ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ... ಕುಡಿಯುವ ನೀರಿಲ್ಲ, ಬೆಳಕಿಲ್ಲ, ನಿಯಮಾನುಸಾರ ಆಸರೆ ಮನೆ ಹಂಚಿಕೆಯಾಗಿಲ್ಲ: ನಾಗಬೇನಾಳ ಗ್ರಾಮ ಸಭೆ ಬಹಿಷ್ಕರಿಸಿದ ಗ್ರಾಮಸ್ಥರು ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಈ ಹಿಂದೆ ಸಾಕಷ್ಟು ಗ್ರಾಮ ಸಭೆ, ವಾರ್ಡ ಸಭೆ ಮಾಡಿದ್ದೀರಿ ಸಾರ್ವಜನೀಕರಿಂದ ಬಂದ ಸಮಸ್ಯೆಗಳು ನೂರಾರು ಬರೆದುಕೊಂಡು ಹೋಗಿದ್ದೇ ಆಯ್ತು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತಂದಿದ್ದೀರಾ? ಇವತ್ತಿನ ಗಾಮ ಸಭೆಯೂ ನಮಗೆ ಬೇಡ ಮೊದಲು ರದ್ದ... ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜ... ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದ... ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಲೋಪದೋಷಗಳು ಆಗುತ್ತಿರುವುದಕ್ಕೆ ಸಂಬಂಧಿಸಿಯೇ ಹಲವು ಬಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಗರ್ಭಿ... ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಹಾಗೂ ಗರ್ಭಿಣಿಯರ ಸಾವುಗಳು ಸಂಭವಿಸಿರುವುದನ್ನು ನಗರದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಖಂಡಿಸಿ ಪ್ರತಿಭಟನೆ ನಡೆಸಿ ಸಾವುಗಳ ತನಿಖೆ... ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್ ಆಕ್ಟಾಪ್ರೊ ಟಿಎಚ್ವಿ ಮೆರಿಲ್ನ ಅದ್ಭುತ ಪ್ರಗತಿ ಪ್ರ... ಬೆಂಗಳೂರು(reporterkarnataka.com): ಹೃದಯ ರಕ್ತನಾಳದ ಮತ್ತು ರಚನಾತ್ಮಕ ಹೃದಯ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಜಾಗತಿಕ ಮೆಡ್-ಟೆಕ್ ಕಂಪನಿ ಎನಿಸಿರುವ ಮೆರಿಲ್ ಲೈಫ್ ಸೈನ್ಸಸ್ ಜಿಐಎಸ್ಇ-2024 (ಇಟಾಲಿಯನ್ ಸೊಸೈಟಿ ಆಫ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ರಾಷ್ಟ್ರೀಯ ಕಾಂಗ್ರೆಸ್) ಮತ್ತು ಪಿಸ... ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್ಆರ್ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಮಯಕ್ಕೆ ಬಸ... ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿ ನವದೆಹಲಿ(reporterkarnataka.com): ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ನವದೆಹಲಿಯ ಕೃಷಿ ಭವನ ದಲ್ಲಿ ಭೇಟಿಯಾದ ಕರಾವಳಿಯ ಸಂಸದರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವಿ ಮಾಡಿದರು. ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊ... ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ. ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರ... « Previous Page 1 …117 118 119 120 121 … 491 Next Page » ಜಾಹೀರಾತು