ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ ಇಲಾಖೆಗೆ ಪ್ರಶಸ್ತಿ ಬೆಂಗಳೂರು(reporterkarnataka.com): ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 2... ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳ್ಳಾರಿ(reporterkarnataka.com): ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ... ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಶಿವರಾಜಪುರದಲ್ಲಿ ಸಣ್ಣ ಅಂಗಡಿ ಇಟ್ಟಕೊಂಡು ಮಾರುತಿ ವ್ಯಾನಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಕಾಯಕವನ್ನೂ ನಡೆಸುತ್ತಿದ್ದ ರಮೇಶ್ ಕಾರಿನ ಚಾಲಕನೊಬ್ಬನ ಅತೀ... ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು; ಪುತ್ತಿಗೆ ಶ್ರೀಗಳಿಂದ ಪೂಜಾಧಿಕಾರ ಹಸ್ತಾಂತರ ಉಡುಪಿ(reporterkarnataka.com):ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಶೀರೂರು ಶ್ರೀಗಳಿಗೆ ಪಯಾರ್ಯ ಪೂಜಾಧಿಕಾರವನ್ನು ಹಸ್ತಾಂತರ ಮಾಡಿದರು. ಪರ್ಯಾಯ ನಂತರ ಭವ್ಯ ಮೆರವಣಿಗೆ ಮೂಲಕ ಸಾಗಿ ಉಡುಪಿ ಶ್ರೀ ಕೃಷ್ಣ ಮಠ ಪ್ರವೇಶಿಸಿದ ಶೀರೂರು ಶ್ರೀಗಳಿಗೆ ಸುಗುಣೇಂದ್ರ ತೀರ್ಥರು ಭವ್ಯ ಸ್ವಾಗತ ಕೋರ... 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲ... ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್ಜಿ ಫೌಂಡೇಷನ್ ಜತೆ ಕೈಜೋಡಿಸಿದ ರಾಜ್ಯ ಸರಕಾರ ಬೆಂಗಳೂರು(repprterkarnataka.com): ಬೆಂಗಳೂರಿನಲ್ಲಿ ಬೃಹತ್ತಾದ, ಸಾರ್ವಜನಿಕ ಉದ್ದೇಶವುಳ್ಳ, ಲೋಕೋಪಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ರಾಜ್ಯ ಸರ್ಕಾರ (ಸರ್ಕಾರ) ಮತ್ತು ಅಜೀಂ ಪ್ರೇಮ್ಜಿ ಫೌಂಡೇಷನ್ (ಫೌಂಡೇಷನ್) ಪಾಲುದಾರಿಕೆಗೆ ಕೈ ಜೋಡಿಸಿವೆ. ಈ ಆಸ್ಪತ್ರೆಯನ್ನು 1000 ಹಾಸಿಗೆ... ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು, ಬೈಕ್ ಸವಾರ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಕುಶಾಲನಗರ - ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಕಾಡು ಕುರಿಗೆ ಏಕಾಏಕಿ ಬೈಕ್ ಅಪ್ಪಳಿಸಿದ ಪರಿಣಾಮ ಮುಗ್ದ ಜೀವಿ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ... ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಪ್ರಕರಣಗಳಲ್ಲಿ ಅಸ್ಸಾಂ ಕಾರ್ಮಿಕರ ಪಾತ್ರ ಹೆಚ್ಚು ಆಗುತಿರುವ ಹಿನ್ನಲೆಯಲ್ಲಿ ನಿಗಾ ವಹಿಸಲಾಗುವುದು ಎಂದು ನೂತನ ಎಸ್ಪಿ ಬಿಂದುಮಣಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬಾಂಗ್ಲಾದೇಶ ದವ... ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಮಂಗಳೂರು(repprterkarnataka.com): ವಿದ್ಯಾರ್ಥಿಗಳು ಕುತೂಹಲ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ತಮ್ಮ ಮಂತ್ರವನ್ನಾಗಿ ಮಾಡಿಕೊಳ್ಳಬೇಕು. ನಿಮ್ಮ ಜ್ಞಾನವನ್ನು ವೈಯಕ್ತಿಕ ಯಶಸ್ಸಿಗೆ ಹಾಗೂ ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಬಳಸಿ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು. ... ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ ಸರ್ವಜ್ಞ ಪೀಠ ಆಲಂಕಾರ ಉಡುಪಿ(reporterkarnatata.com): ಶ್ರೀ ಶೀರೂರು ಮಠ ಪರ್ಯಾಯ ಮಹೋತ್ಸವದ ಶೋಭಾ ಯಾತ್ರೆ ಜನವರಿ 18 ಭಾನುವಾರ ಬೆಳಿಗ್ಗೆ 2 ಗಂಟೆಯಿಂದ ಆರಂಭವಾಗಲಿದ್ದು, ಕಲ್ಪನಾ ಜಂಕ್ಷನ್ ಮೂಲಕ ರಥ ಬೀದಿಗೆ ಸಾಗಲಿದೆ. ಸುಮಾರು 2 ತಾಸು ಮೆರವಣಿಗೆ ಸಂಚರಿಸಲಿದೆ. ಪರ್ಯಾಯ ಮೆರವಣಿಗೆಯಲ್ಲಿ ಸುಮಾರು 2ರಿಂದ 3 ಲಕ್ಷ ಜನರು ಭ... 1 2 3 … 497 Next Page » ಜಾಹೀರಾತು