ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ ಮಂಗಳೂರು(reporterkarnataka.com):ಪೊಲೀಸ್ ತನಿಖೆಗೆ ಮುನ್ನವೇ ಸ್ಪೀಕರ್ ಯು.ಟಿ. ಖಾದರ್ ಇದೀಗ ಪ್ರಧಾನ ಸೂತ್ರದಾರ ಸಹೋದರನೊಂದಿಗೆ ಮಾತನಾಡಿ, ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದು ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡಿದ್ದು, ತಕ್ಷಣ ರಾಜೀನಾಮೆ ನೀಡಬೇಕು.ಈ ಮೂಲಕ ಸ್ಪೀಕರ್ ಕುರ್ಚಿಯ ಗೌರವ ಉಳಿಸುವ ಕೆ... Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ ಸಂತೆಯೂ ರದ್ದು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೆಹಲ್ಗಾಮ್ ದಾಳಿ ಹಾಗೂ ಸುಹಾಸ್ ಶೆಟ್ಡಿ ಕೊಲೆ ಖಂಡಿಸಿ ಇಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಬಂದ್ ಆಚರಿಸಲಾಯಿತು. ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ಬಂದ್ ನಡೆಯಲಿದೆ. ಹಳ್ಳಿಗಳು,... Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ ವೇದಿಕೆಯಲ್ಲಿ!: ಅಕ್ಕಪಕ್ಕ ಕೂತ ಉಭಯ ನಾಯಕರು!! ತಿರುವನಂತಪುರಂ(reporterkarnataka.com): ಸೈದ್ದಾಂತಿಕವಾಗಿ ಉತ್ತರ ಮತ್ತು ದಕ್ಷಿಣ ಧ್ರುವದಂತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಒಂದೇ ವೇದಿಕೆಯಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡರು. ಅಕ್ಕಪಕ್ಕ ಕೂತಿರುವ ಉಭಯ ನಾಯಕರು ಕೈಹಿಡಿದು ಕೊಂಡು ಏನೋ ಮಾತನಾ... Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ. ರವಿಗೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ಹ... ಬೆಂಗಳೂರು(reporterkarnataka.com): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ... ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ(reporterkarnataka.com): ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ...ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪು... Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಹೋಗುತ್ತಿದ್ದವರಿಗೆ ರಸ್ತೆ ಬದಿಯೆ ಚಿರತೆ ಕಂಡಿದ್ದು ಗ್ರಾಮಸ್ಥರಲ್ಲಿ ಆ... Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ ಪೊಲೀಸ್ ಬಂದೋಬಸ್ತ್ ಮಂಗಳೂರು(reporterkarnataka.com):ದುಷ್ಕರ್ಮಿಗಳಿಂದ ನಿನ್ನೆ ಬಜಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಬಂಟ್ವಾಳಕ್ಕೆ ಕೊಂಡೊಯ್ಯಲಾಯಿತು. ನಗರದ ಕುಂಟಿಕಾನ ಬಳಿಯ ಎ.ಜೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಅಲಂಕೃತ ತೆರೆದ ವಾಹನದಲ್ಲಿ ಸಾವಿರಾರು... ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಬಜಪೆ : ಬಜಪೆಯಲ್ಲಿ ಭೀಕರ ಕೊಲೆ ನಡೆದಿದ್ದು, ಫಾಝಿಲ್ ಕೊಲೆ ಆರೋಪದಲ್ಲಿ ಕೇಳಿ ಬಂದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ಎನ್ನಲಾಗುತ್ತಿದೆ. ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ. ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮ... ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್ ಹೋರಾಟಕ್ಕೆ ಸಿಕ್ಕ ಮಾನ್ಯತೆ: ಮುಖ್ಯಮಂತ್ರಿ ಹುಬ್ಬಳ್ಳಿ(reporterkarnataka.com): ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ... « Previous Page 1 …110 111 112 113 114 … 537 Next Page » ಜಾಹೀರಾತು