ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್ಪೋರ್ಟ್ ಮಾದರಿಯ ಸೌಲಭ್ಯ; ‘ನಮೋ’ ಲೋಕಾರ್ಪಣೆ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ 'ಅಮೃತ್ ಸ್ಟೇಷನ್' ಯೋಜನೆಯಡಿ ಕರ್ನಾಟಕ 4 ಸೇರಿದಂತೆ ಒಟ್ಟು 75 ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೆ ಏರಿವೆ. ಇಂದು ಆ ಎಲ್ಲ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ. ಕರ್ನಾಟಕ ಯಾವ ರೈಲು... ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಬೆಟ್ಟತೂರು ವ್ಯಾಪ್ತಿಯಲ್ಲಿ ಕಾಡು ಕೋಣ ಬೇಟೆ ಮಾಡಿ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆ ಜೀಪು ಹತ್ತಿಸಲು ಯತ್ನಿಸಿದ ವೇಳೆ ಅರಣ್ಯ ಇಲಾಖೆ ಬೇಟೆಗಾ... ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ ಯತ್ನ: ತಡವಾಗಿ ಬೆಳಕಿಗೆ ಬಂದ ಪ್ರಕರಣ; ಹಿಂಜಾವೇ ತೀವ್ರ ಖಂಡನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಅಂಬ್ಯುಲೆನ್ಸ್ ಚಾಲಕ ಆಫ್ರೀದಿ ಎಂಬಾತ, ತಾಲ್ಲೂಕಿನ ಕೊಟ್ಟಮುಡಿ ಸಮೀಪದ ಹೊದವಾಡ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆ ಕಷ್ಟಪಟ್ಟು ದುಡಿದು ಕೂಡಿಟ್ಟಿದ್ದ ಹಣವನ್ನು ಕಿತ್ತುಕೊಂಡು ... ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ ದಾರುಣ ಸಾವು ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಲಿಫ್ಟ್ನಲ್ಲಿ ತಲೆ ಸಿಲುಕಿದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತನನ್ನು ಧಾರವಾಡ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಜಯನಗರದ ದಕ್ಷಿಣ ಉಪಹಾರ ಹೋಟೆಲ್ ನಲ್... ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ ಮೋಟಮ್ಮ ವಿರುದ್ಧ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಕಾಂಗ್ರೆಸ್ ನಲ್ಲಿ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಅದು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಶಿಫ್ಟ್ ಆಗಿದೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದೆ. ಮಾಜಿ ಶಾಸಕ ... ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ ಕೆಲಸ ವೈಲೆಂಟೂ! ಬೆಂಗಳೂರು(reporterkarnataka.com): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಸರಗಳ್ಳರು, ಜೇಬುಗಳ್ಳರನ್ನು ನೋಡಿದ್ದೇವೆ. ಟಿಕೆಟ್ ಪಡೆಯದೇ ಹತ್ತಿಳಿದವರನ್ನು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಚಾಲಾಕಿ ಮಹಿಳೆ ಬಿಎಂಟಿ ಬಸ್ ಕಂಡಕ್ಟರ್ ಟಿಕೆಟ್ ಬ್ಯಾಗ್ನ್ನೇ ಕದ್ದು ತಗಲಾಕಿಕೊಂಡ ಘಟನೆ ಬೆಳಕ... ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್... ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ ಬೆಂಗಳೂರು(reporterkarnataka.com): ನಗರದ ಐಟಿ ವಲಯದ ಪ್ರಮುಖ ಪ್ರದೇಶವಾದ ಮಾರತ್ಹಳ್ಳಿಯಲ್ಲಿ ಆರ್ಡರ್ ತಲುಪಿಸಲು ಬಂದು ಒಂಟಿ ಮಹಿಳೆಯಿದ್ದ ಫ್ಲ್ಯಾಟ್ಗೆ ಬಲವಂತವಾಗಿ ನುಗ್ಗಿ, ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಕ್ಷಿಪ್ರ ... *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಕೊಡ್ಲಿಪೇಟೆ(reporterkarnataka.com): ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಗಳ ಶವಗಳು 1 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಕಳೆದ ಗುರುವಾರ ಮೀನು ಹಿಡಿಯಲು ಹೋಗಿದ್ದ ನಾಗರಾಜು ಮತ್ತು ಶಿವರಾಜು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಘಟನಾ ದಿನದಿಂದ NDRF ನಿರಂತರ ಶೋಧ ಕಾರ್ಯ ನಡೆಸಿದ... ಹಿರಿಯ ಗಾಯಕಿ ಎಸ್. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಬೆಂಗಳೂರು(reporterkarnataka.com): ಹಿರಿಯ ಗಾಯಕಿ ಎಸ್.ಜಾನಕಿ(88) ವಿಧಿವಶ ಹಿನ್ನೆಲೆ ಮೈಸೂರಿನಲ್ಲಿ ಅವರ ಮೊಮ್ಮಗಳು ಅಪ್ಸರಾ, ಅಜ್ಜಿಯ ಕುರಿತು ಭಾವುಕವಾಗಿ ಮಾತನಾಡಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಜ್ಜಿ ನಿಧನರಾಗಿದ್ದು, ಘಟನೆ ದುಃಖ ಉಂಟುಮಾಡಿದೆ.ಅವರು ತಮ್ಮ ಗಾಯನದ ಮೂಲಕ ಅಪಾರ ಜನರ ಮನ ಗೆದ್ದ... 1 2 3 … 544 Next Page » ಜಾಹೀರಾತು