ್ ರಂಭಾಪು... Mangaluru | ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ: ಡಿಸೆಂಬರ್ 25 ಮತ್ತು 26ರಂದು ನವಾಕ್ಷರಿ ಮಹಾಮಂತ್ರ ಯಾಗ ಮಂಗಳೂರು(reporterkarnataka.com): ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಡಿಸೆಂಬರ್ 25 ಮತ್ತು 26ರಂದು ನವಾಕ್ಷರಿ ಮಹಾಮಂತ್ರ ಯಾಗ ನಡೆಯಲಿದೆ. ದೇವಸ್ಥಾನದ ಆಡಳಿತ ಮೊಕ್ತೆಸರರು ಲಕ್ಷ್ಮಣ ಅಮೀನ್ ಕೋಡಿಕಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ನಾಡಿನ ಸುಪ್ರಸಿದ್ಧ ಧಾರ್ಮ... « Previous Page 1 …3 4 5 6 7 … 64 Next Page » ಜಾಹೀರಾತು