ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ... ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಖೇದ *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ(reporterkarnataka.com): ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿ, ಹಿಂದುಳ... ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆಯ ಗಾಂಧಿನಗರದಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸ್ಪಾ ಮತ್ತು ಮಸಾಜ್ ಸೆಂಟರ್ ಜೊತೆಗೆ ವೇಶ್ಯಾವಾಟಿಕೆ ಯಲ್ಲಿ ತೊಡಗಿದ್ದ ಪ್ರಕರಣ ಸಂಬಂಧಿಸಿದಂತೆ ಕೊಡಗಿನ ಒಬ್ಬ ಪಿಂಪ್ ಸಹಿತ ಕೇರಳದ ಮೂವರ ಬಂಧನವಾಗಿದೆ.ಕಳೆದ ಆರು... Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಅರಣ್ಯ ರೇಂಜ್ ಗೆ ಸೇರಿದ ಮೀನು ಕೊಲ್ಲಿ ಬಳಿಯ ಮಾಲ್ದಾರೆ ಬಳಿ ಹರಿಯುವ ಕಾವೇರಿ ನದಿಯಲ್ಲಿ ಕಾಡಾನೆ ಯೊಂದು ಮುಳುಗಿ ಸಾವನಪ್ಪಿದೆ. ನೀರು ಕುಡಿಯಲು ಇಲ್ಲವೇ ನದಿ ದಾಟಲು ಯತ್ನಿಸಿದ್ದ ಹೆಣ್ಣಾನೆ ನೀರಿನಲ್ಲಿ ಮುಳುಗಿ... ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾರ್ವಜನಿಕರಿಂದ ದೂರಗಳು ಕೇಳಿ ಬಂದ ಹಿನ್ನೆಲೆ ಕಡತಗಳ ವಿಲೇವಾರಿ ತೀವ್ರ ವಿಳಂಬಗಳ ಆರೋಪದ ಕಾರಷ ಇಂದು ದಿಢೀರ ದಾಳಿ ನಡೆಸಿದ ಮೈಸೂರು ಲೋಕಾಯುಕ್ತ ವಿವಿಧ ವಿಭಾಗಗಳಲ್ಲಿ ಕಡತ ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ... ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್ ವಜಾ ನವದೆಹಲಿ(reporterkarnataka.com): ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸದ ವಿರುದ್ದ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾದ ಆರ್ಜಿಯನ್ನು ವಜಾಗೊಳಿಸಲಾಗಿದೆ. ಮೈಸೂರು ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ಗೆ ಅನುಮತಿ ನೀಡುವ ಕರ್ನ... ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ: ದಿನೇಶ್ ಗೂಳಿಗೌಡ ದೇವನಹಳ್ಳಿ (reporterkarnataka.com): 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದ... New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನವದೆಹಲಿ(reporterkarnataka.com): ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ... Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ ಬಗ್ಗೆ ಚರ್ಚೆ ಬೆಂಗಳೂರು(reporterkarnataka.com): ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ರಾಜ್ಯದ ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿತು. ಮಳೆ ಹಾನಿ ಬೆಳೆ ನಷ್ಟ ಪರಿಹಾರ ಹೆಚ್ಚಿಸುವ ಭರವಸೆ ಮುಖ್ಯಮಂತ್ರಿ ಅವರಿಂದ ಮುಖ್ಯಮಂತ್ರಿ ನಿವಾಸದಲ್ಲಿ ಬೇಟಿಯಾದ ಸಂದರ್ಭದಲ್ಲಿ ದೊರೆಯಿತು. ರಾಜ್ಯಾದ್ಯಂತ ಇರು... ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಪರಿಹಾರ ಘೋಷಣೆ ಬೆಂಗಳೂರು(reporterkarnataka.com): ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ-ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ... « Previous Page 1 …11 12 13 14 15 … 476 Next Page » ಜಾಹೀರಾತು