Travel Expo | ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು (reporterkarnataka.com): ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗುತ್ತಿದೆ. 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಪಾಲಿಸಿ ಜಾರಿಗೆ ತರಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಗಾಗಿ ಸಾವಿ... ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ ಸಾಗರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಕಳೆಗಟ್ಟಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ, ಮಹಾಶಿವರಾ... ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ವಿಧಾನ ಸಭೆ ವತಿಯಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳದ ಸಿದ್ಧತಾ ಕಾರ್ಯವನ್ನು ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ... Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ ತಪ್ಪಿದ ದೊಡ್ಡ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ... Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ನಿಂದ ಅತ್ಯಾಚಾರ ! ಬೆಂಗಳೂರು(reporterkarnataka.com):ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ನೆರವು ನೀಡಿಬೇಕಾಗಿದ್ದ ಪೊಲೀಸ್ ಇಲಾಖೆಯ ಕಾನ್ ಸ್ಟೇಬಲ್ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಕಾನ್ ಸ್ಟೇಬಲ್ ಸಹಿತ ಇಬ್ಬರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. 17 ವರ್ಷದ... Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಕೆಎಸ್ಸಾರ್ಟಿಸಿ ಬಸ್ ಸೇವೆ ಬೆಂಗಳೂರು (reporterkarnataka.com):ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20ರವರೆಗೆ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 4 ರವರೆಗೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್... ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು(reporterkarnataka.com): ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಹರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ... Basavanna | ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ *ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ: ಸಿಎಂ* *ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ: ಸಿಎಂ* *ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿಎಂ* ಬೆಂಗಳೂರು(... Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ ಮೇಯರ್ ಕವಿತಾ ಸನಿಲ್ ಅವರಿಂದ ಬಹಿರಂಗ; ಡ್ರಗ್ಸ್ ಸಪ್ಲೈ ಶಂಕೆ; ಚಾಹುಡಿ ಎಂದ ಜೈಲಾ... ಮಂಗಳೂರು(reporterkarnataka.com): ನಗರದ ಬಿಜೈ ಬಳಿಯಿರುವ ಸಬ್ ಜೈಲಿನ ಆವರಣದೊಳಗೆ ಸ್ಕೂಟರ್ ಸವಾರರು ಎರಡು ಪೊಟ್ಟಗಳನ್ನು ಎಸೆದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಇದನ್ನು ಬಹಿರಂಗ ಪಡಿಸಿದ್ದಾರೆ. ಕವಿತಾ ಸನಿಲ್ ಅವರು ನಿನ್ನೆ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಜೈಲ್ ರೋಡ್ ಮೂಲಕ ತನ... ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು ಆತ್ಮಹತ್ಯೆ! ತುಮಕೂರು(reporterkarnataka.com): ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಇನ್ನೂ ತಪ್ಪಿಲ್ಲ. ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಕ್ಷೇತ್ರದಲ್ಲೇ ಮೈಕ್ರೋ ಫೈನಾನ್ಸ್ ಹಾವಳಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಆಟೋ ಚಾಲಕ ಹ... « Previous Page 1 …108 109 110 111 112 … 513 Next Page » ಜಾಹೀರಾತು