ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ ವಿಮಾನ ನವದೆಹಲಿ(reporterkarnataka.com): ಸುಮಾರು 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸಮಯದಲ್ಲಿ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನವು ಲಂಡನ್ಗೆ ಹೋಗುತ್ತಿತ್ತು. 232 ... New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನವದೆಹಲಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ ದೆಹಲಿಯ ಶಾಸ್ತ್ರಿ ಭವನದಲ್ಲಿ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ... Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು, ಮಲೆನಾಡಿನಲ್ಲಿ ಶಾಂತಿ ಸ್ಥಾಪನೆಗೆ ಕ್ರಮ ಬೆಂಗಳೂರು(reporterkarnataka.com): ಕರಾವಳಿ(ತುಳುನಾಡು) ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೋಮುದ್ವೇಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕೋಮು ನಿಗ್ರಹ ಪಡೆ ರಚಿಸಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಈ ವಿಶೇಷ ಪಡೆಯ ಪ್ರಭಾರ ಮುಖ್ಯಸ್ಥರಾಗಿ ನೇಮಿಸಿ ಸರಕಾರ ಆದೇಶ ಹೊರಡಿ... ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರ... ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು. ಚಿಕ್ಕಮಗ... ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ *ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಭಾಗಿ* ಬೆಂಗಳೂರು(reporterkarnataka.com): ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆ... ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ * ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊರಲಿ * ಹೈಕೋರ್ಟ್ ಸುಪರ್ದಿಯಲ್ಲೇ ಇದರ ವಿಚಾರಣೆ ಆಗಬೇಕು * ಆರ್ಸಿಬಿ ತಂಡಕ್ಕೆ ವಿಮಾನ ಬುಕ್ ಮಾಡಿದ್ದು ಯಾರು? * ಪೊಲೀಸರ ಅಮಾನತ್ತು ಕ್ರಮ ಮತ್ಯಾರನ್ನು ರಕ್ಷಿಸಲು? ಮೈಸೂರು,(reporterkarnataka.com): ಆರ್ಸಿಬಿ ಸಂಭ್ರ... Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಅಮಾನತು ಬೆಂಗಳೂರು(reporterkarnataka.com): ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಸಂಬಂಧಿಸಿದಂತೆ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕ... RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಬೆಂಗಳೂರು(reporterkarnataka.com): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು... ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka com): ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ... 1 2 3 … 437 Next Page » ಜಾಹೀರಾತು