ಆನೆ ಸಂಚಾರ: ಡಿಸಿ, ಎಸ್ಪಿ, ಪಂಚಾಯಿತಿಗೆ ಸಕಾಲಿಕ ಮಾಹಿತಿ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ ಆನೆಗಳ ಚಲನವಲನ ತಿಳಿಯಲು ಥರ್ಮಲ್ ಕ್ಯಾಮರಾ ಬಳಸಲು ಸೂಚನೆ ಬೆಂಗಳೂರು(reporterkarnataka.com): ಕಾಡಿನಂಚಿನ ಗ್ರಾಮಗಳಿಗೆ ನುಗ್ಗಿ ಜೀವಹಾನಿ, ಬೆಳೆ ಹಾನಿ ಮಾಡುವ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸಕಾಲಿಕ (ರಿಯಲ್ ಟೈಮ್) ಮಾಹಿತಿಯನ್ನು ಸ್ಥಳಿಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವ... BBMP ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ‘ಸಂಯುಕ್ತ ಲಸಿಕೆ’; ಚೀಫ್ ಕಮಿಷನರ್ ತುಷಾರ್ ಗಿರಿ ನಾಥ್ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ *ಸಂಯುಕ್ತ ಲಸಿಕೆ"(Combined Vaccine)* ಅಳವಡಿಸುವ... ನಂಜನಗೂಡು: ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೈತರ ಜನಜಾಗೃತಿ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಹಸಿರುಸೇನಾನಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿಯವರ 89ನೇ ಜನ್ಮದಿನಾಚರಣೆ ಅಂಗವಾಗಿ ನಂಜನಗೂಡು ತಾಲೂಕಿನ ಕವಲಂದೆ ಹೋಬಳಿ ಮಟ್ಟದ ರೈತರ ಜನಜಾಗೃತಿ ಸಭೆಯನ್ನ... HDK promise | ಉದ್ದೇಶಿತ ಉಕ್ಕು ಕೈಗಾರಿಕಾ ಘಟಕ; ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ಕೊಪ್ಪಳ(reporterkarnataka.com): ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್... ಜಿದ್ದಾ ವಿಮಾನ ನಿಲ್ದಾಣ: ಊರಿಗೆ ಬರಲು ಏರ್ ಪೋರ್ಟ್ ಆಗಮಿಸಿದ ಬೆಳ್ತಂಗಡಿ ನಿವಾಸಿ ಹೃದಯಾಘಾತಕ್ಕೆ ಬಲಿ ಜಿದ್ದಾ(reporterkarnataka.com): ಊರಿಗೆ ಮರಳಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಅವರು ಜಿದ್ದಾ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ. ಜಿದ್ದಾದಿಂದ ರಾತ್ರಿ 10:30ರ ವಿಮಾನದಲ್ಲಿ ಹೊರಟ... ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಖೇದ *Fact news ಹೋಗಿ Fact check ಬರುವಂತಾಗಿದೆ: ಕೆವಿಪಿ* ಕೋಲಾರ(reporterkarnataka.com): ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮು... A Walk up the Hill | ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ ‘ಏರುಘಟ್ಟದ ನಡಿಗೆ’ ಬಿಡುಗಡೆ ಬೆಂಗಳೂರು(reporterkarnataka.com): ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪ... PSI Suspension | ಚಿಕ್ಕಮಗಳೂರು: ಕರ್ತವ್ಯಲೋಪ; ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅವರನ್ನು ಅಮಾನತು ಮಾಡಲಾಗಿದೆ. ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಕ್ಕಣ್ಣನವರ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತುಗೊಳಿಸಿ ಆದೇಶ ಹೊರಡ... ಮಂಗಳೂರು: ನೇಶನಲ್ ಈಜು ಚಾಂಪಿಯನ್ 35 ವರ್ಷಗಳಿಂದಲೂ ಸ್ವಿಮ್ಮಿಂಗ್ ಪೂಲ್ ಲೈಫ್ ಗಾರ್ಡ್! ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnataka@gmail.com ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರಪ್ರಥಮವಾಗಿ ಬಂಗಾರದ ಪದಕ ಗೆದ್ದುಕೊಟ್ಟಿರುವ ಮಂಗಳೂರು ಬೆಂಗ್ರೆಯ ಪುಂಡಲೀಕ ಖಾರ್ವಿಯವರು 'ಈಜು ಪಟ್ಟು'ಗಳ ಆಗರ. ಈಗ ವಯಸ್ಸು 65 ಆದರೂ ಸ್ವಿಮ್ಮಿಂಗ್ ಪೂಲ್ ನಲ್... ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ... « Previous Page 1 …112 113 114 115 116 … 513 Next Page » ಜಾಹೀರಾತು