ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ... ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ. ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕ... ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರ... ಹಳ್ಳೂರ ಗ್ರಾಮದಲ್ಲಿ ಇಂದಿನಿಂದ ವಿಠ್ಠಲ ರುಕ್ಮಿಣಿ ದೇವರ ಸಪ್ತಾಹ ಪ್ರಾರಂಭ: ದಿನಾ ಭಜನೆ, ಕೀರ್ತನೆ, ಪ್ರವಚನ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 01 ಗ್ರಾಮದಲ್ಲಿ ಪ್ರತೀ ವರ್ಷ ದಂತೆ ಈ ವರ್ಷವೂ ಕೂಡಾ ಶ್ರೀ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಕಾರ್ಯಕ್ರಮವು ಮಂಗಳವಾರ ದಿಂದ ಗುರುವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ. ದಿನಾ ಭಜನೆ, ಕೀರ್ತನೆ, ಕಾಕದಾರರತಿ, ಪ್ರವಚನ ... ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ ಅಲ... ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್ ಪಾವ್ಲ್ ಸಭಾ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್ ಡಿ'ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್ ಪಾವ್ಲ್ ಸ... ಸೆ.29: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಕೋಟಿ ಗಾಯತ್ರಿ ಜಪಯಜ್ಞ ಸಂಕಲ್ಪ ದಿನ ಮಂಗಳೂರು(reporterkarnataka.com): ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಜಂಟಿಯಾಗಿ ಮಂಗಳೂರಿನ ಚಿತ್ರಾಪುರ ಮಠದ ಸಹಕಾರದೊಂದಿಗೆ ಅ. 26 ಮತು 27ರಂದು ನಡೆಸಲು ಉದ್ದೇಶಿಸಿದ ಗಾಯತ್ರಿ ಸಂಗಮ ಸಾಂಘಿಕ ಕೋಟಿ ಗಾಯತ್ರೀ ಜಪಯಜ್ಞದ ಪೂರ್ವಾಭಾವಿಯಾ... ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ ಮಂಗಳೂರು(reporterkarnataka.com): ವಾಮಂಜೂರು ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಅಕ್ಟೋಬರ್ 9ರಿಂದ 13ರವರೆಗೆ ವಾಮಂಜೂರಿನ ಕೇಂದ್ರ ಮೈದಾನದಲ್ಲಿ "ವಾಮಂಜೂರು ಶಾರದಾ ಮಹೋತ್ಸವ" ನಡೆಯಲಿದ್ದು, ಇದರ ಕಾ... ವಿಶ್ವಕರ್ಮರು ಶ್ರಮ ಜೀವಿಗಳು: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಮಂಗಳೂರು(reporterkarnataka.com): ವಿಶ್ವಕರ್ಮರು ಶ್ರಮಜೀವಿಗಳು, ತಮ್ಮ ಕರ್ಮದಿಂದಲೇ ಗುರುತಿಸಿಕೊಂಡವರು, ಪ್ರತಿಯೊಂದು ಶುಭ ಕಾರ್ಯವು ವಿಶ್ವಕರ್ಮರ ಸಹಕಾರವಿಲ್ಲದೆ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲ... ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು. ಸಭೆಯಲ್ಲಿ ಸಮಿತಿಯ ಗೌರವ... « Previous Page 1 …7 8 9 10 11 … 55 Next Page » ಜಾಹೀರಾತು