Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ವಶ ಮಂಗಳೂರು(reporterkarnataka.com): ದಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದರಲ್ಲಿ ನಿಸ್ಸೀಮನಾದ ಅಂತರ್ ಜಿಲ್ಲಾ ಕಳ್ಳನನ್ನು ನಗರದ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (25) ಎಂದು ಗುರುತಿಸಲಾಗಿದೆ. ಬಂಧಿತ ಮಣಿಕಂಠ ಗೌಡನಿ... Valmiki Community | ವಾಲ್ಮೀಕಿ ಹೆಸರಲ್ಲಿ ಮೆಡಿಕಲ್ ಕಾಲೇಜು: ಮಾಜಿ ಸಂಸದ ಉಗ್ರಪ್ಪ ಆಗ್ರಹ ಬೆಂಗಳೂರು(reporter Karnataka.com): ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಹಾಗೂ ಸಮುದಾಯದ ಮಕ್ಕಳ ಹಿತದೃಷ್ಟಿಯಿಂದ ವಾಲ್ಮೀಕಿ ನಾಯಕ ಸಮುದಾಯಕ್ಕೆ ಒಂದು ಮೆಡಿಕಲ್ ಕಾಲೇಜು ಅಗತ್ಯ. ಹೀಗಾಗಿ ವಾಲ್ಮೀಕಿ ಹೆಸರಿನಲ್ಲೇ ಮೆಡಿಕಲ್, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳನ್ನು ಒಳಗೊಂಡ ಕಾಲ... ಮೂಡಿಗೆರೆ: ಸರಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ಅದೃಷ್ಟವಶಾತ್ ಎಲ್ಲರೂ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಸರ್ಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಪಿಕಪ್ ವಾಹನವು ಬಸ್ಸಿನ ಒಂದು ಬದಿಗೆ ಉಜ್ಜಿಕೊಂಡು ಹೋದ ಪರಿಣಾಮ, ಅದರ ಒಂದು ಭಾಗವು ಫ್ರಂಟ್ ಗಾಜಿಗೆ ಸ... Local politics | ಮೂಡಿಗೆರೆ ಪಟ್ಟಣ ಪಂಚಾಯಿತಿ: ಕ್ಷಿಪ್ರ ರಾಜಕೀಯ ಬೆಳವಣಿಗೆ: ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ; ಬಿಜೆಪಿಗೆ ತೀವ್ರ ಮುಖಭಂಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವನ್ನುಂಟು ಮಾಡಿವೆ. ಪಟ್ಟಣ ಪಂಚಾಯಿತಿಯ 11 ವಾರ್ಡುಗಳಲ್ಲಿ 6 ಬಿಜೆಪಿ, 4 ಕಾಂಗ್ರೆಸ್ ಮತ್ತು 1 ಜೆಡಿಎಸ್ ಸದಸ್ಯರು ಇದ್... STUDENT NATIONAL SEMINAR | ಬೆಂಗಳೂರಿನ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿ ರಾಷ್ಟ್ರೀಯ ಸೆಮಿನಾರ್ ಯಶಸ್ವಿ ಸಂಪನ್ನ ಬೆಂಗಳೂರು(reporterkarnataka.com): ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ ವಾರ್ಷಿಕ ವಿದ್ಯಾರ್ಥಿ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದ್ದು, ದೇಶದ್ಯಾಂತದ ಪ್ರತಿನಿಧಿಗಳು ಭಾಗವಹಿಸುವ ಮೂಲಕ ಗಮನ ಸೆಳೆಯಿತು. ಶೈಕ್ಷಣಿಕ ಉತ್ಕೃಷ್ಟತೆಗೆ ಕಾಲೇಜ... Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗದಗ(reporterkarnataka.com): ಗದಗ - ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗದಗ ಬೆಟಗೇರ... Agriculture | ರಾಜ್ಯದಲ್ಲಿ ಎಫ್ ಪಿಒಗಳಿಂದ 1073 ಕೋಟಿ ರೂ.ಗಳ ವಹಿವಾಟು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬೆಂಗಳೂರು (reporterkarnataka.com):ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂ... ಕಪಿಲೆಯಲ್ಲಿ ಮುಳುಗಿದ ಇಬ್ಬರು ವ್ಯಕ್ತಿಗಳು: ಎಲ್ಲರಲ್ಲೂ ಭಯ, ಆತಂಕ; ದೌಡಾಯಿಸಿದ ಎನ್ ಡಿಆರ್ ಎಫ್; ಮತ್ತೆ ಗೊತ್ತಾಯ್ತು ಇದು ಅಣಕು ಪ್ರದರ್ಶನ! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರೀ ಅನಾಹುತವೊಂದು ಜರುಗಿ ನೋಡ ನೋಡುತ್ತಿದ್ದಂತೆ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಗಳಿಬ್ಬರು ಸಾವಿನ ದವಡೆಗೆ ಸಿಲುಕಿದ್ದರು. ಅಯ್ಯೋ ಏನಾಯ್ತು ಏನು ? ಯಾರಾದ್ರೂ ಕಾಪಾಡಿ ಅಂತ ಸ... BSY B’day | ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ಬೆಂಗಳೂರು(reporterkarnataka.com): ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯ... PU Exams | ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ಮಾರ್ಚ್ 1ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1 ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ಇಂದು ಜಿಲ್ಲಾಧಿ... « Previous Page 1 …107 108 109 110 111 … 513 Next Page » ಜಾಹೀರಾತು