ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ, ಕೃಷಿ ಅಧಿಕಾರಿ ಸಿದ್ದಪ್ಪ ಸಸ್ಪೆಂಡ್ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಲಿಂಗಸುಗೂರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಡಿ. ನಾಗರತ್ನ ಎಚ್. ಹುಲಕೋಟಿ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರನ್ನು ರಾಯಚೂರು ಜಿಲ್ಲಾ... Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ ಬಂಡೆಗೆ ಬಡಿದು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಚೇತನ್ (18) ಎಂಬ ಯುವಕ ಬಂಡೆಗೆ ತಲೆ ತಗುಲಿ ಮೃತಪಟ್ಟಿದ್ದಾರೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30 ಕಿಮೀ ದೂರದಲ್ಲಿದ್ದು, ಮಲ್ಲೇನಹಳ್ಳಿ ಮಾರ್ಗ... CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋಲಾರ(reporterkarnataka.com): ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತಾಸಕ್ತಿಯನ್ನು ಕಾಪಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ 25 ಲಕ್ಷರೂ... ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಟೀಕೆ ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊ... ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ ಗಣೇಶ್ ಇನಾಂದಾರ ಬಳ್ಳಾರಿ info.reporterkarnata@gmail. com ರಾಜ್ಯ ಸರಕಾರ ಮುನಿಸಿಪಲ್ ಕಾಯ್ದೆ 2025 ಅನ್ನು ಜಾರಿಗೊಳಿಸಿದ್ದು, ಇದರಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2024ರ ಸೆಪ್ಟೆಂಬರ್ 10 ರೊಳಗೆ ನಿರ್ಮಾಣಗೊಂಡ ಅನಧಿಕೃತ ಲೇಔಟ್ (ಬಡಾವಣೆ) ಸೈಟು ಹಾಗೂ ಮನೆಗಳಿಗೆ ಬಿ ಖಾತಾ ತೆರೆದು... ‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ ಜತೆಗೆ ಆಕರ್ಷಕ ಚಿತ್ತಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಗ್ರಾಮದ ಯುವಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿ ಆಕರ್ಷಕ ರೂಪ ನೀಡಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಬೇಕು, ಸರ್ಕಾರಿ ಶಾಲೆಗಳ ಕಡೆಗೆ ಮಕ್ಕಳ... ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ ಹಲ್ಲೆ ಆರೋಪ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ಬಾಗಲಕೋಟೆಯ ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ವಿರುದ್ಧ ಹಲ್ಲೆ ನಡೆಸಿದ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಬಾಗಲಕೋಟೆ ಜಿಲ್ಲಾಧ್ಯಕ್ಷ ಆನಂದ್ ಮುತ್ತಗಿ ಎಂಬುವರು ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದ... ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು ಬೇಡ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmail.com ದೇಶದಲ್ಲೇ ಇದೊಂದು ವಿಶಿಷ್ಟ ವಿಶ್ವವಿದ್ಯಾಲಯವಾಗಬೇಕು ಎಂಬ ಕನಸಿತ್ತು, ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಕನ್ನಡ ವಿಶ್ವವಿದ್ಯಾಲಯ ಹುಟ್ಟಿದ ಹೊತ್ತು ಕನ್ನಡ ಎಂದರೆ ಭಾಷೆ ಮಾತ್ರವಲ್ಲ, ಅದು ಬದುಕು, ಅದು ಸಂಸ್ಕೃತಿ ಎಂಬ ಕ... Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕ... Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗುವ... « Previous Page 1 …110 111 112 113 114 … 513 Next Page » ಜಾಹೀರಾತು