ಎಲ್ಲರೂ ಬುದ್ದಿ ಹೇಳೋರೆ ಇರೋದು; ಹೊಸಬರು ಹಿರಿಯ ಮಾತು ಕೇಳಿ ಕಲಿಯಿರಿ: ನೂತನ ಶಾಸಕರಿಗೆ ಸ್ಪೀಕರ್ ಖಾದರ್ ಮತ್ತೆ ಪಾಠ ಬೆಂಗಳೂರು(reporterkarnataka.com): ಕೆಲವು ವ್ಯಕ್ತಿಗಳಿಂದ ಪೀಠಕ್ಕೆ ಹೆಸರು ಬಂದರೆ, ಇನ್ನು ಪೀಠದಿಂದ ಕೆಲವರಿಗೆ ಹೆಸರು ಬರುತ್ತದೆ. ಬಂಟ್ವಾಳದ ವೈಕುಂಠ ಬಾಳಿಗರ ತರಹ ಮಹಾನ್ ವ್ಯಕ್ತಿ ಅಲಂಕರಿಸಿದ ವಿಧಾನಸಭೆ ಸ್ಪೀಕರ್ ಪೀಠವನ್ನು ಮತ್ತೆ ದ.ಕ.ಜಿಲ್ಲೆಯ ಯು.ಟಿ. ಖಾದರ್ ಅವರು ಅಲಂಕರಿಸುವ ಮೂಲಕ ಆ ಪೀಠಕ್... ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3 ವಿಮಾನಗಳ ಪೈಕಿ ಮತ್ತೆ ಹಿಂತಿರುಗಿದ 2 ಫ್ಲೈಟ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು. info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಮಳೆಯ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ 3 ವಿಮಾನಗಳು ವಾಪಸ್ ಹೋಗಿವೆ. ಅದರಲ್ಲಿ ಎರಡು ವಿಮಾನ... DCM | ತುಂಗಭದ್ರ ಆಣೆಕಟ್ಟಿನ 27 ಟಿಎಂಸಿ ನೀರಿನ ಸದ್ಬಳಕೆಗೆ ಸರಕಾರ ಕ್ರಮ: ವಿಧಾನ ಪರಿಷತ್ತಿನಲ್ಲಿ ಉಪ ಮುಖ್ಯಮಂತ್ರಿ ಭರವಸೆ ಬೆಂಗಳೂರು (reporterkarnataka.com) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದ... Traffic Jam | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆ ಬೆಂಗಳೂರು (reporterkarnataka.com) : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ... Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಂಗಳೂರು(reporterkarnataka.com): ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣಬೆಳಗೊಳದ ಶಾಸಕ ಸಿ... ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರ... Budget Session | ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ಗಳ ಅನುದಾನ ಹಂಚಿಕೆ ಬೆಂಗಳೂರು (reporterkarnataka.com):ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಿದ್ದು, ಕುಷ್ಡಗಿ ವಿಧಾನಸಭಾ ಕ್ಷೇತ್ರಕ್ಕೂ 10 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾ... ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಕೆಎಎಸ್ ಮರುಪರೀಕ್ಷೆ ಕೆಎಟಿ ಆದೇಶದ ಮೇಲೆ ಅವಲಂಭಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ವಿಪಕ್ಷಗಳ ನಾಯಕರು ಹಾಗೂ ಸದಸ್ಯರು ಕೆಎಎಸ್ ಪ್ರಶ್ನೆಪತ್ರಿಕೆಗಳ ಅನುವಾದಲ್ಲಿ ಉಂಟಾದ ಲೋಪದೋಷಗಳು, ಅಂತಿಮ ಆಯ್ಕೆ ಪಟ... Tourism | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎ... ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ ಸಾಂದರ್ಭಿಕ ಚಿತ್ರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಮಂಗಳೂರು ನಗರದಲ್ಲಿಯೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ಬ... « Previous Page 1 …9 10 11 12 13 … 420 Next Page » ಜಾಹೀರಾತು