Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ ಶ್ರೀನಗರ(reporterkarnataka.com) ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ. ಮಂಗಳವಾರ ಮಧ್ಯಾಹ್ನ ಅನಂತ್ನಾಗ್ ಜಿಲ್ಲೆಯ ಪಹಲ್ಗಾಂನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್ನಲ್ಲಿ ನಿರತ ಸುಮಾರು 50... ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ: ಭಾರಿ ಪ್ರಮಾಣದ ಶಸ್ತ್ರಾಸ... ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ 25ಕ್ಕೂ ಅಧಿಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಇಬ್ಬರು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ. ಉಗ್ರರಿಂದ ಭಾರೀ ಪ್ರಮಾಣದಲ್ಲಿ ಶ... ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ; ಅಧಿಕಾರಿಗಳ ತಂಡ ಶ್ರೀನಗರಕ್ಕೆ ಬೆಂಗಳೂರು(reporterkarnataka.com): ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್... Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ; 25ಕ್ಕೂ ಹೆಚ್ಚು ಬಲಿ ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇ... Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ... ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು ಮಂದಿ ಸಾವು; ಹಲವರಿಗೆ ಗಾಯ ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ... Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾವೇರಿ(reporterkarnataka.com): ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ... DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಧರ್ಮಸ್ಥಳ(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ ಭಾನುವಾರ ತೆರಳಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು. ಡಿಸಿಎಂ ಶಿವಕುಮಾರ್... Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎ... Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್... « Previous Page 1 …114 115 116 117 118 … 537 Next Page » ಜಾಹೀರಾತು