Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬೆಂಗಳೂರು(reporterkarnataka.com): ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕ... New Delhi | ಬೆಲೆಯೇರಿಕೆಯಿಂದ ಕಾಂಗ್ರೆಸ್ ತನ್ನ ಆಡಳಿತದ ವಿರುದ್ಧ ತಾನೇ ಬೀದಿಗಿಳಿದಂತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ * ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಡೆಸಲಿರೋ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೌಂಟರ್ * 48 ಅಗತ್ಯ ವಸ್ತುಗಳ ಬೆಲೆ ಏರಿಸಿ ಇತಿಹಾಸ ನಿರ್ಮಿಸಿಕೊಂಡವರು ಯಾರು? * ಕಸ-ಕುಡಿಯುವ ನೀರಿನಿಂದ ಹಿಡಿದು ಪ್ರತಿಯೊಂದಕ್ಕೂ ಜನರ ಜೇಬಿಗೆ ಕತ್ತರಿ * ರೈತರಿಗಾಗಿ ಎನ್ನುತ್ತ ಮೂರು ಬಾರ... ಮನುವಾದಿಗಳು ಬಸವ ತತ್ವದ ವಿರೋಧಿಗಳು: ಬಸವ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ *ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರತ್ತೆ, ಸರ್ವಾಧಿಕಾರದಲ್ಲಿ 'ನಾನು ಹೇಳ್ತೀನಿ-ನೀವು ಕೇಳಿ' ಎನ್ನುವ ಧೋರಣೆ ಇರತ್ತೆ: ಸಿಎಂ ಸಿದ್ದರಾಮಯ್ಯ* *ಮನ್ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ: ಸಿ.ಎಂ.ಸಿದ್ದರಾಮಯ್ಯ* ... ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆಚರಣೆಗೂ ಬರಲಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ... NEET Exam | ಮೇ 4ರಂದು NEET 2025ರ ಪರೀಕ್ಷೆ: ರಾಜ್ಯದಲ್ಲಿ 381 ಎಕ್ಸಾಮ್ ಸೆಂಟರ್ ಬೆಂಗಳೂರು (reporterkarnataka.com): ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಸುಮಾರು 1,49,000 ವಿದ್ಯಾ... ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ... Elephant Attack | ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಪುತ್ತೂರು(reporterkarnataka.com): ಪುತ್ತೂರು ತಾಲೂಕಿನ.ಮಾಡಾವು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ಸೆಲ್ಲಮ್ಮ (65) ಎಂಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ... ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಬಸ್: ಅದೃಷ್ಟವಶಾತ್ 40 ಮಂದಿ ಪ್ರವಾಸಿಗರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇಂದು ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯದಲ್ಲಿರುವ ನೂರಪಾಲ್ ಎಂಬಲ್ಲಿ ಬಸ್ಸೊಂದು ರಸ್ತೆಯಲ್ಲಿ ಬಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ... Karnataka | 30 ಸಾವಿರ ಮಹಿಳೆಯರ ಸ್ವ ಉದ್ಯೋಗಕ್ಕೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಬೆಂಗಳೂರು(reporterkarnataka.com): ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ... ಪ್ರಧಾನಿ ಮೋದಿಯವರ ಚಿತ್ರ ವಿರೂಪಗೊಳಿಸಿದ್ದು ಅಪರಾಧ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂ... « Previous Page 1 …111 112 113 114 115 … 537 Next Page » ಜಾಹೀರಾತು