ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ ಮಂಗಳೂರು(reporterkarnataka.com):ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ನ್ಯಾಯಾಂಗ ಇಲಾಖೆಯ ಕ್ಷೇತ್ರಕ್ಕೆ ನಡೆಸಲು ಉದ್ದೇಶಿಸಿದ ಚುನಾವಣೆಗೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿದೆ. ಈ ಮೂಲಕ ದಕ್ಷಿಣ ಕನ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಕೊಟ್ಟಿಗೆಹಾರ(reporterkarnataka.com):ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ... ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ ಎಂ ಬಿ. ಪಾಟೀಲ್ *154 ಎಕರೆ ಸ್ವಾಧೀನ, ಪ್ರಮುಖ ಜವಳಿ ಉದ್ಯಮಗಳ ಅಹ್ವಾನಕ್ಕೆ ಸಿದ್ಧತೆ* ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪ... ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷ... ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದ... ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಮೋಹನ್ ನಂಜನಗೂಡು info.reporterkarnataka@gmail.com ಇಡೀ ದೇಶದಲ್ಲೇ ಇದೇ ಪ್ರಪ್ರಥಮವಾಗಿ ನಂಜನಗೂಡಿನಲ್ಲಿ ಶಿವಶರಣ ಒಕ್ಕಲಿಗರ ಮುದ್ದಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಶರಣರ ಸಂಘಗಳ ಒಕ್ಕೂಟ ಹಾಗೂ ಒಕ್ಕಲಿಗ ಸಮಾಜದ ಮುಖಂಡರ ಸಹಯೋಗದಲ್ಲಿ ಒಕ್ಕ... ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ ಗಡುವು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ಬುಧವಾರ ಬಳ್ಳಾರಿಯ ರೈಲ್ವೇ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಮ್ಯಾನೇಜರ್ ಬಿಲ ಮೀನಾ ಇವರನ್ನು ಭೇಟಿಯಾಗಿ ಬಳ್ಳಾರಿ ಮಾರ್ಗದಲ್ಲಿ ನಿಲುಗಡೆಯಾಗಿರುವ ರೈಲುಗಳನ... ಎಂಎಸ್ ಐಎಲ್ ಟೂರ್ ಪ್ಯಾಕೇಜ್ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ *20 ಸಾವಿರ ರೂ.ಗಳಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ* * *ಶ್ರೀಲಂಕಾ, ನೇಪಾಳ, ದುಬೈ, ವಿಯಟ್ನಾಂ, ಥಾಯ್ಲೆಂಡ್, ಯೂರೋಪ್ ಪ್ಯಾಕೇಜ್* *ಆದಿಕೈಲಾಸ, ಕಾಶಿ, ಅಯೋಧ್ಯೆ, ಪುರಿ ಪ್ರವಾಸ ಸುಗಮ* ಬೆಂಗಳೂರು( reporterkarnataka.com): ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳ... ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2025; ದೇಶ – ವಿದೇಶದ 2 ಸಾವಿರ ಮಂದಿ ಕ್ರೀಡಾಪಟುಗಳು ಭಾಗಿ ಮಂಗಳೂರು(reporterkarnataka.com): ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಆಸೋಸಿಯೇಶನ್ ವತಿಯಿಂದ ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ -2025 ನಡೆಯಲಿದೆ. ಕ್ರೀಡಾಕೂಟದಲ್ಲಿ ದೇಶ ವಿದೇಶದ ಸುಮಾರು 2000 ಮಂದಿ ಕ್ರೀಡಾಪ... ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಧರ್ಮಸ್ಥಳ info.reporterkarnataka@gmail.com ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ.ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಹೇಳಿದರು. ಧರ್ಮಸ್ಥಳದಲ್ಲಿ ದೇವರ ... « Previous Page 1 …124 125 126 127 128 … 513 Next Page » ಜಾಹೀರಾತು